ಮೇ 5ರಂದು 3ನೇ ಬಾರಿ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಪ್ರಮಾಣವಚನ ಸ್ವೀಕಾರ

ಖಾಲಿ ಇರುವ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿ ಆರು ತಿಂಗಳೊಳಗೆ ಉಪಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿಯಾಗಬಹುದು.

Team Udayavani, May 3, 2021, 6:08 PM IST

ಮೇ 5ರಂದು 3ನೇ ಬಾರಿ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಪ್ರಮಾಣವಚನ ಸ್ವೀಕಾರ

ಕೋಲ್ಕತಾ:ಪಶ್ಚಿಮಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಜಯಭೇರಿ ಬಾರಿಸುವ ಮೂಲಕ ಸತತವಾಗಿ ಮೂರನೇ ಬಾರಿ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದೆ. ಮಮತಾ ಬ್ಯಾನರ್ಜಿ ಮೇ 5ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ:ಧರ್ಮಸ್ಥಳದ ಸೇವಾ ಸಹಕಾರಿ ಬ್ಯಾಂಕಿನ ಸಿಇಒ ರವೀಂದ್ರನ್  ನೇಣಿಗೆ ಶರಣು

ಸೋಮವಾರ(ಮೇ 03) ನಡೆದ ಪಕ್ಷದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ತೃಣಮೂಲ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿರುವುದಾಗಿ ವರದಿ ತಿಳಿಸಿದೆ. ಮೇ 6ರಂದು ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿ ತಿಳಿಸಿದೆ.

ಟಿಎಂಸಿ ಪಕ್ಷ ಬಂಗಾಳದಲ್ಲಿ ಜಯಭೇರಿ ಗಳಿಸಿದ್ದರು ಕೂಡಾ, ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಪರಾಜಯಗೊಂಡಿದ್ದಾರೆ. ನಂದಿಗ್ರಾಮದ ಫಲಿತಾಂಶದ ಬಗ್ಗೆ ಆಕ್ರೋಶವ್ಯಕ್ತಪಡಿಸಿರುವ ಮಮತಾ ಮರು ಮತಎಣಿಕೆ ನಡೆಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೇ ಚುನಾವಣಾ ಆಯೋಗದ ವಿರುದ್ಧ ಕೋರ್ಟ್ ಮೆಟ್ಟಿಲೇರಿರುವುದಾಗಿ ತಿಳಿಸಿದ್ದಾರೆ.

ಸಂವಿಧಾನದ ಪ್ರಕಾರ ಮಮತಾ ಬ್ಯಾನರ್ಜಿ ಅವರು ಸೋತಿದ್ದರೂ ಕೂಡಾ, ಇನ್ನು ಆರು ತಿಂಗಳ ಒಳಗಾಗಿ ವಿಧಾನಪರಿಷತ್ ಸದಸ್ಯೆಯಾಗಿ ಆಯ್ಕೆಯಾಗಿ ಸಿಎಂ ಹುದ್ದೆಗೆ ಏರಬಹುದು. ಇಲ್ಲದಿದ್ದಲ್ಲಿ ಯಾವುದಾದರು ಖಾಲಿ ಇರುವ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿ ಆರು ತಿಂಗಳೊಳಗೆ ಉಪಚುನಾವಣೆಯಲ್ಲಿ ಗೆದ್ದು
ಮುಖ್ಯಮಂತ್ರಿಯಾಗಬಹುದು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.