![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 7, 2021, 6:38 AM IST
ಮುಂಬಯಿ: 2013ರಲ್ಲಿ ಪುಣೆಯಲ್ಲಿ ನಡೆದಿದ್ದ ವಿಚಾರವಾದಿ ನರೇಂದ್ರ ಧಾಬೋಲ್ಕರ್ ಹತ್ಯೆ ಪ್ರಕರಣದ ಆರೋಪಿ ವಿಕ್ರಮ್ ಭಾವೆಗೆ ಬಾಂಬೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಯರವಾಡ ಕೇಂದ್ರ ಕಾರಾಗೃಹದಲ್ಲಿ ಬಂಧಿ ಯಾಗಿರುವ ಭಾವೆ 1 ಲಕ್ಷ ರೂ. ಮೊತ್ತದ ಬಾಂಡ್ ಸಲ್ಲಿಸಬೇಕಿದೆ. ಅನಂತರ ಅವರಿಗೆ ಜಾಮೀನು ಸಿಗಲಿದೆ. ಕೋರ್ಟ್ ವಿಧಿಸಿರುವ ಷರತ್ತಿನನ್ವಯ, ಭಾವೆ ಯಾವುದೇ ಕಾರಣಕ್ಕೂ ಆತನ ವಿಚಾರಣೆ ನಡೆಯುತ್ತಿರುವ ನ್ಯಾಯಾಲಯದ ಗಡಿಯನ್ನು ದಾಟಿ ಹೋಗುವಂತಿಲ್ಲ.
ಜಾಮೀನಿನ ಮೇಲೆ ಹೊರಹೋದ ಅನಂತರ ತನ್ನ ಮನೆಗೆ ಸಮೀಪವಿರುವ ಪೊಲೀಸ್ ಠಾಣೆಯಲ್ಲಿ ಪ್ರತಿದಿನ ಒಂದು ವಾರದವರೆಗೆ ಸಹಿ ಹಾಕಬೇಕು. ಅನಂತರ ಎರಡು ತಿಂಗಳವರೆಗೆ ದಿನಕ್ಕೆರಡು ಬಾರಿ ಸಹಿ ಹಾಕಬೇಕು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.