ಸೋಂಕಿತರ ಓಡಾಟ: ಗ್ರಾಮೀಣ ಜನರಲ್ಲಿ ಹೆಚ್ಚಿದ ಆತಂಕ


Team Udayavani, May 8, 2021, 3:47 PM IST

Increased anxiety among rural people

ದೊಡ್ಡಬಳ್ಳಾಪುರ: ಕೊರೊನಾ ಸೋಂಕಿಗೆ ಒಳಗಾಗಿಹೋಂಐಸೋಲೇಷನ್‌ನಲ್ಲಿರುವವರು ಬೇಕಾಬಿಟ್ಟಿಯಾಗಿಸಂಚರಿಸುತ್ತಿದ್ದು, ಇದರಿಂದ ಇತರರಿಗೂ ಸೋಂಕು ಹರಡಬಹುದುಎಂಬ ಆತಂಕ ಗ್ರಾಮೀಣ ಭಾಗದಲ್ಲಿದೆ. ಆರೋಗ್ಯ ಇಲಾಖೆಯಮಾಹಿತಿ ಪ್ರಕಾರ ತಾಲೂಕಿನಲ್ಲಿ 20,086 ಸೋಂಕಿತರನ್ನುನಿಗಾವಹಿಸಲಾಗಿದೆ.

16,498 ಮಂದಿ 14 ದಿನ ಕ್ವಾರಂಟೈನ್‌ ಅವಧಿಮುಗಿಸಿದ್ದಾರೆ. ಪ್ರಸ್ತುತ 3,588 ಮಂದಿ ಹೋಂಐಸೋಲೇಷನ್‌ನಲ್ಲಿಇದ್ದಾರೆ. ಕೊರೊನಾ ಪ್ರಕರಣ ದಿನೇ ದಿನೆ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಳಲ್ಲಿಆಕ್ಸಿಜನ್‌, ಬೆಡ್‌, ಇತರೆ ಸಮಸ್ಯೆಗಳು ಕಾಡುತ್ತಿವೆ.

ಡೇರಿಗೆ ಹಾಲು ಹಾಕಲು ಹೋಗ್ತಾರೆ: ಈ ನಿಟ್ಟಿನಲ್ಲಿ ಕಡಿಮೆ ಲಕ್ಷಣಇರುವವರಿಗೆ ಹೋಂಐಸೋಲೇಷನ್‌ನಲ್ಲಿ ಇಟ್ಟು ಸಲಹೆನೀಡಲಾಗುತ್ತಿದ್ದು, ಹೋಂ ಐಸೋಲೇಷನ್‌ನವರು ಕಡ್ಡಾಯ ಗೃಹಬಂಧನದಲ್ಲಿರಬೇಕು ಎಂಬ ನಿಯಮವಿದೆ. ವೈದ್ಯರು ನೀಡುವ ಸಲಹೆಕಾಲ ಕಾಲಕ್ಕೆ ಪಾಲಿಸಬೇಕಿದೆ.

ಮುಖ್ಯವಾಗಿ ಜನಸಂಪರ್ಕ ಬಾರದೇಇರಬೇಕಿದೆ. ಆದರೆ, ಹೋಂ ಐಸೋಲೇಷನ್‌ಗೆ ಒಳಗಾಗಿರುವಸೋಂಕಿತರು ನಿಯಮ ಪಾಲಿಸದೆ, ದಿನ ಬಳಕೆ ವಸ್ತುಗಳ ತರಲು,ಡೇರಿಗಳಿಗೆ ಹಾಲು ಹಾಕಲು ತೆರಳುತ್ತಿದ್ದಾರೆ.ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ನಡೆಸುವುದು,ಸಾರ್ವಜನಿಕವಾಗಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ಓಡಾಟ ನಡೆಸುತ್ತಿದ್ದಾರೆ. ಇವರು ಆರೋಗ್ಯವಂತ ಜನರಿಗೆ ಆತಂಕ ತಂದೊಡ್ಡಿದ್ದು, ಜನತಾಕರ್ಫ್ಯೂ ನಡುವೆಯೂ ಸೋಂಕು ಹೆಚ್ಚಾಗಲು ಕಾರಣ ಎನ್ನುವಆರೋಪ ಕೇಳಿ ಬಂದಿದೆ.

ಅಧಿ ಕಾರಿಗಳು ಗಮನಿಸಬೇಕು: ತಾಲೂಕಿನ ನಗರ, ಹಳ್ಳಿಗಳಲ್ಲಿಹೋಂಐಸೋಲೇಷನ್‌ಗೆ ಒಳಗಾಗಿರುವವರು ಓಡಾಡುತ್ತಿರುವುದರಿಂದ ಕೊರೊನಾ ಸೊಂಕು ತಗುಲುವ ಭೀತಿಯಲ್ಲೇ ಜೀವನನಡೆಸಬೇಕಾದ ಸ್ಥಿತಿ ಎದುರಾಗಿದೆ. ನಾವು ಗುಣಮುಖರಾಗಿದ್ದೇವೆಎಂದು ಸುಳ್ಳು ಹೇಳಿ ಜನರೊಂದಿಗೆ ಬೆರೆಯುತ್ತಿದ್ದಾರೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷವೂ ಕಾರಣ ಎನ್ನಲಾಗಿದೆ.

ಸ್ಥಳೀಯ ಆಶಾಕಾರ್ಯಕರ್ತೆಯರು, ಕಂದಾಯ ಇಲಾಖೆಯ ಸಿಬ್ಬಂದಿ ಸಲಹೆನೀಡಿದರೂ ಅವರ ಮಾತಿಗೆ ಬೆಲೆ ನೀಡದೆ ಓಡಾತ್ತಿರುವುದು ಮತ್ತಷ್ಟುಆತಂಕ ತಂದೊಡ್ಡಿದೆ. ಸ್ಥಳೀಯ ಪಿಡಿಒಗಳಿಗೂ ತಲೆ ಬಿಸಿಯಾಗಿದೆ.ತಾಲೂಕು ಮಟ್ಟದ ಅಧಿ ಕಾರಿಗಳು ಹೋಂ ಐಸೋಲೇಶನ್‌ಒಳಗಾಗಿರುವ ಸೋಂಕಿತರ ನಿಗಾವಹಿಸಲು ಸೂಕ್ತ ಕ್ರಮಕೈಗೊಳ್ಳಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.