![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 28, 2021, 10:59 AM IST
ಬೆಳಗಾವಿ/ಅಥಣಿ: ಮದ್ಯದ ಅಂಗಡಿಯ ಭದ್ರತೆಗಿದ್ದ ಸೆಕ್ಯೂರಿಟಿ ಗಾರ್ಡ್ ನ ಕೈ-ಕಾಲು ಕಟ್ಟಿ ಅಂಗಡಿಯಲ್ಲಿದ್ದ ಸುಮಾರು ನಾಲ್ಕೂವರೆ ಲಕ್ಷ ರೂ. ಮೌಲ್ಯದ ಮದ್ಯ ಕಳವು ಮಾಡಿದ ಘಟನೆ ಅಥಣಿಯಲ್ಲಿ ನಡೆದಿದೆ.
ಅಥಣಿ ಪಟ್ಟಣದ ಹೊರವಲಯದ ಕೆಟಗೇರಿ ಗ್ರಾಮಕ್ಕೆ ಹೊಂದಿಕೊಂಡಿರುವ ಮಾರ್ಗದಲ್ಲಿರುವ ವೆಂಕಟೇಶ್ವರ ವೈನ್ ಶಾಪ್ ನಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ.
ಇದನ್ನೂ ಓದಿ:ಈಗ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಗಡಿಪಾರು ಮಾಡಲು ಸಾಧ್ಯವಿಲ್ಲ: ಡೊಮಿನಿಕಾ ಕೋರ್ಟ್
ಗುರುವಾರ ತಡರಾತ್ರಿ ವೈನ್ ಶಾಪ್ ಗೆ ಬಂದ ಇಬ್ಬರು ವ್ಯಕ್ತಿಗಳು ಸಾರಾಯಿ ಕೊಡುವಂತೆ ಸೆಕ್ಯೂರಿಟಿ ಗಾರ್ಡ್ ಗೆ ಕೇಳಿದ್ದಾರೆ. ಆದರೆ ಅಂಗಡಿ ಬೀಗ ಹಾಕಿದೆ, ಈಗ ಇಲ್ಲ, ನಾಳೆ ಬೆಳಗ್ಗೆ ಬನ್ನಿ ಎಂದಿದ್ದಕ್ಕೆ ವಾಪಸ್ಸು ಹೋಗಿದ್ದಾರೆ. ಅರ್ಧ ಗಂಟೆ ಬಿಟ್ಟು ಮತ್ತೆ ಐದಾರು ಜನ ದ್ವಿಚಕ್ರ ವಾಹನದ ಮೇಲೆ ಬಂದ ಈ ಖದೀಮರು ವೈನ್ ಶಾಪ್ ಕಾಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಬಳಿಕ ಕೈ ಕಾಲು ಕಟ್ಟಿ ಗ್ಯಾಸ್ ವೆಲ್ಡಿಂಗ್ ಮಷೀನ್ ದಿಂದ ಬೀಗ ಕೊಯ್ದು ಒಳ ನುಗ್ಗಿ ಕಳ್ಳತನ ನಡೆಸಿದ್ದಾರೆ. ಈ ಕುರಿತು ಅಥಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.