ಕೊರೊನಾ ತಡೆಗೆ ಸರ್ವಸಿದ್ಧತೆ: ಆರಗ ಜ್ಞಾನೇಂದ್ರ
Team Udayavani, May 19, 2021, 9:50 PM IST
ತೀರ್ಥಹಳ್ಳಿ: ಕೊರೊನಾ ಪಾಸಿಟಿವ್ ಕಂಡುಬಂದವರಿಗೆ ಸರ್ಕಾರದ ವತಿಯಿಂದಲೇ 17 ದಿನಗಳ ಕಾಲ ಚಿಕಿತ್ಸೆಯ ವ್ಯವಸ್ಥೆ ಮತ್ತು ತಾಲೂಕಿನ ಹದಿನೈದು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೋಣಂದೂರು ಆಸ್ಪತ್ರೆಯಲ್ಲಿ ಇಂದಿನಿಂದಲೇ ಗ್ರಾಮೀಣ ಪ್ರದೇಶದ ಕೊರೊನಾ ಪರೀûಾ ಕೇಂದ್ರಗಳು ಕಾರ್ಯ ಪ್ರಾರಂಭಗೊಂಡಿವೆ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚತೊಡಗಿದ್ದು ಹೊರ ಊರಿನಿಂದ ಬಂದವರಲ್ಲಿ ಅನೇಕರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು ಜಿಲ್ಲೆಯಲ್ಲೇ ನಮ್ಮ ತಾಲೂಕಿನಲ್ಲಿ ಅತಿ ಹೆಚ್ಚು ಕೊರೊನಾ ಪಾಸಿಟಿವ್ ರೋಗಿಗಳು ಕಂಡುಬರುತ್ತಿದ್ದಾರೆ. ನಿಯಂತ್ರಣಕ್ಕೆ ಬಾರದ ಸ್ಥಿತಿ ತೀರ್ಥಹಳ್ಳಿ ತಾಲೂಕಿನಲ್ಲಿದೆ .
ಪಾಸಿಟಿವ್ ಇರುವಂತಹ ಅನೇಕ ವ್ಯಕ್ತಿಗಳು ಬೇಕಾಬಿಟ್ಟಿಯಾಗಿ ತಿರುಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಅಂತವರ ಚಿಕಿತ್ಸೆಗೆ ದೇವಂಗಿ ಸಮೀಪದ ವಾಟಗಾರುನಲ್ಲಿರುವ ಮೊರಾರ್ಜಿ ದೇಸಾಯಿ ವಿದ್ಯಾರ್ಥಿ ನಿಲಯ ಹಾಗೂ ಆನಂದಗಿರಿ ತುಂಗಾ ಕಾಲೇಜು ಸಮೀಪ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಈಗಾಗಲೇ ವಶಕ್ಕೆ ತೆಗೆದುಕೊಂಡು ಸಿದ್ಧತೆ ಮಾಡಿಕೊಳ್ಳಲಾಗಿದೆ. ಜೆ ಸಿ. ಆಸ್ಪತ್ರೆಯಲ್ಲಿ ಎಲ್ಲ ವಾರ್ಡುಗಳನ್ನು ರೋಗಿಗಳ ಚಿಕಿತ್ಸೆಗೆ ಕಾದಿರಿಸಲಾಗಿದೆ.
ಜೊತೆಗೆ ಆಗುಂಬೆಯ ಆಶಾಕಿರಣ ಶಾಲೆ ಮತ್ತು ಹಾಸ್ಟೆಲ್ಗಳನ್ನು ಕೊರೊನಾ ಚಿಕಿತ್ಸಾ ಕೇಂದ್ರಗಳಾಗಿಯೂ ಹಾಗೂ ಅಗತ್ಯಬಿದ್ದರೆ ಕಲ್ಯಾಣ ಮಂದಿರ ಮತ್ತು ಶಾಲಾ ಕಟ್ಟಡಗಳನ್ನು ಸಹ ವಶಕ್ಕೆ ಪಡೆದು ಚಿಕಿತ್ಸೆಗೆ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್ ವಿರುದ್ಧ ಕೇಸ್
Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!
Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು
Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ
Kannada Sahitya Ranga: ಅಮೆರಿಕದಲ್ಲಿ ವಸಂತೋತ್ಸವ; ಕನ್ನಡ ಸಾಹಿತ್ಯ ರಂಗದ ಸಾರ್ಥಕ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.