ಎಲ್ಲರೂ ಕೈಬಿಟ್ಟರೆ ಮೇಲೆತ್ತುವವರು ಯಾರು?


Team Udayavani, May 23, 2021, 1:50 PM IST

bahumuki

ಅದೊಂದು ಗುರುಕುಲ. ಅಲ್ಲಿದ್ದ ಗುರುಗಳು ಶಿಷ್ಯ ವತ್ಸಲರೆಂದೂ, ಅಪಾರ ಸಂಯಮಿಯೆಂದೂ ಹೆಸರು ಗಳಿಸಿದ್ದರು. “ಶಿಸ್ತು ಕಲಿಯಬೇಕು. ಸುಳ್ಳು ಹೇಳಬಾರದು.ಕಳ್ಳತನ  ಮಾಡಬಾರದು.ನಾಲ್ಕು ಜನರಿಗೆ ಸಹಾಯ ಮಾಡಬೇಕು…’ ಎಂದು ತಮ್ಮ ಸಂಪರ್ಕಕ್ಕೆ ಬಂದ ಎಲ್ಲರಿಗೂ ಹೇಳುತ್ತಿದ್ದರು.

ಹೀಗಿರಲೊಮ್ಮೆ, ಅವರ ಗುರುಕುಲದಲ್ಲಿಯೇ ಇದ್ದ ಹುಡುಗನೊಬ್ಬ ಕಳವು ಮಾಡಿ ಸಿಕ್ಕಿಬಿದ್ದ. ಉಳಿದ ಮಕ್ಕಳೆಲ್ಲಾ ಅವನ ಮೇಲೆ ದೂರು ನೀಡಿದರು.ಕಳ್ಳನಾಗಿರುವ ಕಾರಣಕ್ಕೆಅವನನ್ನು ಗುರುಕುಲದಿಂದ ಹೊರಕ್ಕೆ ಹಾಕಬೇಕೆಂದು ಒತ್ತಾಯ ಮಾಡಿದರು. ಆದರೆ ಗುರುಗಳು ಹಾಗೆ ಮಾಡಲಿಲ್ಲ. ತಪ್ಪು ಮಾಡಿದ ಶಿಷ್ಯನಿಗೆ ಒಂದು ಮಾತೂ ಬಯ್ಯದೆ ಆಶ್ರಮದಲ್ಲಿಯೇ ಉಳಿಸಿಕೊಂಡರು.

ಹೀಗೆ ಕೆಲವು ದಿನಗಳು ಕಳೆದವು. ಗುರುಕುಲದಲ್ಲಿ ಮತ್ತೂಮ್ಮೆ ಕಳುವಿನ ಪ್ರಕರಣ ನಡೆಯಿತು. ವಿಚಾರಣೆ ನಡೆದಾಗ ಕಳ್ಳನೂ ಸಿಕ್ಕಿಬಿದ್ದ. ಅವನು ಮತ್ಯಾರೂ ಆಗಿರದೆ, ಈ ಮೊದಲು ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದವನೇ ಆಗಿದ್ದ. ಈ ಬಾರಿ ಉಳಿದ ಶಿಷ್ಯರ ಸಿಟ್ಟು ತಾರಕಕ್ಕೇರಿತ್ತು. ಅವರೆಲ್ಲಾ ಒಕ್ಕೊರಲಿನಿಂದ- ಈತನನ್ನು ಆಶ್ರಮದಿಂದ ಹೊರಗೆ ಹಾಕಿ ಗುರುಗಳೇ… ಎಂದು ಒತ್ತಾಯಿಸಿದರು.

ಗುರುಗಳು ಆ ಮಾತುಗಳಿಗೆ ಓಗೊಡಲಿಲ್ಲ. ಇದರಿಂದ ಕೆರಳಿದ ಶಿಷ್ಯರು,ಅವನನ್ನುಆಶ್ರಮದಿಂದ ಹೊರಗೆ ಹಾಕದಿದ್ದರೆ ತಾವೆಲ್ಲರೂ ಆಶ್ರಮ ತೊರೆಯುವುದಾಗಿ ಹೇಳಿದರು. ಆಗ ಗುರುಗಳು- “ಮಕ್ಕಳೇ, ನೀವು ಒಳ್ಳೆಯವರು. ಸದ್ಗುಣ ಸಂಪನ್ನರು. ಸರಿ ಯಾವುದು, ತಪ್ಪು ಯಾವುದು ಎಂದು ನಿಮಗೆ ಅರ್ಥವಾಗುತ್ತದೆ. ನೀವು ಇಲ್ಲಿಂದ ಹೋಗಬಹುದು. ನಿಮಗೆ ಇಷ್ಟವಾದ ಆಶ್ರಮ ಸೇರಬಹುದು. ಆದರೆ ಕಳವು ಮಾಡಿರುವ ಶಿಷ್ಯನಿಗೆ ಒಳ್ಳೆಯದು ಯಾವುದು, ಕೆಟ್ಟದ್ದು ಯಾವುದು ಎಂದೇ ಗೊತ್ತಿಲ್ಲ. ಈಗ ನಾನೂ ಕೈ ಬಿಟ್ಟರೆ, ಅವನನ್ನು ಸರಿದಾರಿಗೆ ತರುವವರು ಯಾರು?’ ಎಂದರು. ಮರೆಯಲ್ಲಿ ನಿಂತುಕೊಂಡು ಈ ಸಂಭಾಷಣೆಯನ್ನು ಕೇಳಿಸಿಕೊಂಡ ಶಿಷ್ಯನ ಕಣ್ಣುಗಳು ಜಿನುಗಿದವು. ಓಡೋಡಿ ಬಂದು ಗುರುವಿನ ಪಾದಗಳನ್ನು ಹಿಡಿದ ಅವನು, ಇನ್ನೊಮ್ಮೆ ಎಂದೂ ಕಳ್ಳತನ ಮಾಡುವುದಿಲ್ಲ ಗುರುಗಳೇ. ನನ್ನನ್ನು ಕ್ಷಮಿಸಿ ಎಂದ…

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.