ಸ್ಮಶಾನದಲ್ಲಿಯೇ ದಂಪತಿಗಳ ಜೀವನ


Team Udayavani, May 3, 2021, 3:01 PM IST

The couple lives in the cemetery

ದೇವನಹಳ್ಳಿ: ಸರ್ಕಾರ ಕೋಟ್ಯಂತರ ರೂ. ಖರ್ಚುಮಾಡಿ, ಆಶ್ರಯ ಯೋಜನೆಗಳನ್ನು ಸೃಷ್ಟಿಸಿದೆ.ಅದರೂ ತಾಲೂಕಿನ ಕುರುಬರಕುಂಟೆಯಲ್ಲೊಂದುಕುಟುಂಬ ಸ್ಮಶಾನದಲ್ಲಿ ಜೀವನ ಸಾಗಿಸುತ್ತಿರುವುದುಅಚ್ಚರಿ ಮೂಡಿಸಿದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂ.ಗ್ರಾಮಾಂತರ ಜಿಲ್ಲಾಡಳಿತ ಭವನದಿಂದ 5-6ಕಿ.ಮೀ. ದೂರದಲ್ಲಿರುವ, ದೇವನಹಳ್ಳಿ ಪಟ್ಟಣದಲ್ಲಿಇಂದಿಗೂ ನಿರ್ಗತಿಕರಿಗೆ ಸೂರು ಕಲ್ಪಿಸುವಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಹಿಂದುಳಿದಿದ್ದಾರೆ ಎಂಬುವುದಕ್ಕೆ ಇದೊಂದು ಜ್ವಲಂತ ಸಾಕ್ಷಿ.

ನೆಲಮಂಗಲ ತಾಲೂಕಿನ ಸೋಲೂರುಗ್ರಾಮದವರಾದ ಜ್ಯೋತಿ(40) ಮತ್ತು ಪತಿಪ್ರಭಾಕರ್‌ ಕಳೆದ 2 ವರ್ಷದಿಂದ ಸ್ಮಶಾನದಜಾಗಗಳನ್ನೇ ಸೂರನ್ನಾಗಿಸಿಕೊಂಡಿದ್ದಾರೆ. ಈ ಹಿಂದೆಒಂದು ವರ್ಷ ದೇವನಹಳ್ಳಿ ಬಿಬಿ ರಸ್ತೆಯಲ್ಲಿರುವ ಸ್ಮಶಾನ ವೊಂದರಲ್ಲಿ ಇದ್ದೆವು. ಅಲ್ಲಿ ಸ್ಮಶಾನ ‌ ಅಭಿವೃದ್ಧಿಗೊಳಿಸುವಾಗ ಖಾಲಿ ಮಾಡಿಕೊಂಡು ಬೆಂಗಳೂರು ಜಿಪಂ, ತಾಪಂ, ಆವತಿ ಗ್ರಾಪಂ ವ್ಯಾಪ್ತಿಗೆ ಸೇರಿದಕುರುಬರಕುಂಟೆ ರಸ್ತೆಯಲ್ಲಿನ ಚಿರಶಾಂತಿ ಧಾಮದಲ್ಲಿ ನೆಲೆಸಿದ್ದೇವೆ.

ಪ್ಲಾಸ್ಟಿಕ್‌, ಪೇಪರ್‌ ಆಯ್ದುಕೊಂಡು ಜೀವನ ಸಾಗಿಸುತ್ತಿದ್ದೇವೆ ಎನ್ನುತ್ತಾರೆ.ನಿರಂತರ ಬದಲಾಗುವ ಸರ್ಕಾರಗಳುಬಡವರಿಗೆ, ಹಿಂದುಳಿದವರಿಗೆ, ನಿರ್ಗತಿಕರಿಗೆಅನೇಕ ಯೋಜನೆ, ಸೌಲಭ್ಯಗಳನ್ನು ಒದಗಿಸುತ್ತಿದ್ದು,ನಿಜವಾದ ಫ‌ಲಾನುಭವಿ ಗುರ್ತಿಸುವಲ್ಲಿವಿಫ‌ಲವಾಗಿದೆ. ಸುಮಾರು 2-3 ವರ್ಷಗಳಿಂದಸ್ಮಶಾನದ ಜಾಗದಲ್ಲಿ ಜೀವನ ಸಾಗಿಸುತ್ತಿರುವು ಈ ಕುಟುಂಬಕ್ಕೆ ಆಧಾರ್‌ ಕಾರ್ಡ್‌, ಪಡಿತರ ಚೀಟಿ,ಮತದಾರ ಗುರುತಿನ ಚೀಟಿಯನ್ನೂ ನೀಡಿಲ್ಲ.

ಪೇಪರ್‌ ಆಯ್ದು ಅದರದಲ್ಲಿ ಬರುವ ಪುಡಿಗಾನಲ್ಲಿಅಂದು ದಿನಸಿ ತಂದು ಜೀವನ ಸಾಗಿಸಬೇಕಿದೆ.ಸ್ಮಶಾನಕ್ಕೆ ಬರುವವರು ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುತ್ತಾರೆ. ಅವರು ಇವರಸಂಕಷ್ಟವನ್ನು ವಿಚಾರಿಸುತ್ತಿಲ್ಲ. ಮುಕ್ತಿಧಾಮ ಗಳನ್ನುನಿರ್ವಹಿಸುವವರೂ ಗಮನಹರಿಸಿಲ್ಲ. ಕೂಡಲೇಅವರನ್ನು ಗುರ್ತಿಸಿ ಸೌಲಭ್ಯಗಳನ್ನು ಒದಗಿ ಸುವಜವಾಬ್ದಾರಿ ಸ್ಥಳೀಯ ಜಿಲ್ಲಾ ಡಳಿತದ್ದಾಗಿದೆ.

ಎಸ್‌.ಮಹೇಶ್‌

ಟಾಪ್ ನ್ಯೂಸ್

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-ragi-crop

Devanahalli: ಕೈಕೊಟ್ಟ ಮಳೆ: ಮೊಳಕೆಯಲ್ಲೇ ಒಣಗುತ್ತಿದೆ ರಾಗಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.