ಭತ್ತ ಬೆಳೆಗಾರರಿಗೆ ಮಾನದಂಡ ಇಕ್ಕ,ಟ್ಟು


Team Udayavani, May 27, 2021, 8:50 PM IST

ಹಜಗ್ಕದಸಲಅ

ರಾಯಚೂರು: ಭತ್ತ ಬೆಳೆಗಾರರಿಗೆ ಒಂದೆಡೆ ಬೆಲೆ ಕುಸಿತ ಸಮಸ್ಯೆ ಎದುರಾದರೆ, ಮತ್ತೂಂದೆಡೆ ಖರೀದಿ ಕೇಂದ್ರಗಳಲ್ಲಿ ಗುಣಮಟ್ಟ ಪರೀಕ್ಷೆ ಎದುರಿಸುವ ಸವಾಲು ಕಗ್ಗಂಟಾಗಿ ಪರಿಣಮಿಸಿದೆ.

ಸರ್ಕಾರ ಖರೀದಿ ಕೇಂದ್ರಗಳನ್ನು ಆರಂಭಿಸಿದ್ದು, ಜೂ.30ರವರೆಗೆ ನೋಂದಣಿಗೆ ಅವಕಾಶ ನೀಡಿದೆ. ಆದರೆ, ನೋಂದಣಿ ವೇಳೆ ಗುಣಮಟ್ಟ ಪರೀಕ್ಷೆ ನಡೆಯುತ್ತಿದ್ದು, ಮಾನದಂಡಗಳ ಪ್ರಕಾರ ಇಲ್ಲವಾದರೆ ಅಂಥ ಭತ್ತವನ್ನು ಸಾರಾಸಗಟಾಗಿ ತಿರಸ್ಕರಿಸಲಾಗುತ್ತಿದೆ.

ಮುಕ್ತ ಮಾರುಕಟ್ಟೆಯಲ್ಲಿ ಸೂಕ್ತ ದರವಿಲ್ಲ, ಖರೀದಿ ಕೇಂದ್ರಗಳಲ್ಲಿ ಮನ್ನಣೆ ಇಲ್ಲದೆ ಅನ್ನದಾತರ ಪಾಡು ಅಡಕತ್ತರಿಯಲ್ಲಿ ಸಿಲುಕಿ ಒದ್ದಾಡುವಂತಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ಕಳೆದ ವರ್ಷ 1400 ರೂ.ವರೆಗೆ ಇದ್ದ ದರ ಈ ಬಾರಿ 700-800 ರೂ. ಇದೆ. ಜಿಲ್ಲೆಯಲ್ಲಿ ಬೇಸಿಗೆ ಬೆಳೆಯಲ್ಲಿ ಸುಮಾರು 90 ಹೆಕ್ಟೇರ್‌ಗೂ ಅಧಿ ಕ ಪ್ರದೇಶದಲ್ಲಿ ಭತ್ತ ಬೆಳೆದಿದ್ದು, 4 ಲಕ್ಷ ಕ್ವಿಂಟಲ್‌ಗ‌ೂ ಅಧಿ ಕ ಇಳುವರಿ ನಿರೀಕ್ಷಿಸಲಾಗಿತ್ತು. ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿಸಿದ ಭತ್ತವನ್ನು ಹಲ್ಲಿಂಗ್‌ ಮಾಡಿಸಿ ಪುನಃ ಆಹಾರ ಇಲಾಖೆಯಿಂದ ಸಾರ್ವಜನಿಕರಿಗೆ ವಿತರಿಸಲಾಗುತ್ತಿದೆ.

ಆದರೆ, ಖಾಸಗಿ ಮಿಲ್‌ಗ‌ಳಿಗೆ ಹಲ್ಲಿಂಗ್‌ಗೆ ನೀಡಿರುವ ಕಾರಣ ಅವರ ಬೇಡಿಕೆಗೆ ತಕ್ಕಂತ ಅಕ್ಕಿ ನೀಡದಿದ್ದರೆ ನಾವು ಹಲ್ಲಿಂಗ್‌ ಮಾಡುವುದಿಲ್ಲ ಎನ್ನುತ್ತಿದ್ದಾರೆ ಎಂಬುದು ಅಧಿ ಕಾರಿಗಳ ವಾದ. ಕೇಂದ್ರ ಸರ್ಕಾರ ಗುಣಮಟ್ಟದಲ್ಲಿ ರಾಜಿ ಆಗದಂತೆ ತಿಳಿಸಿದೆ. ತೇವಾಂಶ, ಸ್ವತ್ಛತೆ, ತೂಕ ಜತೆಗೆ ಕ್ವಿಂಟಲ್‌ ಭತ್ತ ಹಲ್ಲಿಂಗ್‌ ಮಾಡಿದಾಗ ಕನಿಷ್ಟ ಶೇ.67ರಷ್ಟು ಅಕ್ಕಿ ಬರಬೇಕು ಎಂಬ ಷರತ್ತು ವಿ ಧಿಸಲಾಗಿದೆ. ನಾವು ಆರ್‌ ಎನ್‌ಆರ್‌ ತಳಿ ಅಕ್ಕಿ ಬೆಳೆದಿದ್ದು, ಈ ಅಕ್ಕಿ ಅಷ್ಟೊಂದು ಪ್ರಮಾಣದಲ್ಲಿ ತೂಗುವುದಿಲ್ಲ ಎಂದು ರೈತರೇ ಹೇಳುತ್ತಿದ್ದಾರೆ. ಈ ಕಾರಣಕ್ಕೂ ಖರೀದಿ ಕೇಂದ್ರಗಳಲ್ಲಿ ಭತ್ತ ತಿರಸ್ಕಾರವಾಗುತ್ತಿದೆ

 

ಟಾಪ್ ನ್ಯೂಸ್

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ: ಸಚಿವ ಭೋಸರಾಜು

Raichur: ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ: ಸಚಿವ ಭೋಸರಾಜು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

11(1)

Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.