ನಗದುರಹಿತ ಚಿಕಿತ್ಸೆ ಪಡೆಯುವುದು ಹೇಗೆ? ಕೊರೊನಾ ಸೋಂಕಿತರ ಸಮಸ್ಯೆಗೆ ಕೆಲವೊಂದು ಸಲಹೆ


Team Udayavani, May 1, 2021, 7:10 AM IST

ನಗದುರಹಿತ ಚಿಕಿತ್ಸೆ ಪಡೆಯುವುದು ಹೇಗೆ? ಕೊರೊನಾ ಸೋಂಕಿತರ ಸಮಸ್ಯೆಗೆ ಕೆಲವೊಂದು ಸಲಹೆ

ಆರೋಗ್ಯ ವಿಮೆ ಹೊಂದಿರುವ ಕೊರೊನಾ ರೋಗಿಗಳಿಗೆ ನಗದು ರಹಿತ ಚಿಕಿತ್ಸೆಗೆ ಅವಕಾಶವಿದ್ದರೂ ಕೆಲವು ಆಸ್ಪತ್ರೆಗಳು ಆ ಸೌಲಭ್ಯ ಉಪಯೋಗಿಸಿ­ಕೊಳ್ಳಲು ಅವಕಾಶ ನೀಡುತ್ತಿಲ್ಲ. ಜತೆಗೆ, ಪ್ರತಿಯೊಂದು ಚಿಕಿತ್ಸೆಗೂ ದುಬಾರಿ ಶುಲ್ಕ ವಿಧಿಸುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಕೇಂದ್ರ ಹಣಕಾಸು ಇಲಾಖೆ, ಭಾರತೀಯ ವಿಮಾ ನಿಯಂತ್ರಣ ಹಾಗೂ ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎಐ) ಕ್ಯಾಶ್‌ಲೆಸ್‌ ಸೇವೆ ನೀಡಬೇಕೆಂದು ಸೂಚಿಸಿದ್ದರೂ ಸಮಸ್ಯೆ ಪರಿಹಾರವಾಗಿಲ್ಲ. ಇಂಥ ಪರಿಸ್ಥಿತಿಗೆ ಸಿಲುಕಿದವರಿಗೆ ಕೆಲವು ಸಲಹೆಗಳನ್ನು ಇಲ್ಲಿ ನೀಡಲಾಗಿದೆ.

ನಿಮಗೂ ತೊಂದರೆಯಾದರೆ ಹೀಗೆ ಮಾಡಿ…
1. ಟಿಪಿಎ ಜತೆ ಮಾತನಾಡಿ
ಯಾವುದೇ ಆಸ್ಪತ್ರೆಯಲ್ಲಿ ಇಂಥ ಪರಿಸ್ಥಿತಿ ಎದುರಾದರೆ ವಿಮಾ ಕಂಪೆನಿಯ ಥರ್ಡ್‌ ಪಾರ್ಟಿ ಅಸಿಸ್ಟೆಂಟ್‌ (ಟಿಪಿಎ) ಜತೆ ಮಾತನಾಡಿ, ಸಂಬಂಧಿಸಿದ ನೆಟ್‌ವರ್ಕ್‌ ಆಸ್ಪತ್ರೆಯಲ್ಲಿ ಕ್ಯಾಶ್‌ಲೆಸ್‌ ವ್ಯವಸ್ಥೆ ಪಡೆಯಬಹುದು.

2. ಮರುಪಾವತಿಗೆ ಆದ್ಯತೆ
ರೋಗಿಯ ಪರಿಸ್ಥಿತಿ ಗಂಭೀರವಾಗಿದ್ದಲ್ಲಿ ಹಣ ಪಾವತಿಸಿ ಚಿಕಿತ್ಸೆ ಸಿಗುವಂತೆ ಮಾಡಬೇಕು. ಅನಂತರ ಹಣ ಮರುಪಾವತಿಗೆ ಮನವಿ ಸಲ್ಲಿಸಬಹುದು. ಐಆರ್‌ಡಿಎಐ ಕೂಡ ಇದನ್ನೇ ಹೇಳಿದೆ.

