![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 18, 2021, 10:11 PM IST
ನವದೆಹಲಿ: ಐಪಿಎಸ್ ಅಧಿಕಾರಿ ಪರಂ ಬೀರ್ ಸಿಂಗ್ ತಮ್ಮ ವಿರುದ್ಧ ದಾಖಲಾಗಿರುವ ಎಲ್ಲ ಪ್ರಕರಣಗಳ ವಿಚಾರಣೆಯನ್ನು ಮಹಾರಾಷ್ಟ್ರದಿಂದ ಹೊರಗೆ ನಡೆಸಬೇಕು ಎಂದು ಸಲ್ಲಿಸಿರುವ ಅರ್ಜಿಯ ವಿಚಾರಣೆಯಿಂದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ಆರ್.ಗವಾಯ್ ಹಿಂದೆ ಸರಿದಿದ್ದಾರೆ.
ಪ್ರಕರಣದ ವಿಚಾರಣೆ ನ್ಯಾ.ವಿನೀತ್ ಶರಣ್ ಮತ್ತು ನ್ಯಾ.ಬಿ.ಆರ್.ಗವಾಯ್ ನೇತೃತ್ವದ ನ್ಯಾಯಪೀಠದ ಮುಂದೆ ನಡೆಯಬೇಕಾಗಿತ್ತು. ಮಂಗಳವಾರ ವಿಚಾರಣೆ ಆರಂಭವಾಗುತ್ತಿದ್ದಂತೆಯೇ ನ್ಯಾ.ವಿನೀತ್ ಶರಣ್ ಮಾತನಾಡಿ “ಈ ಪ್ರಕರಣದ ವಿಚಾರಣೆ ನಡೆಸುವಲ್ಲಿ ನ್ಯಾ.ಬಿ.ಆರ್.ಗವಾಯಿ ಅವರಿಗೆ ಕೊಂಚ ಅನನುಕೂಲವಾಗಿದೆ.
ಹೀಗಾಗಿ, ಅದನ್ನು ಮತ್ತೂಂದು ಪೀಠಕ್ಕೆ ವರ್ಗಾಯಿಸಲಾಗುತ್ತದೆ’ ಎಂದರು. ಇದೇ ಸಂದರ್ಭದಲ್ಲಿ ಐಪಿಎಸ್ ಅಧಿಕಾರಿ ಸಿಂಗ್ ಪರ ವಾದಿಸಿದ ನ್ಯಾಯವಾದಿ ಪುನೀತ್ ಬಾಲಿ ತಮ್ಮ ಕಕ್ಷಿದಾರನ ವಿರುದ್ಧದ ಪ್ರಕರಣ ಪೂರ್ವಗ್ರಹ ಪೀಡಿತವಾದದ್ದು ಎಂದರು.
ಇದನ್ನೂ ಓದಿ :ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ಸಮ್ಮತಿ ಶುಲ್ಕ ಪರಿಷ್ಕರಣೆಗೆ ಶೆಟ್ಟರ್ ಸೂಚನೆ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.