ರೈತರಿಗೆ ವರದಾನವಾದ ಮಳೆ


Team Udayavani, May 3, 2021, 10:56 PM IST

3-26

ಶೃಂಗೇರಿ: ಕಳೆದ ಒಂದು ವಾರದಿಂದ ಬೇಸಿಗೆ ಮಳೆ ಆಗುತ್ತಿದ್ದು, ರೈತರಿಗೆ ವರದಾನವಾಗಿದೆ. ಈ ವರ್ಷ ನಿರೀಕ್ಷೆಗೂ ಮೀರಿ ಜನವರಿಯಿಂದ ಮಳೆಯಾಗಿದ್ದು, ಜನವರಿ ಮತ್ತು ಫೆಬ್ರವರಿಯಲ್ಲಿ ಅಕಾಲಿಕ ಮಳೆ ಸುರಿದಿತ್ತು. ರೈತರು ತೋಟಗಾರಿಕೆ ಬೆಳೆಗಳಿಗೆ ವಿವಿಧ ಜಲಮೂಲದಿಂದ ತೋಟಗಳಿಗೆ ನೀರು ಹಾಯಿಸುತ್ತಿದ್ದರು.

ಮಾರ್ಚ್‌ ಹಾಗೂ ಏಪ್ರಿಲ್‌ನಲ್ಲಿ ತಾಲೂಕಿನ ಬಹುತೇಕ ಭಾಗದಲ್ಲಿ ಸುರಿದ ಮಳೆಯಿಂದ ತೋಟಗಳಿಗೆ ನೀರಿನ ಪೂರೈಕೆ ಮಾಡುವುದು ತಪ್ಪಿದ್ದು, ರೈತರಿಗೆ ಆರ್ಥಿಕ ಹೊರೆಯೂ ಕಡಿಮೆ ಆಗಿದೆ. ಕೆಲಸವೂ ಕಡಿಮೆಯಾಗು ವಂತಾಗಿದೆ. ಸಕಾಲಕ್ಕೆ ಮಳೆ ಬಂದಲ್ಲಿ ಮಾತ್ರ ಕಾಫಿ, ಅಡಕೆ, ಕಾಳುಮೆಣಸಿಗೆ ಅನುಕೂಲವಾಗಲಿದೆ. ಈ ವರ್ಷ ಉತ್ತಮ ಮಳೆಯಿಂದ ಮೆಸ್ಕಾಂಗೆ ವಿದ್ಯುತ್‌ ಉಳಿತಾಯವಾಗಿದೆ. ಇನ್ನು ಕೆಲ ರೈತರು ಡೀಸೆಲ್‌ ಮೋಟಾರ್‌ ಮೂಲಕ ನೀರೆತ್ತುತ್ತಿದ್ದರು.ದಿನ ಬಿಟ್ಟು ದಿನ ಮಳೆ ಬರುತ್ತಿರುವುದನ್ನು ಗಮನಿಸಿ, ಕೆಲವು ರೈತರು ಕಾಫಿತೋಟಕ್ಕೆ ಮುಂಗಾರು ಆರಂಭದ ರಸಗೊಬ್ಬರವನ್ನು ನೀಡಲಾರಂಭಿಸಿದ್ದಾರೆ.

ಭತ್ತದ ಗದ್ದೆ ಉಳುಮೆ: ಬೇಸಿಗೆಯ ಉತ್ತಮ ಮಳೆಯಿಂದ ಭತ್ತದ ಗದ್ದೆ ಹದವಾಗಿದ್ದು, ಗದ್ದೆಯ ಉಳುಮೆ ಆರಂಭಗೊಂಡಿದೆ. ಬೇಸಿಗೆಯಲ್ಲಿ ಉಳುಮೆ ಮಾಡಿ ಹಸಿರೆಲೆ ಗೊಬ್ಬರದ ಬೀಜ ಅಥವಾ ಹುರುಳಿ ಬೀಜ ಬಿತ್ತನೆ ಮಾಡುವುದರಿಂದ ಮುಂಬರುವ ಭತ್ತದ ಫಸಲಿಗೆ ಗೊಬ್ಬರದ ರೂಪದಲ್ಲಿ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ಟ್ರಾಕ್ಟರ್‌ ಮೂಲಕ ಉಳುಮೆ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

Jamadhar

Vachana Darshan: ಆರ್‌ಎಸ್‌ಎಸ್‌ನಿಂದ ಲಿಂಗಾಯತರಲ್ಲಿ ಒಡಕು ಮೂಡಿಸುವ ಹುನ್ನಾರ: ಡಾ.ಜಾಮದಾರ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Jamadhar

Vachana Darshan: ಆರ್‌ಎಸ್‌ಎಸ್‌ನಿಂದ ಲಿಂಗಾಯತರಲ್ಲಿ ಒಡಕು ಮೂಡಿಸುವ ಹುನ್ನಾರ: ಡಾ.ಜಾಮದಾರ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

1-chess–bg

Chess Olympiad; ಭಾರತಕ್ಕೆ ಅವಳಿ ಸ್ವರ್ಣ ಸಂಭ್ರಮ

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

POlice

Kasaragod: ಹಲ್ಲೆ ಪ್ರಕರಣ: ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.