ಎಪಿಎಂಸಿಗಳಿಗೆ “ಸಮಯ’ವೇ ಸಂಕೋಲೆ

ಬಹುತೇಕ ಎಪಿಎಂಸಿಗಳಲಿಲ್ಲ ವಹಿವಾಟು­ ಕೊರೊನಾ ಸಮಯದಲ್ಲಿ ಅಗತ್ಯ ವಸ್ತುಗಳ ಅಭಾವ

Team Udayavani, May 1, 2021, 5:38 PM IST

jkhjuu

ವರದಿ: ವೀರೇಂದ್ರ ನಾಗಲದಿನ್ನಿ

ಗದಗ: ಕೋವಿಡ್‌ 2ನೇ ಅಲೆಯ ಹಿನ್ನೆಲೆಯಲ್ಲಿ ಸರಕಾರ ಬೆಳಗ್ಗೆ 6 ರಿಂದ 10 ಗಂಟೆ ವರೆಗೆ ಮಾತ್ರ ಸಡಿಲಿಕೆ ನೀಡಿರುವುದು ಜಿಲ್ಲೆಯ ಎಪಿಎಂಸಿ ಬಾಗಿಲು ಮುಚ್ಚಲು ಕಾರಣವಾಗಿದೆ. ಸಮಯದ ಅಭಾವದಿಂದ ಖರೀದಿದಾರರು ಕೃಷಿ ಉತ್ಪನ್ನಗಳ ಖರೀದಿಗೆ ಮುಂದಾಗದಿರುವುದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಜಿಲ್ಲೆಯ 7 ಎಪಿಎಂಸಿ ಮಾರುಕಟ್ಟೆಗಳ ಪೈಕಿ ಮುಂಡರಗಿ, ಗಜೇಂದ್ರಗಡ ಮತ್ತು ನರಗುಂದ ಎಪಿಎಂಸಿಗಳು ನೆಪ ಮಾತ್ರಕ್ಕೆ ಎಂಬಂತೆ ವಹಿವಾಟು ನಡೆಸುತ್ತಿದ್ದು, ಇನ್ನುಳಿದಂತೆ ಗದಗ, ಲಕ್ಷೆ¾àಶ್ವರ, ರೋಣ ಮತ್ತು ಹೊಳೆಆಲೂರು ಎಪಿಎಂಸಿಗಳಲ್ಲಿ ಕಳೆದ ಏ.27 ರಿಂದ ಬಹುತೇಕ ವಹಿವಾಟು ಸ್ಥಗಿತಗೊಂಡಿದೆ. ಬೆಳಗ್ಗೆ 10 ಗಂಟೆ ಒಳಗಾಗಿ ವಹಿವಾಟು ನಡೆಸಬೇಕೆಂದು ಸರಕಾರ ಷರತ್ತು ವಿ ಧಿಸಿದೆ. ಆದರೆ, ಅತೀ ಕಡಿಮೆ ಅವ ಧಿಯಲ್ಲಿ ವಹಿವಾಟು ನಡೆಸಲಾಗದು.

ಒಂದೆರಡು ಗಂಟೆಗಳಲ್ಲಿ ಟೆಂಡರ್‌ ಕರೆದರೂ ಉತ್ಪನ್ನವನ್ನು ಚೀಲಗಳಿಗೆ ತುಂಬುವುದು, ಲೋಡಿಂಗ್‌ಗೆ ಸಮಯ ಬೇಕಾಗುತ್ತದೆ. ಹೀಗಾಗಿ, ಮಧ್ಯಾಹ್ನ 2 ಗಂಟೆ ವರೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಗದಗ ಎಪಿಎಂಸಿ ಕಾರ್ಯದರ್ಶಿಗಳ ಮೂಲಕ ಇಲಾಖೆ ನಿರ್ದೇಶಕರಿಗೆ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ ಎಂಬುದು ಸ್ಥಳೀಯ ವರ್ತಕರ ವಾದ.

ಮುಂಗಾರು ಬಿತ್ತನೆ ಸಿದ್ಧತೆಗೆ ಅಡ್ಡಿ: ಈಗಾಗಲೇ ಬಹುತೇಕ ಫಸಲು ಕಟಾವು ಮಾಡಿರುವ ರೈತರು ಇನ್ನಷ್ಟೇ ಮಾರುಕಟ್ಟೆಗೆ ಸಾಗಿಸಲಿದ್ದಾರೆ. ಹಿಂಗಾರು ಜೋಳ, ನೀರಾವರಿ ಪ್ರದೇಶದಲ್ಲಿ ಬೆಳೆಯುವ ಗೆಜ್ಜೆ ಶೇಂಗಾ, ಕಡಲೆ ಹಾಗೂ ಮುಂಗಾರಿನಲ್ಲಿ ಬೆಳೆದ ಹೆಸರು ಮತ್ತಿತರೆ ಬೆಳೆಗಳಲ್ಲಿ ಶೇ.20 ರಷ್ಟು ರೈತರ ಬಳಿಯಿದ್ದು, ಮೇ ತಿಂಗಳಲ್ಲಿ ಅದನ್ನು ಮಾರುಕಟ್ಟೆಗೆ ಸಾಗಿಸಲಾಗುತ್ತದೆ. ಇದರಿಂದ ಬರುವ 8-10 ಸಾವಿರ ರೂ. ಆದಾಯ ಬಿತ್ತನೆ ಕಾರ್ಯಕ್ಕೆ ನೆರವಾಗುತ್ತದೆ ಎನ್ನುತ್ತಾರೆ ರೈತರು. ಇದೀಗ ಎಪಿಎಂಸಿ ವಹಿವಾಟಿಗೂ ಕೊರೊನಾ ಕಫೂÂì ಕರಿನೆರಳು ಬಿದ್ದಿದೆ. ಕಳೆದ ಮೂರು ದಿನಗಳಿಂದ ಎಪಿಎಂಸಿ ಬಾಗಿಲು ಮುಚ್ಚಿದ್ದು, ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲಾಗದೇ ಪರದಾಡುವಂತಾಗಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.