ಬುಧವಾರದ ನಿಮ್ಮ ರಾಶಿಫಲದಲ್ಲಿ ಯಾರಿಗೆ ಶುಭ-ಯಾರಿಗೆ ಲಾಭ


Team Udayavani, May 12, 2021, 7:07 AM IST

gthrtht

ಮೇಷ: ನಿಮ್ಮ ಮನಸ್ಸು ಇಬ್ಬಗೆಯ ನೀತಿಯಿಂದ ತೊಳಲಾಡುತ್ತದೆ. ಇಂತಹ ಇಕ್ಕಟ್ಟಿನ ಸ್ಥಿತಿಯನ್ನು ನೀವು ಹೇಗೆ ಬಗೆಹರಿಸುವುದೆಂದು ಆಲೋಚಿಸಿರಿ. ಇದರಲ್ಲಿ ನಿಮಗೆ ಸೂಕ್ತ ಪರಿಹಾರವು ದೊರಕಲಿದೆ.

ವೃಷಭ: ಅಭಿವೃದ್ಧಿಯ ದಿನಗಳಿವು. ಸೂಕ್ತವಾಗಿ ಉಪಯೋಗಿಸಿಕೊಂಡಲ್ಲಿ ಆರ್ಥಿಕವಾಗಿ ಅಭಿವೃದ್ಧಿ ತೋರಿ ಬರುವುದು. ಶ್ರೀ ದೇವರ ದರ್ಶನ ಮಾಡಿದರೆ ಉತ್ತಮ. ಧನಾತ್ಮಕವಾಗಿ ಆಲೋಚನೆ ಮಾಡಿದರೆ ಉತ್ತಮ.

ಮಿಥುನ: ಮಾನಸಿಕವಾಗಿ ತೊಳಲಾಟವನ್ನು ನಿಯಂತ್ರಿಸಿ ಮುನ್ನಡೆದರೆ ಶಾಂತಿ ದೊರಕಲಿದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮಕ್ಕೆ ತಕ್ಕ ಫ‌ಲವನ್ನು ಪಡೆಯಲಿದ್ದಾರೆ. ದೂರಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಮಾಡಿರಿ.

ಕರ್ಕ: ಕುಟುಂಬದ ಹಿರಿಯರಿಂದ ಸೂಕ್ತ ಮಾರ್ಗದರ್ಶನ ದೊರಕಿ ಮುನ್ನಡೆಗೆ ಸಾಧಕವಾಗಲಿದೆ. ವ್ಯಾಪಾರ ವ್ಯವಹಾರಗಳು ಅಭಿವೃದ್ಧಿದಾಯಕವಾದೀತು. ಬಂದದ್ದನ್ನು ಬಂದ ಹಾಗೆ ಸ್ವೀಕರಿಸುವುದು ಒಳ್ಳೆಯದು.

ಸಿಂಹ: ಕೆಲಸಕಾರ್ಯಗಳಲ್ಲಿ ಪ್ರಯತ್ನಬಲ ಹಾಗೂ ಆತ್ಮವಿಶ್ವಾಸವಿದ್ದು ಮುಂದುವರಿದಲ್ಲಿ ಉತ್ತಮ ಪರಿಣಾಮ ದೊರಕಲಿದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಮುನ್ನಡೆದರೆ ಉತ್ತಮ ಫ‌ಲಿತಾಂಶ ದೊರಕುವುದು.

ಕನ್ಯಾ: ಆಗಾಗ ಅಡೆತಡೆಗಳು ತೋರಿಬಂದು ಕಾರ್ಯಸಾಧನೆಗೆ ತಡೆ ತಂದೀತು. ಕುಟುಂಬದಲ್ಲಿ ಹಿರಿಯರ ಹಿತೋಕ್ತಿಗಳನ್ನು ಆರಿಸಿ ಮುನ್ನಡೆದರೆ ನಿಮಗೆ ಶಾಂತಿ ದೊರಕಲಿದೆ. ಕಾರ್ಯರಂಗದಲ್ಲಿ ಕಿರಿಕಿರಿ ಇದೆ.

