ಖಾತೆಯ ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ : ಗ್ರಾಹಕರಿಗೆ ಎಸ್ ಬಿ ಐ ಮನವಿ


Team Udayavani, May 4, 2021, 4:57 PM IST

SBI alert do not use these for online money transfer otherwise your account balance will become Zero

ನವ ದೆಹಲಿ : ಗ್ರಾಹಕರು ತಮ್ಮ ಬ್ಯಾಂಕಿಂಗ್ ವಿವರಗಳ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ರಾಷ್ಟ್ರದ ಅತ್ಯಂತ ದೊಡ್ಡ ಬ್ಯಾಂಕ್ ಎಸ್ ಬಿ ಐ ತನ್ನ ಗ್ರಾಹಕರಿಗೆ ಮತ್ತೆ ತನ್ನ ಅಧಿಕೃತ ಟ್ವೀಟರ್ ಮೂಲಕ ಎಚ್ಚರಿಕೆ ನೀಡಿದೆ.

ತುರ್ತು ಸಂದರ್ಭದಲ್ಲಿ ಮನಿ ಟ್ರ್ಯಾನ್ಸ್ಯಾಕ್ಶನ್ ಮಾಡುವ ಅಗತ್ಯವಿದ್ದಲ್ಲಿ  ಬ್ಯಾಂಕ್ ನ ಡಿಜಿಟಲ್ ಬ್ಯಾಂಕಿಂಗ್ ಗಾಗಿ ಇರುವ YONO App ಹಾಗೂ BHIM ಸೇವೆಗಳನ್ನು ಬಳಸಿ ಎಂದು ಕೂಡ ಭಾರತೀಯ ಸ್ಟೇಟ್  ಬ್ಯಾಂಕ್ ತನ್ನ ಗ್ರಾಹಕರಿಗೆ ಎಚ್ಚರಿಕೆ ನಿಡಿದೆ.

ಓದಿ : ಬೆಡ್ ಹಂಚಿಕೆಯಲ್ಲಿ ಭಾರೀ ಅವ್ಯವಹಾರ: ಸಂಸದ ತೇಜಸ್ವಿ ಸೂರ್ಯ ಗಂಭೀರ ಆರೋಪ

ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿರುವಂತೆ ಬ್ಯಾಂಕಿಂಗ್ ಸೈಬರ್ ಕ್ರೈಮ್ ಚಟುವಟಿಕೆಗಳು ಕೂಡ ಏರಿಕೆಯಾಗುತ್ತಿದೆ. ಖಾತೆದಾರರಿಗೆ ವಂಚನೆ ಮಾಡಲು ಹೊಸ ಮಾರ್ಗಗಳ ತಂತ್ರವನ್ನು ಸೈಬರ್ ವಂಚಕರು ಹೆಣೆದಿದ್ದಾರೆ. ಬ್ಯಾಂಕ್ ಅಧಿಕಾರಿ ಎಂದು ಸುಳ್ಳು ಹೇಳಿಕೊಂಡು ನಕಲಿ ಬ್ಯಾಂಕ್ ನ ಆ್ಯಪ್ ಗಳ ಮೂಲಕ ಗ್ರಾಹಕರನ್ನು ವಂಚಿಸುತ್ತಿರುವ ಘಟನೆ ಬೆಳಕಿಗೆ ಬಂದಿರುವ ಕಾರಣದಿಂದಾಗಿ ಎಸ್ ಬಿ ಐ ಪದೇ ಪದೇ ತನ್ನ ಗ್ರಾಹಕರಿಗೆ ಬ್ಯಾಂಕಿಂಗ್ ಸೈಬರ್ ಕ್ರೈಮ್  ನ ಬಗ್ಗೆ ಎಚ್ಚರಿಕೆ ನೀಡುತ್ತಿದೆ.

ಸೈಬರ್ ವಂಚನೆಗೆ ಸಂಬಂಧಿಸಿದಂತೆ ವಿಡಿಯೋವೊಂದನ್ನು ಹಂಚಿಕೊಂಡಿರುವ ಎಸ್ ಬಿ ಐ, ಇತ್ತೀಚಿನ ದಿನಗಳಲ್ಲಿ ವಂಚಕರು ಗ್ರಾಹಕರಿಗೆ KYC ಡಾಕ್ಯುಮೆಂಟ್ ಕೇಳುವುದರ ಜೊತೆಗೆ Quick View ಆ್ಯಪ್ ಗಳ ಮೂಲಕ ಗ್ರಾಹಕರಿಗೆ ಪಂಗನಾಮ ಹಾಕಲು ಯತ್ನಸುತ್ತಿದ್ದು, ಒಂದು ವೇಳೆ ಯಾವುದೇ ಒಬ್ಬ ಗ್ರಾಹಕರು ಅವರ ಈ ಬಲೆಗೆ ಬಿದ್ದರೆ, ಅವರ ಸ್ಮಾರ್ಟ್ ಫೋನ್ ನಿಂದ KYC ಹೆಸರಿನಲ್ಲಿ ಎಲ್ಲ ರೀತಿಯ ಸೂಕ್ಷ್ಮ ಹಾಗೂ ಗೌಪ್ಯ ಮಾಹಿತಿ ಕದಿಯುತ್ತಾರೆ. ಇದರಲ್ಲಿ ಗ್ರಾಹಕರ ಖಾತೆಯ ID, ಪಾಸ್ವರ್ಡ್ ಸೇರಿದಂತೆ ಇತರೆ ಮಾಹಿತಿಗಳನ್ನು ಅವರು ಪಡೆಯುತ್ತಾರೆ. ಹಾಗಾಗಿ ಈ ವಂಚನೆಗೆ ಬಲಿಯಾಗಬೇಡಿ ಎಂದು ಬ್ಯಾಂಕ್ ಕೇಳಿಕೊಂಡಿದೆ.

ಓದಿ : ಜನತೆ ನನಗೆ ಸೋತು ಗೆದ್ದಿರುವವರು ಎಂದು ಸರ್ಟಿಫಿಕೇಟ್ ನೀಡಿದ್ದಾರೆ: ಸತೀಶ್ ಜಾರಕಿಹೊಳಿ

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.