ಶಿವಮೊಗ್ಗ: ವೆಂಟಿಲೇಟರ್ ಸಿಗದೆ ಎರಡು ಗಂಟೆ ಒದ್ದಾಡಿ ಸೋಂಕಿತ ಸಾವು!


Team Udayavani, May 9, 2021, 10:55 AM IST

ventilator

ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್ 19 ಸೋಂಕಿತರಿಗೆ ವೆಂಟಿಲೇಟರ್ ಸಮಸ್ಯೆ ಮತ್ತೆ ಮುಂದುವರಿದಿದ್ದು, ಇಲ್ಲಿನ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತನೋರ್ವ ವೆಂಟಿಲೇಟರ್ ಸಿಗದೆ ಒದ್ದಾಡಿ ಸಾವನ್ನಪ್ಪಿದ ಘಟನೆ ನಡೆದಿದೆ.

ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಶಿಕಾರಿಪುರದ ಆನಂದ್ ಎಂಬಾತನೇ ಮೃತಪಟ್ಟ ಸೋಂಕಿತ.

ಶನಿವಾರ ಮಧ್ಯಾರಾತ್ರಿ ವೇಳೆಗೆ ಆನಂದ್ ಗೆ ಉಸಿರಾಟದ ಸಮಸ್ಯೆ ಆರಂಭವಾಗಿತ್ತು. ಆದರೆ ಎಷ್ಟೇ ಪ್ರಯತ್ನಪಟ್ಟರೂ ವೆಂಟಿಲೇಟರ್ ಸಿಕ್ಕಿರಲಿಲ್ಲ. ಸೋಂಕಿತ ಆನಂದ್ ಸುಮಾರು ಎರಡು ಗಂಟೆಗಳ ಕಾಲ ಒದ್ದಾಡಿ ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !

Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

11(1)

Hiriydaka: ಹಳೆ ಕಟ್ಟಡಗಳ ತೆರವಿಗೆ ದಿನ ನಿಗದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.