ಸೋಂಕಿತರಿಗೆ ಉಚಿತ ಮೆಡಿಸಿನ್ ಕಿಟ್ ವಿತರಣೆ
Team Udayavani, May 10, 2021, 6:22 PM IST
ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರದನಾಗರಿಕರ ಅನುಕೂಲಕ್ಕಾಗಿ ಸುಜೀವ್ಫೌಂಡೇಷನ್ ಸಹಯೋಗದಲ್ಲಿ ಹೆಲ್ಪ್ಲೈನ್ಸ್ಥಾಪಿಸಿ, ರೋಗಿಗಳಿಗೆ ಆಕ್ಸಿಜನ್ ಬೆಡ್, ಔಷಧಿಕುರಿತಂತ ಮಾಹಿತಿ ನೀಡಲಾಗುವುದು.
ಜತೆಗೆ ಆಕ್ಸಿಜನ್ ವ್ಯವಸ್ಥೆ ಕಲ್ಪಿಸುತ್ತೇವೆ ಎಂದು ಮಾಜಿಶಾಸಕ ಎಂ.ಕೆ.ಸೋಮಶೇಖರ್ ತಿಳಿಸಿದರು.ತಮ್ಮ ನಿವಾಸದಲ್ಲಿ ಭಾನುವಾರಸುದ್ದಿಗೋಷ್ಠಿ ನಡೆಸಿದ ಅವರು, ಕೋವಿಡ್ಪಾಸಿಟಿವ್ ವ್ಯಕ್ತಿಗಳಿಗೆ ಆರೋಗ್ಯ ಕಿಟ್
ವಿತರಿಸಲಾಗುವುದು. ಥರ್ಮೋಮೀಟರ್,ಸ್ಟೀಮ್ ಇನ್ಹೆಲೇಟರ್, ಮೆಡಿಸೆನ್ಸ್ 7ದಿನಗಳಿಗೆ, ಡೋಲೋ 650, ಡಾಕ್ಸಿಲಿನ್ 100ಲಿಮಿÕ , ಜಿಂಕೋವಿಟ್, ಸಿಟ್ರಿಜನ್ 4, ಬಯೋಡೀಗ್ರೇಡೆಬಲ್ ಕವರ್ 5, ಊಟದಅಲ್ಯೂಮಿನಿಯಂ ಬಾಕ್ಸ್ 6, ಮಾಸ್ಕ್ 7,ಸ್ಯಾನಿಟೈಸರ್ ಇರುವ ಕಿಟ್ ನೀಡಲಾಗುವುದು ಎಂದರು.
ಈಗಾಗಲೇ ಉಸಿರಾಟದ ತೊಂದರೆಯಿಂದಬಳಲುತ್ತಿದ್ದು ಕೋವಿಡ್ ಪಾಸಿಟಿವ್ ಆಗಿದ್ದು,ಮನೆಯಲ್ಲೇ ಐಸೋಲೇಟ್ ಆಗಿರುವಂತವರುಚಿಕ್ಕ ಆಕ್ಸಿಜನ್ ಸಿಲಿಂಡರ್ ಹೊಂದಿದ್ದರೆಅಂತಹ ವರಿಗೆ ಆಕ್ಸಿಜನ್ ತುಂಬಿಸಿಕೊಡಲುವ್ಯವಸ್ಥೆ ಮಾಡಲಾಗುವುದು ಎಂದರು.ಕೋವಿಡ್ಗೆ ಸಂಬಂಧಿಸಿದಂತೆ ಸಹಾಯವಾಣಿಯನ್ನು ಕಚೇರಿಯಲ್ಲಿ ತೆರೆದಿದ್ದು,ನಾಗಮಹದೇವ ಮೊ.988039060,ಮಹೇಂದ್ರ 8722339060, ಗುಣಶೇಖರ್9880390463 ಅವರನ್ನು ಸಂಪರ್ಕಿಸಿ ಸೂಕ್ತ ಸಹಾಯ, ಮಾರ್ಗದರ್ಶನ ಪಡೆಯುವಂತೆಮನವಿ ಮಾಡಿದರು.
2ನೇ ಡೋಸ್ ಲಸಿಕೆ ನೀಡಿ: ಎಲ್ಲರಿಗೂ ಲಸಿಕೆಕೊಡುವುದಾಗಿ ಆಶ್ವಾಶನೆ ಕೊಟ್ಟ ಸರ್ಕಾರ ತನ್ನಮಾತನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.ತಮ್ಮ ಕ್ಷೇತ್ರದ ಹಿರಿಯ ನಾಗರಿಕರುಮೊದಲನೇ ಲಸಿಕೆ ಪಡೆದು 50 ದಿನಗಳಾಗಿದೆ.2ನೇ ಲಸಿಕೆ ಇಲ್ಲ ಅನ್ನುತ್ತಿದ್ದಾರೆ ಎಂದು ಆತಂಕವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರ ತ್ವರಿತವಾಗಿಅರ್ಹರಿಗೆ ಎರಡನೇ ಡೋಸ್ ನೀಡಬೇಕುಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರ ಕಾಂಗ್ರೆಸ್ಉಪಾಧ್ಯಕ್ಷ ಡಾ. ರಾಜಾರಾಂ, ನಗರ ಪಾಲಿಕೆಸದಸ್ಯ ಜೆ.ಗೋಪಿ, ಮಾಜಿ ಸದಸ್ಯ ಸುನಿಲ್ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Mysuru Dasara: ಖಾಸಗಿ ದರ್ಬಾರ್ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ
MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್ ಎದುರಿಸಿ ಗೆಲ್ಲುವೆ: ಸಿಎಂ
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.