![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 8, 2021, 3:04 PM IST
ಬೆಂಗಳೂರು: ಬೆಡ್ ಬುಕಿಂಗ್ ಹಗರಣದಲ್ಲಿ ಬಿಜೆಪಿ ನಾಯಕರೇ ಕಿಂಗ್ ಪಿನ್ ಗಳು. ಬಳಿಕ ನಾಟಕ ಮಾಡುವವರು ಸಹ ಅವರೇ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೇಜಸ್ವಿ ಸೂರ್ಯ ಕಪಟ ನಾಟಕ ಸೂತ್ರದಾರ. ಅಲ್ಲಿ ಇರುವವರನನ್ನು ಖಾಲಿ ಮಾಡಿಸಬೇಕು. ತಮ್ಮ ಬೆಂಬಲಿಗರನ್ನು ಅಲ್ಲಿ ತಂದು ಕೂರಿಸಬೇಕೆಂದು ಈ ರೀತಿ ಮಾಡಿದ್ದಾರೆ. ಪುಡಿ ರೌಡಿಗಳ ರೀತಿ ಇವರು ಬೆಂಬಲಿಗರು ವಿಡಿಯೋ ಮಾಡಿದ್ದಾರೆ ಎಂದು ಆರೋಪಿಸಿದರು.
ತೇಜಸ್ವಿ ಸೂರ್ಯ ಮತ್ತೆ ಅಲ್ಲಿಗೆ ಹೋಗಿ ವಿಡಿಯೋ ಆಫ್ ಮಾಡಿ ಕ್ಷಮಾಪಣೆ ಕೇಳಿದ್ದಾರೆ. ಇವರು ಸಂಸದರಾಗುವುದಕ್ಕೆ ನಾಲಾಯಕ್, ಇವರೆಲ್ಲರನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದರು.
ಬಿಜೆಪಿ ರೌಡಿ ಶಾಸಕರು ಮತ್ತು ಪುಡಿ ರೌಡಿಗಳ ಕಾರ್ಯಕರ್ತರಿಂದ ಈ ಘಟನೆ ಮಾಡಿದ್ದಾರೆ.. ಐಎಎಸ್ ಅಧಿಕಾರಿಗಳ ಮೇಲೆ ಹಲ್ಲೆ ಮಾಡಕ್ಕೆ ಹೋಗಿದ್ದಾರೆ. ಮುಖ್ಯಮಂತ್ರಿಗಳು ಐಎಎಸ್ ಅಧಿಕಾರಿಗಳಿಗೆ ರಕ್ಷಣೆ ಕೊಡಬೇಕು. ಕೂಡಲೇ ನ್ಯಾಯಾಂಗ ತನಿಖೆಗೆ ವಹಿಸಬೇಕು. ಬಿಜೆಪಿ ನಾಯಕರು ಮಾಡಿದ ಕೆಲಸ ಪ್ರತಿಯೊಬ್ಬ ರಾಜಕಾರಣಿಗೂ ಅವಮಾನ ಎಂದು ದಿನೇಶ್ ಗುಂಡೂರಾವ್ ಟೀಕಿಸಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.