![22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?](https://www.udayavani.com/wp-content/uploads/2024/12/DOKLAM-415x218.jpg)
ಕೇರಳದ ಪ್ರಥಮ ಕಂದಾಯ ಸಚಿವೆ, ಕಮ್ಯೂನಿಷ್ಟ್ ನಾಯಕಿ ಕೆಆರ್ ಗೌರಿ ವಿಧಿವಶ
ಮ್ಯೂನಿಷ್ಟ್ ಸರ್ಕಾರ ಅಧಿಕಾರಕ್ಕೆ ಬಂದಾಗ ಕೆಆರ್ ಗೌರಿ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
Team Udayavani, May 11, 2021, 11:07 AM IST
![ಕೇರಳದ ಪ್ರಥಮ ಕಂದಾಯ ಸಚಿವೆ, ಕಮ್ಯೂನಿಷ್ಟ್ ನಾಯಕಿ ಕೆಆರ್ ಗೌರಿ ವಿಧಿವಶ](https://www.udayavani.com/wp-content/uploads/2021/05/Gowri-620x328.jpg)
ನವದೆಹಲಿ: ಕೇರಳ ರಾಜ್ಯದ ಮೊದಲ ಕಂದಾಯ ಸಚಿವೆ, ಹಿರಿಯ ರಾಜಕಾರಣಿ ಕೆಆರ್ ಗೌರಿ(102ವರ್ಷ) ಮಂಗಳವಾರ(ಮೇ 11) ಬೆಳಗ್ಗೆ ವಿಧಿವಶರಾಗಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಗೌರಿ ಅಮ್ಮ ಎಂದೇ ಜನಪ್ರಿಯರಾಗಿದ್ದರು. ಇಂದು ಬೆಳಗ್ಗೆ ತಿರುವನಂತಪುರಂನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವುದಾಗಿ ವರದಿ ತಿಳಿಸಿದೆ. ತಮ್ಮ ಜೀವನದುದ್ದಕ್ಕೂ ಹೋರಾಟವನ್ನೇ ಬದುಕನ್ನಾಗಿ ಮಾಡಿಕೊಂಡವರು ಗೌರಿ ಅಮ್ಮ.
ಕೇರಳದಲ್ಲಿನ ಕಮ್ಯುನಿಷ್ಟ್ ಚಳವಳಿಯ ಸ್ಥಾಪಕ ಸದಸ್ಯರಲ್ಲಿ ಗೌರಿ ಅಮ್ಮ ಕೂಡಾ ಒಬ್ಬರಾಗಿದ್ದಾರೆ. ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಗೌರಿ ಅಮ್ಮನನ್ನು ಏಪ್ರಿಲ್ 22ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರನ್ನು ಪರೀಕ್ಷೆಗೊಳಪಡಿಸಿದ್ದ ಸಂದರ್ಭದಲ್ಲಿ ಕೋವಿಡ್ ನೆಗೆಟಿವ್ ವರದಿ ಬಂದಿರುವುದಾಗಿ ತಿಳಿಸಿದೆ.
1957ರಲ್ಲಿ ಇಎಂಎಸ್ ನಂಬೂದಿರಿಪಾಡ್ ನೇತೃತ್ವದ ಕಮ್ಯೂನಿಷ್ಟ್ ಸರ್ಕಾರ ಅಧಿಕಾರಕ್ಕೆ ಬಂದಾಗ ಕೆಆರ್ ಗೌರಿ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಟಾಪ್ ನ್ಯೂಸ್
![22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?](https://www.udayavani.com/wp-content/uploads/2024/12/DOKLAM-415x218.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?](https://www.udayavani.com/wp-content/uploads/2024/12/DOKLAM-150x79.jpg)
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
![Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್](https://www.udayavani.com/wp-content/uploads/2024/12/mallya-150x89.jpg)
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mumbai Coast: ಗೇಟ್ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
![Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ](https://www.udayavani.com/wp-content/uploads/2024/12/modi-11-150x84.jpg)
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
![GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್ಟಿ ಕಡಿತ?](https://www.udayavani.com/wp-content/uploads/2024/12/ZOMETO-150x94.jpg)
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್ಟಿ ಕಡಿತ?
MUST WATCH
ಹೊಸ ಸೇರ್ಪಡೆ
![22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?](https://www.udayavani.com/wp-content/uploads/2024/12/DOKLAM-150x79.jpg)
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
![Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್](https://www.udayavani.com/wp-content/uploads/2024/12/mallya-150x89.jpg)
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
![Mangalore_Airport-NewTerminal](https://www.udayavani.com/wp-content/uploads/2024/12/Mangalore_Airport-NewTerminal-150x90.jpg)
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
![H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ](https://www.udayavani.com/wp-content/uploads/2024/12/VISA-150x84.jpg)
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
![BGV-CM-SS](https://www.udayavani.com/wp-content/uploads/2024/12/BGV-CM-SS-150x90.jpg)
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.