ಪುಲ್ವಾಮಾ ದಾಳಿಯಲ್ಲಿ ಹುತಾತ್ಮ ಯೋಧನ ಪತ್ನಿ ನಿತಿಕಾ ಕೌಲ್ ಭಾರತೀಯ ಸೇನೆಗೆ ಸೇರ್ಪಡೆ

ಎಸ್ ಎಸ್ ಸಿಇ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರು. ನಂತರ ಸೇನಾ ತರಬೇತಿ ಪಡೆಯಲು ಆರಂಭಿಸಿದ್ದರು.

Team Udayavani, May 29, 2021, 3:29 PM IST

ಪುಲ್ವಾಮಾ ದಾಳಿಯಲ್ಲಿ ಹುತಾತ್ಮ ಯೋಧನ ಪತ್ನಿ ನಿತಿಕಾ ಕೌಲ್ ಭಾರತೀಯ ಸೇನೆಗೆ ಸೇರ್ಪಡೆ

ನವದೆಹಲಿ: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾಗಿದ್ದ ಮೇಜರ್ ವಿಭೂತಿ ಶಂಕರ್ ಧೌಂಡಿಯಾಲ್ ಅವರ ಪತ್ನಿ ಶನಿವಾರ(ಮೇ 29) ಭಾರತೀಯ ಸೇನೆಗೆ ಯೋಧರಾಗಿ ಸೇರ್ಪಡೆಗೊಂಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಕೋವಿಡ್ ಮಾಹಿತಿ ಹೇಳಲು ಹೋದ ಆಶಾ ಕಾರ್ಯಕರ್ತೆಗೆ ಅವಾಚ್ಯ ಶಬ್ದಗಳಿಂದ ನಿಂದನೆ ನಿಂದನೆ

2019ರ ಫೆಬ್ರುವರಿಯಲ್ಲಿ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೇಜರ್ ವಿಭೂತಿ ಶಂಕರ್ ಹುತಾತ್ಮರಾಗಿದ್ದರು. ಮೇಜರ್ ಶಂಕರ್ ಅವರ ತ್ಯಾಗಕ್ಕಾಗಿ ಕೇಂದ್ರ ಸರ್ಕಾರ ಮರಣೋತ್ತರ ಶೌರ್ಯ ಚಕ್ರವನ್ನು ನೀಡಿ ಗೌರವಿಸಿತ್ತು.

ಚೆನ್ನೈನ ಸೇನಾ ತರಬೇತಿ ಅಕಾಡೆಮಿಯಲ್ಲಿ ತರಬೇತಿ ಪಡೆದು ಉತ್ತೀರ್ಣಗೊಂಡ ಮೇಜರ್ ಶಂಕರ್ ಪತ್ನಿ ನಿತಿಕಾಕೌಲ್ ಇಂದು ಭಾರತೀಯ ಸೇನೆಗೆ ಲೆಫ್ಟಿನೆಂಟ್ ಆಗಿ ನೇಮಕವಾಗುವ ಮೂಲಕ ಗೌರವ ಸಲ್ಲಿಸಿದ್ದಾರೆ.

” ಹುತಾತ್ಮ ಮೇಜರ್ ಶಂಕರ್ ಅವರ ಪತ್ನಿ ನಿತಿಕಾ ಕೌಲ್ ಗೆ ಉಧಾಂಪುರ್ ಪಿ.ಆರ್.ಒ ತಮ್ಮ ಅಧಿಕೃತ ಟ್ವೀಟರ್ ನಲ್ಲಿ ಅಭಿನಂದನೆ ತಿಳಿಸಿದೆ. 2019ರಲ್ಲಿ ನಡೆದ ಪುಲ್ವಾಮಾ ದಾಳಿಯಲ್ಲಿ ಮೇಜರ್ ವಿಭೂತಿ ಶಂಕರ್ ದೌಂಡಿಯಾಲ್ ಜೀವ ತೆರುವ ಮೂಲಕ ಹುತಾತ್ಮರಾಗಿದ್ದರು. ಇಂದು ಅವರ ಪತ್ನಿ ನಿತಿಕಾ ಕೌಲ್ ಭಾರತೀಯ ಸೇನೆಗೆ ಸಮವಸ್ತ್ರ ಧರಿಸುವ ಮೂಲಕ ಸೇರ್ಪಡೆಗೊಂಡು ಗೌರವ ಸಲ್ಲಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮೇಜರ್ ಧೌಂಡಿಯಾಲ್ ಅವರು ಹುತಾತ್ಮರಾಗುವ ಕೇವಲ ಒಂಬತ್ತು ತಿಂಗಳು ಮೊದಲು ನಿತಿಕಾ ಕೌಲ್ ಅವರನ್ನು ವಿವಾಹವಾಗಿದ್ದರು. ಪತಿ ಹುತಾತ್ಮರಾಗಿ ಆರು ತಿಂಗಳ ನಂತರ ಎಸ್ ಎಸ್ ಸಿಇ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರು. ನಂತರ ಸೇನಾ ತರಬೇತಿ ಪಡೆಯಲು ಆರಂಭಿಸಿದ್ದರು.

ಟಾಪ್ ನ್ಯೂಸ್

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.