ತುಲಾ: ದಿನಗಳು ಸರಾಗವಾಗಿ ಕಳೆದು ಮನಸ್ಸಿಗೆ ಸಮಾಧಾನ ಸಿಗುವುದು. ಶುಭಮಂಗಲ ಕಾರ್ಯಕ್ಕೂ ಅನುಕೂಲವಾದ ದಿನಗಳಿವು. ನಿಮ್ಮೆಣಿಕೆಯಂತೆ ಉದ್ಯೋಗವು ದೊರೆತು ಸಮಾಧಾನವಾಗಲಿದೆ. ಶುಭವಿದೆ.

ವೃಶ್ಚಿಕ: ಕೌಟುಂಬಿಕವಾಗಿ ಬಂಧುಮಿತ್ರರ ಓಲೈಕೆ ಹಿತವೆನಿಸಲಿದೆ. ಓತಪ್ರೇತವಾಗಿ ಧನಾಗಮನವು ಲಾಭಾದಿಕ್ಯಕ್ಕೆ ಕಾರಣವಾದೀತು. ದಾಯಾದಿಗಳ ಕಲಹ, ವೈರ ಶಾಂತವಾಗದು. ತಾಳ್ಮೆ ಇರಲಿ. ಮುನ್ನಡೆಯಿರಿ.

ಧನು: ಅನಿರೀಕ್ಷಿತವಾಗಿ ಆಪ್ತರೊಬ್ಬರಿಗೆ ಆರ್ಥಿಕ ನೆರವು ನೀಡಬೇಕಾಗಬಹುದು. ಹಾಳು ಅಭ್ಯಾಸದ ಮಿತ್ರರಿಂದ ದೂರವಿರಿ. ಗುರುಕರುಣೆ ಇದ್ದರೂ ಶನಿ ಬಿಡನು. ಹಿರಿಯರ ಸೇವಾಶುಶ್ರೂಷಾ ಕಾಲ.

ಮಕರ: ನಿವೇಶನ ಖರೀದಿಗೆ ನಾನಾ ರೀತಿಯ ಅವಕಾಶಗಳು ಒದಗಿ ಬರುವುದು. ವಿದ್ಯಾಭ್ಯಾಸದಲ್ಲಿ ಪ್ರಯತ್ನಕ್ಕೆ ತಕ್ಕ ಪ್ರತಿಫ‌ಲ ಸಿಗಲಿದೆ. ಗೊಂದಲಗಳು ಕೆಲವೊಂದು ವಿಚಾರದಲ್ಲಿ ನಿಮಗೆ ಕಂಡುಬರಬಹುದು. ಎಲ್ಲಕ್ಕೂ ಮೌನವಾಗಿರಿ.

ಕುಂಭ: ತಾಳ್ಮೆಯಿಂದ ವ್ಯವಹರಿಸುವುದರಿಂದ ಕಾರ್ಯಾನುಕೂಲವಾಗಲಿದೆ. ಹಣಕಾಸಿನ ವಿಚಾರದಲ್ಲಿ ಬೆಳವಣಿಗೆ ಕಂಡುಬರುವುದು. ಖರ್ಚುವೆಚ್ಚಗಳ ವಿಚಾರದಲ್ಲಿ ಜಾಗೃತವಾಗಿರಿ. ಸಾಮಾಜಿಕ ಸಂಪರ್ಕವನ್ನು ಗಟ್ಟಿಗೊಳಿಸಿರಿ.

ಮೀನ: ಅವಿವಾಹಿತರು ತಮ್ಮ ಮುಂದಿರುವ ಆಯ್ಕೆಗಳನ್ನು ಪರಿಶೀಲಿಸಿ ಮುಂದುವರಿಯಬೇಕು. ಉತ್ತಮ ಆರೋಗ್ಯವು ಎಲ್ಲಾ ವಿಚಾರಗಳಿಗಿಂತ ಹೆಚ್ಚು ಎಂಬುದನ್ನು ಅರಿತುಕೊಳ್ಳಿರಿ. ನೀವು ನಂಬಿದವರೇ ಕೈಕೊಟ್ಟಾರು.

ಟಾಪ್ ನ್ಯೂಸ್

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

Horoscope

Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ

2-horoscope

Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.