ಆರೋಗ್ಯ ಸಚಿವರ ನಿಂದನೆ : ಇಬ್ಬರ ಬಂಧನ


Team Udayavani, May 10, 2021, 6:32 PM IST

Abuse of the Minister of Health

ಚಿಕ್ಕಬಳ್ಳಾಪುರ: ಆರೋಗ್ಯ ಸಚಿವಸುಧಾಕರ್‌ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಪ್ರಕರಣ ಸಂಬಂಧ ಇಬ್ಬರುಜೈಲುಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಂತಾಮಣಿ ಮೂಲದ ಗಣೇಶ್‌,ಶಶಿಕುಮಾರ್‌ ಬಂಧಿತರು.

ಎರಡುದಿನಗಳ ಹಿಂದೆ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಚಿಂತಾಮಣಿ ಮೂಲದ24 ವರ್ಷದ ಅನುಪಮಾ ಎಂಬ 8ತಿಂಗಳ ಗರ್ಭಿಣಿ ಕೋವಿಡ್‌ಸೋಂಕಿನಿಂದ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಆಕೆಯಸಂಬಂಧಿಕರು ಆಸ್ಪತ್ರೆ ಆವರಣದಲ್ಲಿ ಸರ್ಕಾರ, ಸಚಿವ ಸುಧಾಕರ್‌, ವೈದ್ಯರವಿರುದ್ಧ ಅವಾಚ್ಯ ಪದ ಬಳಸಿ ಆಕ್ರೋಶ ಹೊರಹಾಕಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿ ಸಚಿವರು ಸಹ ಮುಜುಗರ ಅನುಭವಿಸುವಂತಾಗಿತ್ತು. ದೂರಿನನ್ವಯಸದ್ಯ ಮೃತಳ ತಂದೆ ಗಣೇಶ್‌, ಸಹೋದರಶಶಿಕುಮಾರ್‌ ನನ್ನು ನ್ಯಾಯಾಂಗಬಂಧನಕ್ಕೆ ಪ್ರಕರಣ ದಾಖಲಿಸಿದ್ದ ಚಿಕ್ಕಬಳ್ಳಾಪುರ ನಗರ ಪೊಲೀಸರುಒಪ್ಪಿಸಿದ್ದಾರೆ.

ಬಿಡುಗಡೆಗೆ ಆಗ್ರಹ: ಆರೋಗ್ಯ ಸಚಿವಡಾ.ಕೆ.ಸುಧಾಕರ್‌ ಅವರನ್ನು ಅವಾಚ್ಯಶಬ್ಧಗಳಿಂದ ನಿಂಧಿಸಿಬಂಧನಕ್ಕೊಳಗಾಗಿರುವ ಗಣೇಶ್‌,ಅವರ ಪುತ್ರ ಶಶಿಕುಮಾರ್‌ ಅವರನ್ನುಕೂಡಲೇ ಬಿಡುಗಡೆ ಮಾಡಬೇಕೆಂದುಎನ್‌ಎಸ್‌ಯುಐ ರಾಜ್ಯ ಸಂಚಾಲಕಕಂದಲಗುರ್ಕಿ ಮುನೀಂದ್ರಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆನೀಡಿರುವ ಅವರು, ಪುತ್ರಿ ಕಳೆದಕೊಂಡಗಣೇಶ್‌, ಅವರ ಪುತ್ರ ಶಶಿಕುಮಾರ್‌ನೋವಿನಿಂದ ತಮ್ಮ ಆಕ್ರೋಶವ್ಯಕ ¤ಪಡಿಸಿದ್ದಾರೆ. ಇಂತಹ ಸಂದರ್ಭದಲ್ಲಿಅವರನ್ನು ಬಂಧಿಸಿರುವುದು ಸರಿಯಲ್ಲ.ಕೂಡಲೇ ಅವರನ್ನು ಬಿಡುಗಡೆಮಾಡಬೇಕೆಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.