![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 7, 2021, 4:20 PM IST
ಚಿಂತಾಮಣಿ: ತಾಲೂಕಿನ ಕೊರೊನಾಸೋಂಕಿತರಿಗೆ ನೆರವಾಗಲೆಂದು ಧರ್ಮಸ್ಥಳಗ್ರಾಮೀಣಾಭಿವೃದ್ಧಿ ಯೋಜನೆಯಿಂದ ನೀಡಿದತುರ್ತು ವಾಹನಕ್ಕೆ ಸಂಯುಕ್ತ ಜಿಲ್ಲಾ ನಿರ್ದೇಶಕ ಸಿ.ಎಸ್.ಪ್ರಶಾಂತ್ ಬುಧವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿ, ಧರ್ಮಸ್ಥಳಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರಆದೇಶದ ಮೇರೆಗೆ ಎಲ್ಲಾ ತಾಲೂಕು ಕೇಂದ್ರಗಳಲ್ಲಿತಲಾ ಎರಡರಂತೆ 350 ವಾಹನಗಳ ವ್ಯವಸ್ಥೆಮಾಡಿದ್ದು, ಚಿಂತಾಮಣಿ ತಾಲೂಕಿನಲ್ಲಿ ನಮ್ಮಸಂಸ್ಥೆಯ ವಾಹನವು ಕೊರೊನಾ ಸೋಂಕಿತರಿಗೆಲಭ್ಯಇರುತ್ತದೆ ಎಂದು ತಿಳಿಸಿದರು.
ಸಂಸ್ಥೆಯಿಂದ ನೀಡುವ ವಾಹನವುಪ್ರಮುಖವಾಗಿ ಸಾಮಾನ್ಯ ವರ್ಗದವರಿಗೆಮೀಸಲಾಗಿದ್ದು, ಸೇವೆ ಉಚಿತವಾಗಿದೆ. ಒಂದುವೇಳೆ ಕರೆ ಬರುವ ಸಮಯದಲ್ಲಿ ವಾಹನವು ಬೇರೆರೋಗಿಗಳ ಸೇವೆಯಲ್ಲಿ ತೊಡಗಿದ್ದರೆ, ಆದ್ಯತೆನೆಲೆಯಲ್ಲಿ ಮೊದಲು ಕರೆ ಬಂದವರಿಗೆ ಸೇವೆಲಭ್ಯವಿರುತ್ತದೆ ಎಂದು ಹೇಳಿದರು.
ಈ ವ್ಯವಸ್ಥೆಯು ರೋಗಿಯ ಪ್ರಯಾಣಕ್ಕೆಲಭ್ಯವಿದೆಯೇ ಹೊರೆತು, ಇದರಲ್ಲಿ ಆ್ಯಂಬುಲೆನ್ಸ್ಸೌಲಭ್ಯ ಇರುವುದಿಲ್ಲ, ತಾಲೂಕಿನಲ್ಲಿ ವಾಹನದಸೌಲಭ್ಯಕ್ಕಾಗಿ ಕ್ಷೇತ್ರಯೋಜನಾಧಿಕಾರಿ ಕೆ.ಶಾರಿಕದೂ.ಸಂ:9880048077, 8762534120ಸಂಪರ್ಕಿಸಬಹುದೆಂದು ತಿಳಿಸಿದರು.ತಾಲೂಕು ಆರೋಗ್ಯಾಧಿಕಾರಿ ಸ್ವಾತಿ, ಕ್ಷೇತ್ರಯೋಜನಾಧಿಕಾರಿಗಳಾದ ಶಾರಿಕ, ಚಾಲಕರಾದಮಂಜುನಾಥ್, ರಾಜೇಶ್ ಉಪಸ್ಥಿತರಿದ್ದರು.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.