ಇಸ್ರೇಲ್‌ ಸೇನೆಯ ಮುಂದುವರಿದ ವೈಮಾನಿಕ ದಾಳಿ: ಹಮಾಸ್‌ ರಹಸ್ಯ ಸುರಂಗ ಧ್ವಂಸ


Team Udayavani, May 18, 2021, 7:53 AM IST

ಇಸ್ರೇಲ್‌ ಸೇನೆಯ ಮುಂದುವರಿದ ವೈಮಾನಿಕ ದಾಳಿ: ಹಮಾಸ್‌ ರಹಸ್ಯ ಸುರಂಗ ಧ್ವಂಸ

ಗಾಜಾ ಸಿಟಿ/ವಿಶ್ವಸಂಸ್ಥೆ: ಹಮಾಸ್‌ ಉಗ್ರರ ವಿರುದ್ಧ ಮುಗಿಬಿದ್ದಿರುವ ಇಸ್ರೇಲ್‌ ಸೇನೆ ಸೋಮವಾರವೂ  ಗಾಜಾ ಪಟ್ಟಿಯ ಮೇಲೆ ಬಾಂಬ್‌ ದಾಳಿ ಮುಂದುವರಿಸಿವೆ. ಉಗ್ರ ಸಂಘಟನೆಯ 9 ಕಮಾಂಡರ್‌ಗಳು ಅಡಗಿದ್ದ ಸುರಂಗಗಳನ್ನು ಗುರಿಯಾಗಿರಿಸಿ ಈ ದಾಳಿ ನಡೆಸಲಾಗಿದೆ.

ಇಸ್ರೇಲ್‌ ಸೇನೆ ಹೇಳಿಕೊಂಡ ಪ್ರಕಾರ 15 ಕಿ. ಮೀ. ಉದ್ದದ  ರಹಸ್ಯ ಸುರಂಗವನ್ನು ನಾಶಗೊಳಿಸಲಾಗಿದೆ. ಕಳೆದ ಸೋಮವಾರ ಆರಂಭವಾಗಿರುವ ಈ ಕಾಳಗದಲ್ಲಿ ಇದುವರೆಗೆ 55 ಮಕ್ಕಳು, 33 ಮಹಿಳೆಯರೂ  ಸೇರಿದಂತೆ 200ಕ್ಕೂ ಅಧಿಕ ಮಂದಿ ಜೀವ ಕಳೆದುಕೊಂಡಿದ್ದಾರೆ. 1,230ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ.

ಇದನ್ನೂ ಓದಿ:ಮೈಕ್ರೋಸಾಫ್ಟ್ ಆಡಳಿತ ಮಂಡಳಿಯ ಸದಸ್ಯತ್ವಕ್ಕೆ ಬಿಲ್‌ ಗೇಟ್ಸ್‌ ರಾಜೀನಾಮೆ

ಸೋಮವಾರದ ವೈಮಾನಿಕ ದಾಳಿಯಲ್ಲಿ ಹಮಾಸ್‌ ಹಿರಿಯ ಕಮಾಂಡರ್‌  ಹುಸ್ಸಮ್‌ ಅಬು ಹಬ್ರಿಡ್‌ನ‌ನ್ನು ಕೊಲ್ಲಲಾಗಿದೆ. ಗಾಜಾ ಸಿಟಿಯ ಮೇಯರ್‌ ಯಾಹ್ಯಾ ಸರ್ರಾಜ್‌ ನೀಡಿದ ಮಾಹಿತಿ ಪ್ರಕಾರ ಬಾಂಬ್‌ ದಾಳಿಯಿಂದ ರಸ್ತೆ ಮತ್ತು ಇತರ ಮೂಲ ಸೌಕರ್ಯಗಳಿಗೆ ಭಾರಿ  ಹಾನಿ ಉಂಟಾಗಿದೆ. ಗಾಜಾ ಸಿಟಿಗೆ 3 ದಿನಗಳಿಂದ ವಿದ್ಯುತ್‌ ವ್ಯತ್ಯಯ ಉಂಟಾಗಿದೆ.

ಭಾರತೀಯ ಸಂಶೋಧಕರ ರಕ್ಷಣೆ: ದಕ್ಷಿಣ ಇಸ್ರೇಲ್‌ನ ಬೀರ್ಶೆಬಾ ನಗರದ ಮೇಲೆ ಹಮಾಸ್‌ ಉಗ್ರರು ರಾಕೆಟ್‌ ದಾಳಿ ನಡೆಸಿದ ವೇಳೆ, ಸ್ಥಳೀಯ ಕ್ರಿಕೆಟ್‌ ಕ್ಲಬ್‌ ಭಾರತೀಯ ಸಂಶೋಧಕರನ್ನು ರಕ್ಷಿಸಿದೆ. ಅವರು ಬೆನ್‌-ಗರಿಯಾನ್‌ ವಿವಿಯ  ಸಂಶೋಧಕರಾಗಿದ್ದಾರೆ. ಕ್ರಿಕೆಟ್‌ ಕ್ಲಬ್‌ ಹೊಂದಿರುವ ನೆಲಮಾಳಿಗೆಯಲ್ಲಿ ಸಂಶೋಧಕರು ಮತ್ತು  ಸ್ಥಳೀಯರಿಗೆ ರಕ್ಷಣೆ ನೀಡಲಾಗಿದೆ.

ಪ್ಯಾಲೆಸ್ತೀನ್‌ಗೆ ಬೆಂಬಲ: ವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ ರಾಯಭಾರಿ ಟಿ.ಎಸ್‌.ತಿರುಮೂರ್ತಿ,  ಇಸ್ರೇಲ್‌ ಮೇಲೆ ಹಮಾಸ್‌ ನಡೆಸುತ್ತಿರುವ ದಾಳಿ ಖಂಡಿಸಿದ್ದಾರೆ. ಕೇರಳದ ಸೌಮ್ಯಾ ಸಂತೋಷ್‌ ಸೇರಿದಂತೆ ಹಲವರ ಜೀವಹಾನಿ ಒಪ್ಪತಕ್ಕದ್ದಲ್ಲ  ಎಂದಿದ್ದಾರೆ. ಭಾರತ ಪ್ಯಾಲೆಸ್ತೀನ್‌ ವಿಚಾರಕ್ಕೆ ಮಾತ್ರ  ಬೆಂಬಲ ನೀಡುತ್ತದೆ. 2 ಪ್ರತ್ಯೇಕ ರಾಷ್ಟ್ರಗಳ ರಚನೆ  ಕೂಡ ಭಾರತಕ್ಕೆ ಸ್ವೀಕಾರಾರ್ಹ ಎಂದಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.