ಬಯೋಮೆಟ್ರಿಕ್‌ ರದ್ದತಿಗೆ  ಆಗ್ರಹ


Team Udayavani, May 8, 2021, 9:13 PM IST

Request for biometric cancellation

ಕೊರಟಗೆರೆ: ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಬಯೋ ಮೆಟ್ರಿಕ್‌ ಪದ್ಧತಿ ಯಿಂದಕೊರೊನಾ ರೋಗ ಹರಡುವ ಭೀತಿ ಎದು ರಾಗಿದ್ದು, ಸರ್ಕಾರ ಬಯೊ ಮೆಟ್ರಿಕ್‌ ರದ್ದು ಪಡಿಸಿಒಟಿ ಪಿ ಅಥವಾ ಚೆಕ್‌ಲಿಸ್ಟ್‌ನ ಮೂಲಕ ಪಡಿತರಪದಾ ರ್ಥ ವಿತರಣೆಗೆ ಅವಕಾಶ ಕಲ್ಪಿಸು ವಂತೆಆಗ್ರ ಹಿಸಿ, ಕೊರಟಗೆರೆ ನ್ಯಾಯ ಬೆಲೆ ಅಂಗಡಿಮಾಲೀ ಕರ ಸಂಘ ಶುಕ್ರವಾರ ತಹಶೀಲ್ದಾರ್‌ ಗೋವಿಂದರಾ ಜು ರಿಗೆ ಮನವಿ ಸಲ್ಲಿಸಿದರು.

ತಾಲೂಕಿನ ನಾಲ್ಕು ಹೋಬಳಿ ವ್ಯಾಪ್ತಿಯಲ್ಲಿ84 ಸರ್ಕಾರಿ ನ್ಯಾಯಬೆಲೆ ಅಂಗಡಿಗಳಿವೆ.ಅಂತ್ಯೋದಯ, ಬಿಪಿಎಲ್‌ ಮತ್ತು ಎಪಿಎಲ್‌ಸೇರಿ 40 ಸಾವಿರಕ್ಕೂ ಅಧಿಕ ಪಡಿತರ ಕಾರ್ಡ್‌ಗಳಿವೆ. ಜನರು ಪಡಿತರ ಪಡೆಯುವಾಗಕಡ್ಡಾಯ ವಾಗಿ ಬಯೋಮೆಟ್ರಿಕ್‌ ನೀಡ ಬೇಕಾಗಿದೆ. ಸಾಮಾಜಿಕ ಅಂತರ ಮತ್ತು ಕೊರೊನಾಹರಡುವಿಕೆ ತಡೆಯಲು ನಮಗೆ ಕಷ್ಟಸಾಧ್ಯವಾಗಿದೆ. ತಕ್ಷಣ ಬಯೋ ಮೆಟ್ರಿಕ್‌ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಕೊರಟಗೆರೆ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ ಚಿಕ್ಕರಂಗಯ್ಯ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ಕೊರೊನಾಸೋಂಕಿನಿಂದ 83 ಜನ ನ್ಯಾಯಬೆಲೆ ಅಂಗಡಿಮಾಲೀಕರು ಮೃತಪಟ್ಟಿದ್ದಾರೆ ಎಂದರು.ದಾಸರಹಳ್ಳಿ ನ್ಯಾಯಬೆಲೆ ಅಂಗಡಿ ಮಾಲೀಕರಮೇಶ್‌ ಮಾತನಾಡಿ, ನ್ಯಾಯಬೆಲೆ ಅಂಗಡಿಮಾಲೀಕರಿಗೆ ಸರ್ಕಾರ ಯಾವುದೇ ಭದ್ರತೆಕಲ್ಪಿಸಿಲ್ಲ.

ತಾಲೂಕಿನ 84 ಪಡಿತರ ಕೇಂದ್ರದಲ್ಲಿಕನಿಷ್ಟ 700ರಿಂದ 800ಪಡಿತರ ಕಾರ್ಡ್‌ಗಳಿವೆ.ಗ್ರಾಮೀಣ ಜನತೆಯ ನೇರ ವಾಗಿ ಸಂಪರ್ಕನಮಗೆ ಇರುತ್ತದೆ. ನಮಗೆ ಆರೋಗ್ಯಭದ್ರತೆಯ ಜತೆ ಸರ್ಕಾರದ ವಿಶೇಷ ಸೌಲಭ್ಯಘೋಷಣೆ ಮಾಡಬೇಕು ಎಂದರು.ತಹಶೀಲ್ದಾರ್‌ ಗೋವಿಂದರಾಜು ಮಾತನಾಡಿ, ಸರ್ಕಾರಿ ನ್ಯಾಯಬೆಲೆ ಅಂಗಡಿಯಮಾಲೀಕರು ಸಲ್ಲಿಸಿರುವ ಮನವಿಯನ್ನುನಾನು ಕೊಡಲೇ ಡೀಸಿ ಮತ್ತು ಸರ್ಕಾ ರಕ್ಕೆ ಪತ್ರಬರೆಯುತ್ತೇನೆ ಎಂದರು. ಕೊರಟಗೆರೆನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದನಿರ್ದೇಶಕ ರಂಗರಾಜು, ನಾಗೇಶ್‌, ಆನಂದ್‌,ಸೋಮಶೇಖರ್‌, ರಾಮಚಂದ್ರಪ್ಪ, ಶಿವಣ್ಣ,ರಂಗಧಾಮಯ್ಯ, ನಂದೀಶ್‌ ಹಾಗೂಇತರರು ಇದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.