ಚೆನ್ನೈ: ಲೈಂಗಿಕ ಕಿರುಕುಳ-ಉಪನ್ಯಾಸಕನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ, ಬಂಧನ

ಆಡಳಿತ ಮಂಡಳಿಗೂ ಈ ಬಗ್ಗೆ ದೂರು ನೀಡಿದ್ದರು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲವಾಗಿತ್ತು ಎಂದು ದೂರಿದ್ದಾರೆ.

Team Udayavani, May 25, 2021, 12:41 PM IST

ಚೆನ್ನೈ: ಲೈಂಗಿಕ ಕಿರುಕುಳ-ಉಪನ್ಯಾಸಕನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ, ಬಂಧನ

ಚೆನ್ನೈ: ಹಲವಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಉಪನ್ಯಾಸಕನನ್ನು ಪೋಕ್ಸೊ ಕಾಯ್ದೆಯಡಿ ಪೊಲೀಸರು ಬಂಧಿಸಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

ಇದನ್ನೂ ಓದಿ:ಟೂಲ್ ಕಿಟ್ ಜಟಾಪಟಿ, ಟ್ವಿಟರ್ ಕಚೇರಿಗೆ ಪೊಲೀಸ್; ಇದು ಬಿಜೆಪಿಯ ಹೇಡಿತನದ ದಾಳಿ: ಕಾಂಗ್ರೆಸ್

ತರಗತಿಯಲ್ಲಿ ಹಾಗೂ ಆನ್ ಲೈನ್ ತರಗತಿ ವೇಳೆಯಲ್ಲಿನ ಉಪನ್ಯಾಸಕ ನಡೆಸಿದ ಲೈಂಗಿಕ ದುರ್ನಡತೆ ಮತ್ತು ಅನುಚಿತ ವರ್ತನೆಗಳ ಬಗ್ಗೆ ಚೆನ್ನೈ ಶಾಲೆಯ ಹಲವಾರು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ನಂತರ ಶಿಕ್ಷಕನನ್ನು ಬಂಧಿಸಿರುವ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.

ಶಿಕ್ಷಕನ ವಿರುದ್ಧ ಪೋಕ್ಸೊ ಕಾಯ್ದೆಯ ಸೆಕ್ಷನ್ 12 ಮತ್ತು ಸೆಕ್ಷನ್ 67, 67(ಎ), 354(ಎ) ಮತ್ತು ಐಟಿ ಕಾಯ್ದೆ 509ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಚೆನ್ನೈನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ವಾಣಿಜ್ಯ ಉಪನ್ಯಾಸಕನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಅಲ್ಲದೇ ಪೊಲೀಸ್ ವಿಚಾರಣೆಗೆ ಒಪ್ಪಿಸಲು ತಮ್ಮ ವಶಕ್ಕೆ ನೀಡುವಂತೆ ಮಂಗಳವಾರ(ಮೇ 25) ಕೋರ್ಟ್ ಗೆ ಮನವಿ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಪನ್ಯಾಸಕನ ಮನೆಯನ್ನು ಶೋಧಿಸಿದ ವೇಳೆ ಆತನ ಲ್ಯಾಪ್ ಟಾಪ್ ಮತ್ತು ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿ ಹೇಳಿದೆ. ಕೆಲವು ವಿದ್ಯಾರ್ಥನಿಯರಿಗೆ ಆನ್ ಲೈನ್ ತರಗತಿ ವೇಳೆ ಮೊಬೈಲ್ ಗೆ ಅಸಂಬದ್ಧ ಮತ್ತು ಅಶ್ಲೀಲ ಸಂದೇಶಗಳನ್ನು ಉಪನ್ಯಾಸಕ ಕಳುಹಿಸುತ್ತಿದ್ದ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು. ಅಲ್ಲದೇ ಆಡಳಿತ ಮಂಡಳಿಗೂ ಈ ಬಗ್ಗೆ ದೂರು ನೀಡಿದ್ದರು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲವಾಗಿತ್ತು ಎಂದು
ದೂರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಉಪನ್ಯಾಸಕನ ಕಾಮಚೇಷ್ಠೆಯ ಪುರಾಣ ಬಹಿರಂಗವಾದ ಮೇಲೆ ಆಡಳಿತ ಮಂಡಳಿ ಈತನನ್ನು ಅಮಾನತುಗೊಳಿಸಿದೆ. ಈ ದೂರಿನ ಬಗ್ಗೆ ತನಿಖೆ ನಡೆಸುವುದಾಗಿಯೂ ತಿಳಿಸಿದೆ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.