![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 22, 2021, 4:12 PM IST
ಬೆಂಗಳುರು: ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ಚಿತ್ರರಂಗದ ಕಲಾವಿದರಿಗೆ ನೆರವು ನೀಡುತ್ತಿರುವ ನಟ ಉಪೇಂದ್ರ ಅವರ ಕಾರ್ಯಕ್ಕೆ ಹಿರಿಯ ನಟ ಉಮೇಶ್ ಅವರು ಶುಭ ಹಾರೈಕೆ ಜೊತೆಗೆ ಧನ್ಯವಾದ ಹೇಳಿದ್ದಾರೆ.
ಕೋವಿಡ್ ಎರಡನೇ ಅಲೆಗೆ ಸಿಲುಕಿ ನಲುಗುತ್ತಿರುವ ಕನ್ನಡ ಚಿತ್ರರಂಗದ ಕಲಾವಿದರಿಗೆ, ಕಾರ್ಮಿಕರಿಗೆ ನಟ-ನಿರ್ದೇಶಕ ಉಪೇಂದ್ರ ಅವರು ನೆರವಿನ ಹಸ್ತ ಚಾಚಿದ್ದಾರೆ. ಕೆಲಸ ಇಲ್ಲದೆ ಬದುಕು ನಡಿಸಲು ದುಸ್ತರವಾದಂತಹ ಪರಿಸ್ಥಿತಿಯಲ್ಲಿರುವ ಕನ್ನಡ ಚಿತ್ರರಂಗದ ಹಿರಿಯ ಕಲಾವಿದರಿಗೆ ಹಾಗೂ ಸಿನಿ ಕಾರ್ಮಿಕರ ಸಾವಿರಾರು ಕುಟುಂಬಗಳಿಗೆ ಆಹಾರ ಹಾಗೂ ದಿನಸಿ ಕಿಟ್ ಹಂಚುವ ಕಾರ್ಯ ಉಪ್ಪಿ ಅವರಿಂದ ನಿರಂತರವಾಗಿ ನಡೆಯುತ್ತಿದೆ.
ಉಪೇಂದ್ರ ಅವರ ಈ ಕಾರ್ಯಕ್ಕೆ ಚಿತ್ರರಂಗದ ಸಾಕಷ್ಟು ಜನರು ಆರ್ಥಿಕವಾಗಿ ಸಹಾಯ ಮಾಡುತ್ತಿದ್ದಾರೆ. ಈ ಹಣದ ಸದುಪಯೋಗ ಮಾಡಿಕೊಂಡು ಅಗತ್ಯ ವಸ್ತುಗಳನ್ನು ಖರೀದಿಸಿ, ಎಲ್ಲರ ಮನೆ ಬಾಗಿಲಿಗೆ ತಲುಪಿಸುತ್ತಿದ್ದಾರೆ ಉಪೇಂದ್ರ.
ಇನ್ನು ಉಪೇಂದ್ರ ಅವರ ಈ ಕಾರ್ಯಕ್ಕೆ ಹಿರಿಯ ಹಾಸ್ಯ ನಟ ಉಮೇಶ್ ಅವರು ಧನ್ಯವಾದ ಹೇಳಿದ್ದಾರೆ. ಇದುವರೆಗೂ ನೀವು ಮಾಡುತ್ತಿರುವ ಸಮಾಜಿಕ ಕಾರ್ಯವನ್ನು ಸುದ್ದಿ ವಾಹಿನಿಗಳಲ್ಲಿ ನೋಡುತ್ತಿದ್ದೇವು. ಇದೀಗ ಅದನ್ನು ಕಣ್ಣಾರೆ ಕಾಣುತ್ತಿದ್ದೇವೆ. ನೀವು ಕಳುಹಿಸಿ ಕೊಟ್ಟ ದಿನಸಿ ಕಿಟ್ ಇಂದು ನಮ್ಮ ಮನೆಗೆ ಬಂದು ತಲುಪಿದೆ. ನಿಮ್ಮ ಈ ಕಾರ್ಯಕ್ಕೆ ಧನ್ಯವಾದಗಳು ಎಂದು ಉಮೇಶ್ ಅವರು ನುಡಿದಿದ್ದಾರೆ.
??????? ಅಣ್ಣ ನಿಮ್ಮ ಆಶೀರ್ವಾದ ಎಲ್ಲ ಕಲಾವಿದರ ಮತ್ತು ಕಲಾಭಿಮಾನಿಗಳ ಮೇಲೆ ಇರಲಿ ?? pic.twitter.com/DRBpzsdkbw
— Upendra (@nimmaupendra) May 22, 2021
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.