ತೌಖ್ತೇ ಚಂಡಮಾರುತ ಹಿನ್ನಲೆ : ಹಳಿಗಳ ಮೇಲೆ ಮರ ಬಿದ್ದು ರೈಲು ಸಂಚಾರದಲ್ಲಿ ವ್ಯತ್ಯಯ
Team Udayavani, May 16, 2021, 8:31 PM IST
ಮಂಗಳೂರು : ತೌಖ್ತೇ ಚಂಡುಮಾರತ ಹಿನ್ನಲೆಯಲ್ಲಿ ಕೊಂಕಣ ರೈಲುಮಾರ್ಗದ ಮಡಂಗಾವ್-ತೀವಿಂ ನಡುವೆ ಹಳಿಗಳ ಮೇಲೆ ಮರಗಳು ಬಿದ್ದ ಪರಿಣಾಮ ರೈಲು ಸಂಚಾರ ಕೆಲವು ತಾಸು ವ್ಯತ್ಯಯಗೊಂಡಿತ್ತು.
ಮಡಂಗಾವ್-ತೀವಿಂ ನಡುವೆ ಸುಮಾರು 5 ಕಡೆಗಳಲ್ಲಿ ರೈಲ್ವೆ ಹಳಿಗಳ ಮೇಲೆ ಮರಗಳು ಬಿದ್ದ ಹಿನ್ನಲೆಯಲ್ಲಿ ರೈಲು ನಂ. 06346 ತಿರುವನಂತಪುರಂ ಸೆಂಟ್ರಲ್- ಲೋಕಮಾನ್ಯ ತಿಲಕ್ ಎಕ್ಸ್ಪ್ರೆಸ್ ವಿಶೇಷ ರೈಲು ಸಂಚಾರ ಸುಮಾರು ಮೂರು ತಾಸು ಹಾಗೂ ರೈಲು ನಂ.01114 ಮಡಂಗಾವ್ ಜಂಕ್ಷನ್- ಮುಂಬಯಿ ಸಿಎಸ್ಎಂಟಿ ವಿಶೇಷ ರೈಲ್ನ ಸಂಚಾರ ಸುಮಾರು 1 ತಾಸು ವಿಳಂಭಗೊಂಡಿತ್ತು.
ಕೊಂಕಣ ರೈಲ್ವೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮರಗಳು ಬಿದ್ದ ಸ್ಥಳಕ್ಕೆ ತತ್ಕ್ಷಣ ಧಾವಿಸಿ ಹಳಿಗಳ ಮೇಲೆ ಬಿದ್ಧಿದ್ದ ಮರಗಳನ್ನು ತೆರವುಗೊಳಿಸಿ ರೈಲುಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಇದನ್ನೂ ಓದಿ :ರಾಜ್ಯದಲ್ಲಿಂದು 31531 ಕೋವಿಡ್ ಪಾಸಿಟಿವ್ ಪ್ರಕರಣ; 403 ಜನರು ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.