ವಿಸ್ಟ್ರಾನ್‌ನಲ್ಲಿ 60 ಸೋಂಕಿತರು


Team Udayavani, May 5, 2021, 6:08 PM IST

60 infected with Vistron

ಕೋಲಾರ: ಪ್ರಸಿದ್ಧ ಐಫೋನ್‌ ತಯಾರಿಕಾ ಘಟಕ ವಿಸ್ಟ್ರಾನ್‌ ಕಂಪನಿಯಲ್ಲಿ 60ಕ್ಕೂಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ ತಯಾರಿಕಾ ಘಟಕವನ್ನುಒಂದು ವಾರ ಸ್ಥಗಿತಗೊಳಿಸಿ ಸ್ವತ್ಛತಾ ಕಾರ್ಯಕೈಗೆತ್ತಿಕೊಳ್ಳಲಾಗಿದೆ.ವಿಸ್ಟ್ರಾನ್‌ ಕಂಪನಿಯಲ್ಲಿ ಹಲವರಿಗೆ ಕೊರೊನಾ ಮೆದು ಲಕ್ಷಣಗಳಿರುವಶಂಕೆಯಲ್ಲಿ ಕಾರ್ಮಿಕರಿಗೆ ಕೊರೊನಾ ಪರೀಕ್ಷೆ ಮಾಡಿಸಲಾಗಿದ್ದು, 60 ಮಂದಿಕಾರ್ಮಿಕರಿಗೆ ಸೋಂಕು ದೃಢವಾಗಿತ್ತು.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮತ್ತು ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕಾರ್ತಿಕ್‌ ರೆಡ್ಡಿ ಘಟಕಕ್ಕೆ ಭೇಟಿ ನೀಡಿಪರಿಶೀಲಿಸಿ ಇದೇ ಪರಿಸ್ಥಿತಿಯಲ್ಲಿ ಕಂಪನಿಮುಂದುವರಿದರೆ ಮತ್ತಷ್ಟು ಕೊರೊನಾಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆ.ಆದ್ದರಿಂದ ಮೇ 1ರಿಂದ 7ರವರೆಗೂಐಫೋನ್‌ ತಯಾರಿಕಾ ಘಟಕದ ಎಲ್ಲಾವಿಭಾಗಗಳನ್ನು ಮುಚ್ಚಲು ಸೂಚಿಸಿದ್ದಾರೆ.

ಇದೀಗ ಆರೋಗ್ಯ ಇಲಾಖೆಯ ತಂಡವುಕಂಪನಿಯ ಇನ್ನಿತರೆ ಕಾರ್ಮಿಕರ ಆರೋಗ್ಯತಪಾಸಣೆ ಮಾಡುತ್ತಿದ್ದು, ಇಡೀಕಾರ್ಖಾನೆಯಲ್ಲಿ ಸ್ವತ್ಛತಾ ಕಾರ್ಯಗಳನ್ನುನಡೆಸಲಾಗುತ್ತಿದೆ. ಮೇ 8ರ ನಂತರ ಕೆಲಸಕ್ಕೆಹಾಜರಾಗಬೇಕಾದರೆ ಪ್ರತಿ ಕಾರ್ಮಿಕರುಕೊರೊನಾ ಸೋಂಕಿನ ತಪಾಸಣಾ ವರದಿತರಬೇಕೆಂದು ಕಂಪನಿಯು ಸೂಚಿಸಿದೆ.

ವೇಮಗಲ್‌ ಮತ್ತು ನರಸಾಪುರಸುತ್ತಮುತ್ತಲಿನ ಹಲವು ಕೈಗಾರಿಕೆಗಳುಕೋವಿಡ್‌ ಮಾರ್ಗಸೂಚಿ ಪ್ರಕಾರನಡೆಯುತ್ತಿದ್ದರೂ, ಯಾವುದೇ ಕಾರ್ಮಿಕಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಆರೋಗ್ಯ ಇಲಾಖೆಯಗಮನಕ್ಕೆ ತರುವಂತೆ ಅಧಿಕಾರಿಗಳು ಕಂಪನಿಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.ಈ ಸಂಬಂಧ ಆರೋಗ್ಯ ಇಲಾಖೆಯಸಿಬ್ಬಂದಿ ಕೈಗಾರಿಕೆಗಳನ್ನು ನಿಯಮಿತವಾಗಿಭೇಟಿ ನೀಡಿ ವರದಿ ನೀಡುವಂತೆಯೂ ಸೂಚಿಸಲಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.