ಹಕ್ಕಿ-ಪಿಕ್ಕಿ ಜನಾಂಗಕ್ಕೆ ಸ್ವಾಮೀಜಿ ನೆರವು


Team Udayavani, May 16, 2021, 7:06 PM IST

Swamiji aid

ತುಮಕೂರು: ಕೋವಿಡ್ 2ನೇ ಅಲೆ ಹಲವಾರುಜನರ ಬದುಕನ್ನು ಕಿತ್ತುಕೊಂಡಿದೆ. ಈಮಹಾಮಾರಿಯ ಹೊಡೆತಕ್ಕೆ  ಪ್ರತಿದಿನ ದುಡಿಮೆಮಾಡಿ ಜೀವನ ಸಾಗಿಸುತ್ತಿದ್ದ ಹಕ್ಕಿ-ಪಿಕ್ಕಿ ಜನಾಂಗದಬದುಕು ಸಂಕಷ್ಟಕ್ಕೆ  ಸಿಲುಕಿದ್ದು, ಈ ಜನಾಂಗಕ್ಕೆಪಾವಗಡದ ಶ್ರೀ ರಾಮಕೃಷ್ಣ ಸೇವಾ ಆಶ್ರಮದಸ್ವಾಮಿ ಜಪಾನಂದಜೀ ನೆರವು ನೀಡುವ ಮೂಲಕಮಾನವೀಯತೆ ಮೆರೆದಿದ್ದಾರೆ.

ಜಿಲ್ಲೆಯ ತುಮಕೂರು, ಚಿಕ್ಕನಾಯಕನಹಳ್ಳಿಮತ್ತಿತರ ಕಡೆಗಳಲ್ಲಿ ವಾಸವಿರುವ ಹಕ್ಕಿ-ಪಿಕ್ಕಿಜನಾಂಗದವರು ತೊಂದರೆಯಲ್ಲಿ ಇದ್ದಾರೆಎನ್ನುವುದನ್ನು ಅರಿತ ಸ್ವಾಮಿ ಜಪಾನಂದ ಜೀಪಾವಗಡದಿಂದ ತುಮಕೂರಿಗೆ ಬಂದು ಸಂಕಷ್ಟದಲ್ಲಿಇದ್ದ ಹಕ್ಕಿ-ಪಿಕ್ಕಿ ಜನಾಂಗಕ್ಕೆ ನೆರವಾಗಿದ್ದಾರೆ.ತುಮಕೂರು ತಾಲೂಕಿನ ಅಮಲಾಪುರ ಗ್ರಾಮದಕೇಂದ್ರೀಯ ವಿದ್ಯಾಲಯದ ಹತ್ತಿರ ಇರುವ 150ಹಕ್ಕಿ-ಪಿಕ್ಕಿ ಜನಾಂಗದ ವಾಸ ಸ್ಥಳಕ್ಕೆ ಭೇಟಿ ನೀಡಿಅವರಿಗೆ ಪಾತ್ರೆ ಹಾಗೂ ದಿನಸಿ ಸಾಮಗ್ರಿ ವಿತರಿಸಿದರು.ಪಾವಗಡದಿಂದ 75 ಕಿ.ಮೀ. ದೂರದಲ್ಲಿರುವ ಈಜನಾಂಗ ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದು,ಯಾವುದೇ ಮೂಲ ಸೌಕರ್ಯವಿಲ್ಲದೆ ಜೀವಿಸುತ್ತಿರುವಈ ಜನಾಂಗದ ಸ್ಥಿತಿಯನ್ನು ನೋಡಿ ಮರುಗಿದರು.