3.ಮರುಪಾವತಿ ಸಾಧ್ಯ
ನೆಟ್‌ವರ್ಕ್‌ ಆಸ್ಪತ್ರೆಯಲ್ಲಿ ಕ್ಯಾಶ್‌ಲೆಸ್‌ ಚಿಕಿತ್ಸೆ ಸಿಗದೇ ಇದ್ದಾಗ, ತುರ್ತು ಸಂದರ್ಭ­ಗಳಲ್ಲಿ ನೆಟ್‌ವರ್ಕ್‌ನಲ್ಲಿ ಇಲ್ಲದ ಆಸ್ಪತ್ರೆಗಳಲ್ಲಿ ರೋಗಿಯನ್ನು ದಾಖಲಿಸಬಹುದು. ಅನಂತರ, ಚಿಕಿತ್ಸೆಯ ಹಣದ ಮರುಪಾವತಿಗೆ ಅರ್ಜಿ ಸಲ್ಲಿಸಬಹುದು.

4.ವಿಮಾ ಕಂಪೆನಿಗಳಿಗೆ ಎಚ್ಚರಿಕೆ
ಕೊರೊನಾ ರೋಗಿಗಳಿಗೆ ಎಲ್ಲ ನೆಟ್‌ವರ್ಕ್‌ ಆಸ್ಪತ್ರೆಗಳಲ್ಲೂ ಕಿರಿಕಿರಿಯಿಲ್ಲದ ಚಿಕಿತ್ಸೆ ಸಿಗುವಂತಾಗಬೇಕು. ಇಲ್ಲವಾದರೆ ಕ್ರಮ ಜರಗಿಸ­ ಬೇಕಾದೀತು ಎಂದು ಈಗಾಗಲೇ ವಿಮಾ ಕಂಪೆನಿ ಗಳಿಗೆ ಐಆರ್‌ಡಿಎಐ ಎಚ್ಚರಿಸಿದೆ. ಆದಾಗ್ಯೂ ಕಿರಿಕಿರಿಯಾದರೆ ರೋಗಿಯ ಕಡೆಯ ವರು ಸ್ಥಳೀಯ ಆಡಳಿತಕ್ಕೆ ದೂರು ಸಲ್ಲಿಸಬಹುದು.

5.ಪ್ರಾಧಿಕಾರಕ್ಕೂ ಮೊರೆ
ಸ್ಥಳೀಯ ಮಟ್ಟದಲ್ಲಿಯೂ ರೋಗಿಗಳ ಸಮಸ್ಯೆ ಇತ್ಯರ್ಥ­ವಾಗ­ದಿದ್ದರೆ, ಪ್ರಾಧಿಕಾರಕ್ಕೂ ದೂರು ಸಲ್ಲಿಸುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

ದೂರು ನೋಂದಣಿ ಹೇಗೆ?
[email protected] ಎಂಬ ಇ-ಮೇಲ್‌ ಐಡಿಗೆ ಅಥವಾ 155255 ಅಥವಾ 1800 4254 732 ಎಂಬ ಶುಲ್ಕ ರಹಿತ ಸಂಖ್ಯೆಗಳಿಗೆ ಕರೆ ಮಾಡಿ ದೂರನ್ನು ದಾಖಲಿಸಬಹುದು.
– ಇಲ್ಲವಾದಲ್ಲಿ, https://igms.irda.gov.in/ ಜಾಲತಾಣದಲ್ಲಿ ದೂರುದಾರರು ತಮ್ಮ ಅಧಿಕೃತ ಮಾಹಿತಿಗಳನ್ನು ನಮೂದಿಸುವ ಮೂಲಕ ತಮ್ಮನ್ನು ತಾವು ನೋಂದಾಯಿಸಿ, ಅನಂತರ ದೂರು ದಾಖಲಿಸಬಹುದು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.