ಮೇ 29, 30ರಂದು ಬೆಳಗಾವಿ ಸಂಪೂರ್ಣ ಲಾಕ್ ಡೌನ್ ಘೋಷಣೆ : ಜಿಲ್ಲಾಧಿಕಾರಿ ಆದೇಶ


Team Udayavani, May 25, 2021, 9:45 PM IST

ಮೇ 29, 30ರಂದು ಬೆಳಗಾವಿ ಸಂಪೂರ್ಣ ಲಾಕ್ ಡೌನ್ ಘೋಷಣೆ : ಜಿಲ್ಲಾಧಿಕಾರಿ ಆದೇಶ

ಬೆಳಗಾವಿ: ಜಿಲ್ಲೆಯಲ್ಲಿ ಕೋರೊನಾ ವೈರಸ್ ಸೋಂಕು ಹರಡದಂತೆ ತಡೆಗಟ್ಟಲು ಮೇ 29 ಹಾಗೂ ಮೇ 30 ರಂದು ಎರಡು ದಿನಗಳ ಕಾಲ ವಾರಾಂತ್ಯದ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಕೋವಿಡ್-19 ಹರಡುವುದನ್ನು ತಡೆಗಟ್ಟಲು ಮೇ 29ರ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು ಅನಾವಶ್ಯಕವಾಗಿ ಓಡಾಡುವುದನ್ನು ಸಂಪೂರ್ಣವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರಡಿ ನಿಷೇಧಿಸಿ ಆದೇಶಿಸಲಾಗಿತ್ತು. ಆದರೆ, ಬೆಳಗಾವಿ ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಮೇ 29ರ ಬೆಳಗ್ಗೆ 6 ಗಂಟೆಯಿಂದ ಮೇ 31ರ ಬೆಳಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಅಗತ್ಯ ಚಟುವಟಿಕೆಗಳಿಗೆ ಮಾತ್ರ ಅವಕಾಶ: ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಸಂಚರಿಸಲು, ಅಗತ್ಯ ವಸ್ತುಗಳಾದ ಹಾಲು, ಔಷಧಿ ಪೂರೈಕೆ ಮತ್ತು ಖರೀದಿಗೆ ಹಾಗೂ ಅಂತರ್‌ರಾಜ್ಯ ಹಾಗೂ ಅಂತರ್ ಜಿಲ್ಲೆಗಳಿಗೆ ಸಂಚರಿಸುವ ಸರಕು ಮತ್ತು ಸಾಗಾಣಿಕಾ ವಾಹನಗಳಿಗೆ ಮಾತ್ರ ‌ಅವಕಾಶ ನೀಡಲಾಗಿದೆ.

ಇದನ್ನೂ ಓದಿ :ಕೋವಿಡ್ ದೂರಮಾಡಲು ನೂರಾರು ಕೆಜಿ ಅನ್ನ ಚೆಲ್ಲಿ ಮೌಢ್ಯಾಚರಣೆ : ಗ್ರಾಮಸ್ಥರ ಕ್ರಮಕ್ಕೆ ಅಸಮಾಧಾನ
ಆದೇಶದಲ್ಲಿ ಸೂಚಿಸಿರುವ ದಿನಗಳಂದು ಈಗಾಗಲೇ ಪೂರ್ವಾನುಮತಿ ಪಡೆದುಕೊಂಡು ನಿಗದಿಪಡಿಸಿರುವಂತಹ ಮದುವೆ ಸಮಾರಂಭಗಳಿಗೆ ಮಾತ್ರ ಅವಕಾಶವಿದೆ‌ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.