ಊಟ ಪರಿಶೀಲಿಸಿದ ನಾಗರಾಜ್
Team Udayavani, May 19, 2021, 7:27 PM IST
ದೇವನಹಳ್ಳಿ: ಪಟ್ಟಣದ ಹಳೆ ಬಸ್ನಿಲ್ದಾಣದ ಹತ್ತಿರ ಇರುವ ಇಂದಿರಾ ಕ್ಯಾಂಟೀನ್ ಸ್ವತ್ಛತೆ, ಆಹಾರ ಗುಣಮಟ್ಟದ ಬಗ್ಗೆ ಪುರಸಭಾಮುಖ್ಯಾಧಿಕಾರಿ ಎ.ಎಚ್.ನಾಗರಾಜ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಇಂದಿರಾ ಕ್ಯಾಂಟೀನ್ನಲ್ಲಿ ಅಡುಗೆಮನೆ, ಕುಡಿವ ನೀರಿನ ವ್ಯವಸ್ಥೆ ಸಾರ್ವಜನಿಕರಿಗೆ ನೀಡುತ್ತಿರುವ ಆಹಾರದ ಗುಣಮಟ್ಟ, ಪ್ರಮಾಣ ಕೆಲಸ ಮಾಡುತ್ತಿರುವ ಕಾರ್ಮಿಕರ ಸ್ವತ್ಛತೆ ಕುರಿತು ಮಾಹಿತಿ ಪಡೆದರು.ಪುರಸಭಾ ಮುಖ್ಯಾಧಿಕಾರಿ ಎ.ಎಚ್. ನಾಗರಾಜ್ ಮಾತನಾಡಿ,ಇಂದಿರಾ ಕ್ಯಾಂಟೀನ್ಗೆ ಪ್ರತಿ ವಾರಮತ್ತು 15 ದಿನಕ್ಕೊಮ್ಮೆ ಭೇಟಿ ನೀಡಿ ಆಹಾರದ ಗುಣಮಟ್ಟ ಮತ್ತು ಪ್ರಮಾಣ ಕೆಲಸ ಮಾಡುತ್ತಿರುವ ಕಾರ್ಮಿಕರ ಸ್ವತ್ಛತೆ ಬಗ್ಗೆ ಕೋವಿಡ್ ನಿಯಮಗಳ ಅನುಸರಣೆ ಆಗುತ್ತಿರುವ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇನೆ.
ಉತ್ತಮ ಗುಣಮಟ್ಟದ ಆಹಾರವನ್ನು ಕ್ಯಾಂಟೀನ್ನೀಡುತ್ತಿದ್ದು ಬಡಜನರಿಗೆ ಕೂಲಿ ಕಾರ್ಮಿಕರು ರೈತಾಪಿ ಜನರಿಗೆ ಅನುಕೂಲವಾಗಿದೆ. ಸರ್ಕಾರದ ಆದೇಶದಂತೆ ಲಾಕ್ಡೌನ್ವೇಳೆ ಉಚಿತವಾಗಿ ಸಾರ್ವಜನಿಕರಿಗೆ ವಿತರಿಸಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.