ಬಾಲಿವುಡ್ ಖ್ಯಾತ ಸಿನಿಮಾ ನಟ, ಮೇಜರ್ ಬಿಕ್ರಮ್ ಜೀತ್ ಕೋವಿಡ್ ನಿಂದ ನಿಧನ

ಹಲವಾರು ಸಿನಿಮಾಗಳಲ್ಲಿ ಪೋಷಕ ನಟನಾಗಿ, ಟೀವಿ ಸೀರಿಯಲ್ ಗಳಲ್ಲಿ ನಟಿಸಿದ್ದರು.

Team Udayavani, May 1, 2021, 12:49 PM IST

ಖ್ಯಾತ ಬಾಲಿವುಡ್ ಸಿನಿಮಾ ನಟ, ಮೇಜರ್ ಬಿಕ್ರಮ್ ಜೀತ್ ಕೋವಿಡ್ ನಿಂದ ನಿಧನ

ನವದೆಹಲಿ: ಟಿವಿ ಸೀರಿಯಲ್ ಹಾಗೂ ಸಿನಿಮಾ ನಟ ಬಿಕ್ರಮ್ ಜೀತ್ ಕನ್ವರ್ ಪಾಲ್(52ವರ್ಷ) ಕೋವಿಡ್ 19 ಸೋಂಕಿನಿಂದ ಶುಕ್ರವಾರ(ಏ.30) ನಿಧನರಾಗಿರುವುದಾಗಿ ಮೂಲಗಳು ತಿಳಿಸಿವೆ. ಜನಪ್ರಿಯ ನಟ ಪಾಲ್ ದಿಢೀರ್ ನಿಧನಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು ಆಘಾತವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಕೋವಿಡ್‍ಗೆ ಸ್ಯಾಂಡಲ್‍ವುಡ್‍ ನಿರ್ಮಾಪಕ ರಾಜಶೇಖರ್ ಬಲಿ

ಹಲವಾರು ಟಿವಿ ಸೀರಿಯಲ್ ಗಳಲ್ಲಿ ನಟಿಸಿದ್ದ ಬಿಕ್ರಮ್ ಜೀತ್ ಕನ್ವರ್ ಪಾಲ್ ಸಿನಿಮಾರಂಗದಲ್ಲಿಯೂ ದೀರ್ಘಕಾಲ ನಟಿಸಿದ್ದರು. ಆದರೆ ಬಿಕ್ರಮ್ ಜೀತ್ ಬಗ್ಗೆ ಹಲವರಿಗೆ ತಿಳಿಯದಿದ್ದ ವಿಚಾರವೇನೆಂದರೆ ಅವರು ನಿವೃತ್ತ ಸೇನಾ ಅಧಿಕಾರಿಯಾಗಿದ್ದರು.

ಸಿನಿಮಾ ನಿರ್ಮಾಪಕ ಅಶೋಕ್ ಪಂಡಿತ್ ಅವರು ಈ ವಿಷಯ ಟ್ವೀಟ್ ಮಾಡಿದ್ದು, ನಟ, ಮೇಜರ್ ಬಿಕ್ರಮ್ ಜೀತ್ ಕನ್ವರ್ ಪಾಲ್ ನಿಧನ ಸುದ್ದಿ ಕೇಳಿ ಆಘಾತವಾಗಿದೆ. ನಿವೃತ್ತ ಸೇನಾ ಅಧಿಕಾರಿಯಾಗಿದ್ದ ಕನ್ವರ್ ಪಾಲ್ ಹಲವಾರು ಸಿನಿಮಾಗಳಲ್ಲಿ ನಟ. ಪೋಷಕ ನಟನಾಗಿ, ಟೀವಿ ಸೀರಿಯಲ್ ಗಳಲ್ಲಿ ನಟಿಸಿದ್ದರು. ಇವರ ಕುಟುಂಬಕ್ಕೆ ಸಾಂತ್ವಾನ ಹೇಳುವುದಾಗಿ ಉಲ್ಲೇಖಿಸಿದ್ದಾರೆ.

2005ರ ಮಧುರ್ ಭಂಡಾರ್ಕರ್ ಅವರ ಪೇಜ್ 3, ಪಾಪ್ ಕರಂ, ಕಾರ್ಪೋರೇಟ್, ಥ್ಯಾಂಕ್ಸ್ ಮಾ, ಅತಿಥಿ ತುಮ್ ಕಬ್ ಜಾಯೋಗಿ?, ಆರಕ್ಷಣ್, ಜಬ್ ತಕ್ ಹೈ ಜಾನ್, ಜೋಕರ್, ಹಾರರ್ ಸ್ಟೋರಿ, ಪ್ರೇಮ್ ರತನ್ ಧಾನ್ ಪಾಯೋ ಸೇರಿದಂತೆ ಹಲವು ಸಿನಿಮಾಗಳಲ್ಲಿ ಬಿಕ್ರಮ್ ಜೀತ್ ನಟಿಸಿದ್ದರು.

ನಮಕ್ ಹರಾಮ್, ಅದಾಲತ್, ನೀಲಿ ಛತ್ರಿ ವಾಲೆ, ದಿಯಾ ಔರ್ ಬಾಟಿ ಹಮ್, ದಿಲ್ ಹೈ ತೋ ಹೈ, ತೆನಾಲಿ ರಾಮ ಹೀಗೆ ಹಲವು ಜನಪ್ರಿಯ ಟೀವಿ ಸೀರಿಯಲ್ ಗಳಲ್ಲಿ ಕನ್ವರ್ ಪಾಲ್ ಅಭಿನಯಿಸಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.