![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 21, 2021, 9:52 PM IST
ಜಗಳೂರು: ಆಶಾ ಕಾರ್ಯಕರ್ತೆಯರು ಪಟ್ಟಣಪಂಚಾಯಿತಿ ವ್ಯಾಪ್ತಿಯ ಎಲ್ಲಾ ವಾರ್ಡುಗಳಲ್ಲಿನ ಮನೆಮನೆಗೆ ಭೇಟಿ ಮಾಡಿ ಕೊರೋನ ಸೋಂಕಿತರ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರ ಪಟ್ಟಿ ಮಾಡಬೇಕು.ಜತೆಗೆ ಸೋಂಕು ತಗುಲಿರುವ ಖಚಿತ ಮಾರ್ಗವನ್ನು ಪತ್ತೆ ಮಾಡಬೇಕೆಂದು ಪಪಂ ಮುಖ್ಯಾಧಿಕಾರಿ ರಾಜುಡಿ. ಬಣಕಾರ್ ಸೂಚಿಸಿದರು.
ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ನಡೆದ ಆಶಾಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಸಿಬ್ಬಂ ದಿಗಳ ಸಭೆಯಲ್ಲಿ ಅವರು ಮಾತನಾಡಿದರು.ಜಿಲ್ಲಾ ಧಿಕಾರಿಗಳ ಆದೇಶದಂತೆ ಕೊರೊನಾ ಸೋಂಕುತಡೆಯಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ.ಈಗಾಗಲೇ ಸೋಂಕು ನಿವಾರಕ ದ್ರಾವಣ ಸಿಂಪಡಿಸುವಕಾರ್ಯ ನಡೆಯುತ್ತಿದೆ.
ಹೋಂ ಐಸೋಲೇಷನ್ನಲ್ಲಿರುವಂತಹ ಸೋಂಕಿತರ ದಿನನಿತ್ಯದ ಆರೋಗ್ಯಹಾಗೂ ಮನೆಯಲ್ಲಿ ವಾಸ ಮಾಡಲು ಇರುವಮೂಲ ಸೌಲಭ್ಯಗಳನ್ನು ಪರಿಶೀಲಿಸಲಾಗುತ್ತಿದೆ.ಮನೆಯಲ್ಲಿ ಪ್ರತ್ಯೇಕ ಶೌಚಾಲಯ, ಕೊಠಡಿಇಲ್ಲದಿದ್ದರೆ ಅಂಥವರನ್ನು ಕೋವಿಡ್ ಕೇರ್ ಸೆಂಟರ್ಗೆ ಕಳುಹಿಸಿಕೊಡಿ ಎಂದರು.
ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಸಿಬ್ಬಂದಿ ಯೊಂದಿಗೆ ಪ್ರತಿ ಮನೆಗೆ ಭೇಟಿ ನೀಡಿಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ತುರ್ತುಪರಿಸ್ಥಿತಿಯ ಕಾರ್ಯವನ್ನು ಸವಾಲಾಗಿ ಸ್ವೀಕರಿಸಿಪಟ್ಟಣದಲ್ಲಿ ಸೋಂಕು ನಿವಾರಿಸಲು ಶ್ರಮಿಸಬೇಕೆಂದುತಿಳಿಸಿದರು. ಆರೋಗ್ಯ ನಿರೀಕ್ಷಕ ಕಿಫಾಯತ್,ಕಂದಾಯ ನಿರೀಕ್ಷಕ ಸಂತೋಷ್ ಸೇರಿದಂತೆ ಆಶಾಕಾರ್ಯಕರ್ತೆಯರು ಇದ್ದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.