“ಹುಲಿಕಲ್‌ ನಟರಾಜ್‌ ನಿಧನ” ವದಂತಿ: ದೂರು


Team Udayavani, May 8, 2021, 3:40 PM IST

hulikal nataraj issue

ದೊಡ್ಡಬಳ್ಳಾಪುರ: ಕಳೆದೆರಡು ದಿನಗಳಿಂದ ಪವಾಡ ಬಯಲು ಖ್ಯಾತಿಯ ಹುಲಿಕಲ್‌ ನಟರಾಜ್‌ ಅವರ ನಿಧನದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಕುರಿತು ಆರೋಗ್ಯವಾಗಿ ಇರುವುದಾಗಿ ಸ್ಪಷ್ಟನೆ ನೀಡಿರುವ ಹುಲಿಕಲ್‌ ನಟರಾಜ್‌ ಸುದ್ದಿ ಹರಿಬಿಟ್ಟವರ ವಿರುದ್ಧ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವಿಕೃತ ‌ ಮನಸ್ಸಿನವರು: ನಿಧನ ವದಂತಿ ವೈರಲ್‌ ಆಗುತ್ತಿದ್ದಂತೆ ಅಭಿಮಾನಿಗಳು, ಹಿತೈಷಿಗಳು, ಸ್ವಾಮೀಜಿಗಳು ಗಣ್ಯರಿಂದ ಹಿಡಿದು ಸಾರ್ವಜನಿಕ ವಲಯದಿಂದ ಸಂತಾಪದ ಪೋಸ್ಟರ್‌ ಹರಿದಾಡಿದ್ದವು. ಈ ಕುರಿತಂತೆ ಸ್ಪಷ್ಟನೆ ನೀಡಿ,ಇಂಥ ಸುಳ್ಳು ಸುದ್ದಿಗಳನ್ನು ಏಕೆ ಹರಿಬಿಡು ತ್ತಾರೋ ತಿಳಿಯ ದಾಗಿದೆ. ಸಮಾಜದ ಸ್ವಾಸ್ಥ್ಯ ಕೆಡಿಸುವ ವಿಕೃತ ಮನಸ್ಸಿನ ವ್ಯಕ್ತಿಗಳ ವಿರುದ್ಧ ಕಾನೂನುಕ್ರಮ ಜರುಗಿ ಸಬೇಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 ಠಾಣೆಗೆ  ದೂರು:‌ ಹುಲಿಕಲ್‌ ನಟರಾಜ್‌ ಕಿಡಿಗೇಡಿಗಳ ವಿರುದ್ಧ ದೊಡ್ಡಬಳ್ಳಾಪುರ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ಹುಲಿಕಲ್‌ ನಟ ರಾಜ್‌ ತಿಳಿಸಿದ್ದಾರೆ. ರಕ್ಷಿತ್‌ ಈರಪ್ಪ ಎಂಬವರು ಮೊದಲಿಗೆ ಈ ಪೋಸ್ಟ್‌ ಹರಿಬಿಟ್ಟಿದ್ದಾರೆ.ಅದನ್ನು ಫಾರ್ವರ್ಡ್‌ ಮಾಡಿ ಹುಲಿಕಲ್‌ನಟರಾಜ್‌ ಕೋವಿ ಡ್‌ಗೆ ಬಲಿ ಎಂದು ಮತ್ತೂಬ್ಬ ಕೆ.ಎಂ.ಸುಬ್ಬೇಗೌಡ ಎಂಬವರು ಪೋಸ್ಟ್‌ ಮಾಡಿದ್ದು ಇವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ವಾಮಾಚಾರದ  ನಂಟು?: ಇತ್ತೀಚೆಗೆಹಾಸನದ ಪಂಡಿತ್‌ ಕಾರ್ತಿಕ್‌ ಎಂಬವ್ಯಕ್ತಿ ವಾಮಾಚಾರ ಮಾಡುವುದಾಗಿಹೇಳಿದ್ದ. ಏತನ್ಮಧ್ಯೆ ವದಂತಿ ಹಬ್ಬುತ್ತಿದ್ದಂತೆ ಗಾಬರಿಯಾದ ಕಾರ್ತಿಕ್‌ ಕ್ಷಮೆಯಾಚಿಸಿದ್ದಾನೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

16-bng

Magadi: ಮದುವೆ ನಿಶ್ಚಯವಾಗಿದ್ದ ಯುವ ವಕೀಲೆ ಆತ್ಮಹತ್ಯೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.