150 ಕುಟುಂಬಕ್ಕೆ ದಿನಸಿ ವಿತರಣೆ: ತಕ್ಷಣವೇ ತಮ್ಮವಿವೇಕ ಬ್ರಿಗೇಡ್‌ ತಂಡ ಹಾಗೂ ಪಾವಗಡದ ಸರ್ಕಾರಿಸಹಾಯಕ ಅಭಿಯೋಜಕ ವಿ.ಮಂಜುನಾಥ್‌ಅವರೊಂದಿಗೆ ಮುಂಜಾನೆಯೇ ಭೇಟಿ ನೀಡಿ ಅಲ್ಲಿವಾಸವಿರುವ 150 ಕುಟುಂಬಗಳಿಗೆ ಅಡುಗೆ ಪಾತ್ರೆಗಳಸೆಟ್‌, ಅಡುಗೆ ಎಣ್ಣೆ, 10 ಕೆ.ಜಿ. ಅಕ್ಕಿ, ತಲಾ 2ಕೆ.ಜಿಯಂತೆ ಬೇಳೆ, ರವೆ, ಸಕ್ಕರೆ, ಉಪ್ಪು, ಗೋಧಿ ಹಿಟ್ಟುಮತ್ತು 1 ಕೆ.ಜಿ. ಸಾಂಬಾರು ಪುಡಿ ನೀಡಿರುವುದಲ್ಲದೇಪ್ರತಿಯೊಬ್ಬರಿಗೂ ಮಾಸ್ಕ್, ಸೋಪು ವಿತರಿಸಿದರು.ಕೊರೊನಾದ ಎರಡನೇ ಅಲೆ ಇಂತಹ ಸಾವಿರಾರುಕುಟುಂಬಗಳನ್ನು ನಿರ್ಗತಿಕರನ್ನಾಗಿ ಮಾಡಿರುವವೇಳೆಯಲ್ಲಿ ಸ್ವಾಮೀಜಿ ನೆರವು ಪಡೆದು ಹಕ್ಕಿ-ಪಿಕ್ಕಿಜನಾಂಗ ಸಂತಸಗೊಂಡಿತು.

ಜನಾಂಗಕ್ಕೆ ಸಹಾಯಹಸ್ತ: ಈ ವೇಳೆ ಪಾವಗಡ ಶ್ರೀರಾಮಕೃಷ್ಣ ಆಶ್ರಮದ ಸ್ವಾಮಿ ಜಪಾನಂದಜೀಮಾತನಾಡಿ, ಜಿಲ್ಲೆಯಲ್ಲಿರುವಂತಹ ಇಂತಹ ನಿರ್ಗತಿಕಮತ್ತು ಅತ್ಯಂತ ಹಿಂದುಳಿದ ಹಕ್ಕಿ-ಪಿಕ್ಕಿ ಜನಾಂಗದಹಾಗೂ ಕಾಡುಮೇಡುಗಳನ್ನು ಸುತ್ತುತ್ತಾ ಬಾಚಣಿಗೆ,ಪಿನ್ನು ಇತ್ಯಾದಿಗಳನ್ನು ಊರಿಂದೂರಿಗೆ ಹೋಗಿಮಾರುತ್ತಾ ಜೀವನ ನಡೆಸುತ್ತಿರುವ ಇಂತಹವರಿಗೆಸಹಾಯಹಸ್ತ ನೀಡಿರುವುದು ಸಂತಸವಾಗಿದೆ.ಜಿಲ್ಲೆಯಲ್ಲಿಯೇ ಈ ಕಾರ್ಯಕ್ರಮ ಆರಂಭವಾಗಿದೆ.ಸುಧಾಮೂರ್ತಿ ಹಾಗೂ ಇನ್ಫೋಸಿಸ್‌ ಫೌಂಡೇಷನ್ನಿನಸಹಕಾರದೊಂದಿಗೆ ಈ ಕೆಲಸವನ್ನು ಕೈಗೆತ್ತಿಕೊಂಡಿದ್ದೇವೆ.ಚಿಕ್ಕನಾಯಕನಹಳ್ಳಿಯಿಂದ ಹಿಡಿದುಪಾವಗಡದವರೆಗೆ ಇಂತಹ ಸಮುದಾಯಗಳನ್ನುಗುರುತಿಸಿದ್ದು ಅವರಿಗೆ ಸಹಾಯಹಸ್ತವನ್ನುನೀಡಲಾಗುತ್ತದೆ. ಜಿಲ್ಲೆಯಲ್ಲಿ ಈ ರೀತಿಯ 600ಕುಟುಂಬಗಳಿಗೆ ಸೇವೆ ಸಲ್ಲಿಸುವುದಾಗಿ ಎಂದರು.

ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Kunigal: ಅಪ್ರಾಪ್ತೆಯ ಅಪಹರಣ, ಲೈಂಗಿಕ ದೌರ್ಜನ್ಯ; ಗುಜರಾತ್ ನಲ್ಲಿ ಬಂಧನ

Jeeda

Tumakuru: ದೇವರಾಯನದುರ್ಗದಲ್ಲಿ ಹೊಸ ಮಾದರಿ ಜೇಡ ಪತ್ತೆ

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

3-tumkur-dasara

Dasara: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ದಸರಾ ಆಚರಣೆ

12-koratagere

Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Kaup LaxmiJanardhana Temple: Manohar Shetty elected as Management Committee Chairman

Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.