ಆಸ್ಪತ್ರೆಯಲ್ಲಿ ಆಕ್ಸಿಜನ್‌ ಬೆಡ್‌ ಹೆಚ್ಚಿಸಲು ಒತ್ತಾಯ


Team Udayavani, May 6, 2021, 6:20 PM IST

Insistence on increasing oxygen bed in hospital

ತಿಪಟೂರು: ಪಟ್ಟಣದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿಆಕ್ಸಿಜನ್‌ ಬೆಡ್‌ ಸಂಖ್ಯೆ 35 ಮಾತ್ರ ಇದ್ದು, ಕೂಡಲೇಜಿಲ್ಲಾಡಳಿತ ವಿಶೇಷ ಗಮನ ಹರಿಸಿ ಆಮ್ಲಜನಕ ಸಹಿ ತಬೆಡ್‌ ಸಂಖ್ಯೆ ಕನಿಷ್ಟ 75ಕ್ಕಾದರೂ ಹೆಚ್ಚಿಸ ಬೇಕೆಂದುಬಿಜೆಪಿ ಮುಖಂಡ ಲೋಕೇಶ್ವರ ಒತ್ತಾಯಿಸಿದರು.

ನಗರದ ಶ್ರೀ ಕಲ್ಲೇಶ್ವರ ಸ್ವಾಮಿ ದೇವಾಲಯದ ಆವ ರಣದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಅವರು, ತಿಪಟೂರು ಬೆಂಗಳೂರು ಕಂದಾಯ ವಿಭಾಗದಲ್ಲೇ ದೊಡ್ಡ ತಾಲೂಕಾಗಿದ್ದು, ಜನಸಂಖ್ಯೆಯೂ ಹೆಚ್ಚಿದೆ.ಇಲ್ಲಿ ಕೇವಲ 50 ಬೆಡ್‌ಗಳ ಕೋವಿಡ್‌ ಆಸ್ಪತ್ರೆ ಇದ್ದು,ಇದು ಏನಕ್ಕೂ ಸಾಲದಾಗಿದೆ.

ಕೋವಿಡ್‌ 2ನೆ ಅಲೆಯಲ್ಲಿಸೋಂಕಿತರ ಹಾಗೂ ಸಾವು-ನೋವಿನ ಸಂಖ್ಯೆ ದಿನೇ ದಿನೆದುಪ್ಪ ಟ್ಟಾಗುತ್ತಿದ್ದು, ಆಮ್ಲಜನಕ ಸಹಿತ ಬೆಡ್‌ಗಳ ಸಂಖ್ಯೆತೀರಾ ಕಡಿಮೆ ಇದೆ. ಜೀವ ಕಳೆದುಕೊಳ್ಳುತ್ತಿ ರುವಸೋಂಕಿತರ ಸಂಖ್ಯೆಯೂ ಹೆಚ್ಚುತ್ತಿದೆ ಎಂದರು.ನಗರದ ಹಳೆಪಾಳ್ಯ ಬಡಾವಣೆ ಒಂದರಲ್ಲೇ 8ಸೋಂಕಿತರು ಜೀವ ಕಳೆದುಕೊಂಡಿದ್ದಾರೆ. ತಾಲೂಕಾದ್ಯಂತನಿತ್ಯ ಸಾವು ಸಂಖ್ಯೆ ಹೆಚ್ಚುತ್ತಿದ್ದು, ಅವರ ಕುಟುಂಬ ಅನಾಥವಾಗುತ್ತಿವೆ. ಆಮ್ಲಜನಕ ಬೆಡ್‌ ಈಗಾಗಲೇ ಭರ್ತಿ ಯಾಗಿದ್ದು, ಹೊಸ ಸೋಂಕಿತರಿಗೆ ಆಮ್ಲಜನಕ ಬೆಡ್‌ಗಳದ್ದೇತೀವ್ರ ತೊಂದರೆಯಾಗಿದೆ ಎಂದರು.

ಸ್ವತ್ಛತೆ ಆದ್ಯತೆ: ನಗರಸಭೆ ‌ ವಿಶೇಷವಾಗಿ ನಗರವನ್ನುನಿತ್ಯವೂ ಸ್ವತ್ಛತೆ ಹಾಗೂ ಸ್ಯಾನಿಟೈಸ್‌ ಮಾಡಬೇಕು.ಸರ್ಕಾರಿ ಹಾಗೂ ನಗರದಲ್ಲಿನ ಬಹುತೇಕ ಖಾಸಗಿಆಸ್ಪತ್ರೆಗಳಲ್ಲೂ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದು,ಆಸ್ಪತ್ರೆಗಳ ಸುತ್ತಮುತ್ತ ಬಳಸಿ ಬಿಸಾಡುವ ತ್ಯಾಜ್ಯಬಹುದೊಡ್ಡದಿದ್ದು, ಆಸ್ಪತ್ರೆಗಳ ಸುತ್ತಮುತ್ತಲಿನನಿವಾಸಿಗಳಿಗೆ ಹಾಗೂ ಸಾರ್ವಜನಿಕರಿಗೆ ಕರಿಕಿರಿಯಾಗುತ್ತಿದೆ. ನಿತ್ಯವೂ ಇಂತಹ ಕಡೆಗಳಲ್ಲಿ ಸ್ವತ್ಛತೆ ಹಾಗೂ ನಿತ್ಯಸ್ಯಾನಿಟೈಸ್‌ ಮಾಡಬೇಕೆಂದು ತಿಳಿಸಿದರು.

ಸೌಲಭ್ಯ ಕೊರತೆ: ನಗರದ ಕೆಲವೆಡೆ ಕೋವಿಡ್‌ ಕೇರ್‌ಸೆಂಟರ್‌ಗಳನ್ನು ತಾಲೂಕು ಆಡಳಿತ ತೆರೆದಿದ್ದು, ಅಲ್ಲಿಮೂಲಭೂತ ಸೌಲಭ್ಯಗಳ ಜತೆ ವೈದ್ಯರ, ನರ್ಸ್‌ಗಳಕೊರತೆ ಇದೆ. ಇಲ್ಲೂ ಆಮ್ಲಜನಕ ಬೆಡ್‌ಗಳ ವ್ಯವಸ್ಥೆಮಾಡಬೇಕಾಗಿದ್ದು, ಆರೋಗ್ಯ ಇಲಾಖೆ ಹಾಗೂತಾಲೂಕು ಆಡಳಿತ ಗಮನ ಹರಿಸಬೇಕು ಎಂದರು.

ಕೆಲ ಆ್ಯಂಬುಲೆನ್ಸ್‌ ಶವ ಸಾಗಿಸಲು 10 ಸಾವಿರ ರೂ.ಬೇಡಿಕೆ ಇಡುತ್ತಿದ್ದು, ಅದನ್ನು ತಾಲೂಕು ಆಡಳಿತಮಾತುಕತೆ ನಡೆಸಿ 4 ಸಾವಿರಕ್ಕಾದರೂ ಇಳಿಸಬೇಕುಎಂದರು. ನಗರಸಭೆ ಅಧ್ಯಕ್ಷ ರಾಮ್‌ಮೋಹನ್‌,ಉಪಾಧ್ಯಕ್ಷ ಸೊಪ್ಪುಗಣೇಶ್‌, ಪಿಎಂಸಿ ನಿರ್ದೇಶಕಬಸವರಾಜು(ಕೌಟು), ಬಿಜೆಪಿ ಮುಖಂಡ ದತ್ತಪ್ರಸಾದ್‌, ನಗರಸಭಾ ಸದಸ್ಯೆ ಯಮುನಾ, ಭಾರತಿಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.