ಆ್ಯಂಬುಲೆನ್ಸ್ ಮಾಲಿಕರಿಂದ ದಿಢೀರ್ ಪ್ರತಿಭಟನೆ
Team Udayavani, May 25, 2021, 9:20 PM IST
ಶಿವಮೊಗ್ಗ: ಬೇಡಿಕೆ ಈಡೇರಿಸಿಬೇಕೆಂದು ಒತ್ತಾಯಿಸಿ ಖಾಸಗಿ ಆ್ಯಂಬುಲೆನ್ಸ್ಗಳ ಮಾಲೀಕರು ಸೋಮವಾರ ದಿ ಢೀರ್ ಪ್ರತಿಭಟನೆ ನಡೆಸಿದರು. ಇದರಿಂದ ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇದ್ದ ಶವ ಸಾಗಿಸಲಾಗದೆ ಮೃತರ ವಾರಸುದಾರರು ಪರದಾಡಿದರು.
ಕಳೆದ 15 ದಿನಗಳಿಂದ ಖಾಸಗಿ ಆ್ಯಂಬುಲೆನ್ಸ್ ಮಾಲೀಕರು ಹೆಚ್ಚು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದರಿಂದ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಆರೋಗ್ಯ ಇಲಾಖೆ ಜಿಲ್ಲಾಡಳಿತದ ಮಧ್ಯ ಪ್ರವೇಶದಿಂದಾಗಿ ಕಿ.ಮೀ.ಗೆ ಇಂತಿಷ್ಟು ಎಂದು ದರ ಕೂಡ ನಿಗದಿ ಮಾಡಲಾಗಿತ್ತು. ಅಲ್ಲದೆ ಒಂದು ಆ್ಯಂಬುಲೆನ್ಸ್ಗೆ 4 ಪಿಪಿಇ ಕಿಟ್ಗಳನ್ನು ನೀಡುವುದಾಗಿ ಜಿಲ್ಲಾಡಳಿತ ತಿಳಿಸಿತ್ತು. ಆದರೆ ಖಾಸಗಿ ಜಿಲ್ಲಾಡಳಿತ ನಿಗದಿ ಪಡಿಸಿದ ದರ ಒಪ್ಪಿಕೊಳ್ಳದ ಆ್ಯಂಬುಲೆನ್ಸ್ ನವರು ದಿಢೀರ್ ಪ್ರತಿಭಟನೆ ಹಾದಿ ಹಿಡಿದರು.
ಕಳೆದ ಮಧ್ಯರಾತ್ರಿಯಿಂದಲೇ ಖಾಸಗಿ ಆಂಬುಲೆನ್ Õನವರು ಮೃತ ದೇಹಗಳನ್ನು ಸಾಗಿಸಲು ಒಪ್ಪದೆ ತಮ್ಮ ಬೇಡಿಕೆ ಈಡೇರಿಸಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದರು. ಜಿಲ್ಲಾಡಳಿತ ನಿಗದಿಪಡಿಸಿದ ದರವನ್ನು ಪರಿಷ್ಕರಿಸಬೇಕು. ಓಮ್ನಿ ಆಂಬುಲೆನ್ Õಗಳಿಗೆ ಕಿ.ಮೀ.ಗೆ 20 ರೂ. ನೀಡಬೇಕು.
ಖಾಸಗಿ ಆಂಬುಲೆನ್ಸ್ಗಳ ಚಾಲಕರನ್ನು ಕೊರೊನಾ ವಾರಿಯರ್ಸ್ಗಳೆಂದು ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ, ಪಿಐ ಹರೀಶ್ ಪಟೇಲ್ ಸೇರಿದಂತೆ ಅ ಧಿಕಾರಿಗಳ ಮಧ್ಯಸ್ಥಿಕೆಯಲ್ಲಿ ಆ್ಯಂಬುಲೆನ್ಸ್ಗಳ ಚಾಲಕ ಮತ್ತು ಮಾಲೀಕರ ನಡುವೆ ಮಾತುಕತೆ ನಡೆಸಿ ಮನವೊಲಿಸಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!
Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು
Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ
Kannada Sahitya Ranga: ಅಮೆರಿಕದಲ್ಲಿ ವಸಂತೋತ್ಸವ; ಕನ್ನಡ ಸಾಹಿತ್ಯ ರಂಗದ ಸಾರ್ಥಕ ಸೇವೆ
Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.