ಆರೋಗ್ಯ ತಪಾಸಣೆ ಮಾಡಿಸಿ: ಶಾಸಕ


Team Udayavani, May 10, 2021, 9:14 PM IST

Perform a health check

ತುಮಕೂರು: ಕೊರೊನಾ 2ನೇ ಅಲೆ ಎಲ್ಲ ಕಡೆತೀವ್ರವಾಗಿ ಹರಡುತ್ತಿದೆ. ನಗರದಲ್ಲಿಯೂಅದರ ತೀವ್ರತೆ ಹೆಚ್ಚಿರುವ ಹಿನ್ನೆಲೆ ನಗರದಜನತೆ ಜಾಗೃತರಾಗಿರಬೇಕು. ತಮ್ಮ ದೇಹದಲ್ಲಿಆರೋಗ್ಯ ಸಮಸ್ಯೆ ಕಂಡ ತಕ್ಷಣ ತಪಾಸಣೆಮಾಡಿಸಿಕೊಳ್ಳಬೇಕು ಎಂದು ಶಾಸಕಜಿ.ಬಿ.ಜ್ಯೋತಿಗಣೇಶ್‌ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿದಅವರು, ಸರ್ಕಾರ ಕಠಿಣ ಕ್ರಮ ಕೈಗೊಂಡರುಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು,ಆಸ್ಪತ್ರೆಗಳಲ್ಲಿ ಸಾವಿನ ಪ್ರಮಾಣ ಹೆಚ್ಚಾಗಲುಸೋಂಕಿತರು ತಡವಾಗಿ ಕೊರೊನಾ ತಪಾಸಣೆಒಳಗಾಗುತ್ತಿದ್ದು ಮುಖ್ಯ ಕಾರಣವೆಂದುವೈದ್ಯಕೀಯ ಪರಿಣಿತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಆಸ್ಪತ್ರೆಯಲ್ಲಿ ವಿಶೇಷನಿಗಾ ಘಟಕಕ್ಕೆ ಅತ್ಯಂತ ಬೇಡಿಕೆ ಉಂಟಾಗಿದೆ.ಆಮ್ಲಜನಕದ ಕೊರತೆ ಉಂಟಾಗಿದೆ.ಆರೋಗ್ಯದ ಸಮಸ್ಯೆ ಕಂಡು ಬಂದ ತಕಣ ‌Òತಪಾಸಣೆಗೆ ಒಳಗಾದರೇ ಸುಲಭವಾಗಿಕೊರೊನಾ ವಿರುದ್ಧದ ಹೋರಾಟದಲ್ಲಿ ಜಯಗಳಿಸಬಹುದಾಗಿದೆ. ಯಾರೂ ಸಹ ಹೆದರುವಅವಶ್ಯಕತೆ ಇಲ್ಲ.

ಮಾಸ್ಕ್ ಧರಿಸಿ ಅಂತರಕಾಪಾಡಿಕೊಂಡು ನಮ್ಮ ಆರೋಗ್ಯದ ರಕ್ಷಣ ಮಾಡಿಕೊಳ್ಳೋಣ ಎಂದರು.ತುಮಕೂರು ಮಹಾನಗರ ಪಾಲಿಕೆಯವ್ಯಾಪ್ತಿಯಲ್ಲಿ ಕೋವಿಡ್‌ ನಿಯಂತ್ರಣಕ್ಕಾಗಿವಾರ್ಡ್‌ಮಟ್ಟದ ಸಮಿತಿರಚಿಸಲಾಗಿದ್ದು, ಈಸಮಿತಿಯಲ್ಲಿ ಆಯಾವಾರ್ಡ್‌ನ ಮಹಾನಗರಪಾಲಿಕೆ ಸದಸ್ಯರು,ಆರೋಗ್ಯ ನೀರಿಕ್ಷಕರು,ಕರವಸೂಲಿಗಾರು  ,ಪ್ರಾಥಮಿಕ ಆರೋಗ್ಯ ಕೇಂದ್ರದ, ಖಾಸಗಿಆಸ್ಪತ್ರೆಯ ವೈದ್ಯರು, ಪೊಲೀಸ್‌ ಸಿಬ್ಬಂದಿ,ಅಂಗನವಾಡಿ ಕಾರ್ಯಕರ್ತರು, ಆಶಾಕಾರ್ಯಕರ್ತೆಯರು, ಕಂದಾಯ ಇಲಾಖೆಸಿಬ್ಬಂದಿ, ಸ್ವಯಂ ಸೇವಕರು ಇರುತ್ತಾರೆ. ನಾಗರಿಕರು ಕೋವಿಡ್‌ಗೆ ಸಂಬಂಧಿಸಿದಂತೆ ತುಮಕೂರು ನಗರ ಶಾಸಕರ ಸ.ಸಂ.:9606461727 ಹಾಗೂ ಮಹಾನಗರ ಪಾಲಿಕೆಕೋವಿಡ್‌ ವಾರ್‌ ರೂಂ ಸಂ.:0816-2213401 ಸಂಪರ್ಕಿಸಬಹುದಾಗಿದೆ ಎಂದುತಿಳಿಸಿದ್ದಾರೆ.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.