ಮಹಿಳೆಯಿಂದ  ಮಲ ತುಂಬಿದ ಗುಂಡಿ ಸ್ಪಚ್ಛತೆ


Team Udayavani, May 28, 2021, 7:17 PM IST

incident held at mandya

ಪಾಂಡವಪುರ: ಪಾಂಡವಪುರ ಸಹಕಾರ ಸಕ್ಕರೆಕಾರ್ಖಾನೆ (ಪಿಎಸ್‌ಎಸ್‌ಕೆ) ಆಡಳಿತ ಮಂಡಳಿ,ಓರ್ವ ದಲಿತ ಮಹಿಳೆಯಿಂದ ನೌಕರರ ವಸತಿಗೃಹಗಳ (ಕ್ವಾಟ್ರಸ್‌) ಬಳಿಯಿದ್ದ ಮಲ ತುಂಬಿದ ಗುಂಡಿಗೆ ಇಳಿಸಿ ಸ್ವತ್ಛತೆ ಕೆಲಸ ಮಾಡಿಸಿದ ಅಮಾನವೀಯ ಘಟನೆ ನಡೆದಿದೆ.

ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿತಾತ್ಕಾಲಿಕವಾಗಿ ಸ್ವತ್ಛತಾ ಕೆಲಸ ಮಾಡುತ್ತಿದ್ದ ಕೆನ್ನಾಳುಗ್ರಾಮದ ದಲಿತ ಮಹಿಳೆ ಎಂ.ಮಂಜುಳಾ ಅವರಿಂದಕಾರ್ಖಾನೆ ಆಡಳಿತ ಮಂಡಳಿ ತಮ್ಮ ವಿಶ್ವೇಶ್ವರನಗರಬಡಾವಣೆಯ ಪಿಎಸ್‌ಎಸ್‌ಕೆ ಕ್ವಾಟ್ರಸ್‌ನಲ್ಲಿರುವಮಲ ತುಂಬಿದ ಗುಂಡಿ ಗೆ ಇಳಿಸಿ ಸ್ವತ್ಛತೆಕೆಲಸ ಮಾಡಿಸಿರುವ ಘಟನೆ ಕಳೆದ ಹತ್ತು ದಿನಗಳಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸ್ವತ್ಛತೆಗೆ ಸೂಚಿಸಿದ ಕಾರ್ಖಾನೆ ಅಧಿಕಾರಿನಾಗೇಶ್: ಸಂಸ್ಥೆಯ ಅಧಿಕಾರಿ ಸೂಚನೆ ಮೇರೆಗೆದಬ್ಬೆ, ಕೈಗ್ಲೌಸ್‌, ಗೋರೋಮಣೆ ತೆಗೆದುಕೊಂಡು ಪಿಎಸ್‌ಎಸ್‌ಕೆ ಕ್ವಾಟ್ರಸ್‌ಗೆ ಸ್ವತ್ಛತಾ ಕಾರ್ಮಿಕರು ತೆರಳಿದ್ದಾರೆ. ಸ್ಥಳಕ್ಕೆ ಸಿವಿಲ್‌ ಇಂಜಿನಿಯರ್‌ ನಾಗೇಶ್‌ತೆರಳಿ ಕ್ವಾಟ್ರಸ್‌ ಬಳಿ ಮಿನಿ ಕ್ರೀಡಾಂಗಣದ ಮಧ್ಯದಲ್ಲಿದ್ದ ಮಲ ತುಂಬಿದ್ದ ಗುಂಡಿಯನ್ನು ತೋರಿಸಿ ತಕ್ಷಣ ಸಂಪೂರ್ಣ ಸ್ವತ್ಛತೆ ಮಾಡಿ ಎಂದುಸೂಚಿಸಿದ್ದಾರೆ ಎನ್ನಲಾಗಿದೆ.

ಈ ಪ್ರಕರಣ ಬಹಿರಂಗವಾದರೆ ಸಮಸ್ಯೆಉಂಟಾಗುತ್ತದೆ ಎಂದು ಆಕೆಗೆ ಬೆದರಿಸಿದ್ದಾರೆಎನ್ನಲಾಗಿದೆ. ಬೆದರಿಕೆಗೆ ಒಳಗಾಗಿದ್ದ ಮಂಜುಳಾ ಸಾಕ್ಷಿ ಸಹಿತ ತಮ್ಮ ಜನಾಂಗದ ಸಂಘಕ್ಕೆ ತಿಳಿಸಿದಾಗ, ಸಪಾಯಿ ಕರ್ಮಚಾರಿ ಜಾಗೃತಿ ಸಮಿತಿ ಪಾಂಡವಪುರ ಉಪವಿಭಾಗ ಮಟ್ಟದ ಸದಸ್ಯ ಎಸ್‌.ಕುಮಾರ್‌(ಪಾರ್ಥಸಾರಥಿ) ಕರ್ಮಚಾರಿ ಆಯೋಗಕ್ಕೆಅಧಿಕೃತವಾಗಿ ಸಾಕ್ಷಿ ಸಹಿತ ದೂರು ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.