ಸಾಲೂರು ಮಠದ ಹಿರಿಯ ಶ್ರೀಗಳು ಚೇತರಿಕೆ
Team Udayavani, May 30, 2021, 6:58 PM IST
ಹನೂರು: ಸಾಲೂರು ಬೃಹನ್ಮಠದ ಹಿರಿಯ ಶ್ರೀಗ ಳಾದಪಟ್ಟದ ಗುರುಸ್ವಾಮಿಗಳು ಕೊರೊನಾ ಗೆದ್ದು ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದಾರೆ.
ಗುರುಸ್ವಾಮೀಜಿಗಳಿಗೆ (65)ಕೋಮಾರ್ಬಿಡಿಟಿ ಆಗಿದ್ದು, ಹೃದ್ರೋಗ ಸಮಸ್ಯೆ, ಕಿಡ್ನಿಸಮಸ್ಯೆ, ಮಧುಮೇಹ ಮತ್ತು ರಕ್ತ ದೊತ್ತಡ ಸಮಸ್ಯೆಯಿಂದಬಳಲುತ್ತಿದ್ದರು. ಅಲ್ಲದೆ ಕಳೆದ 1 ವರ್ಷದಿಂದ ಆರೋಗ್ಯದಲ್ಲಿ ಆಗೊಂದಾಗ್ಗೆ ಏರುಪೇರು ಕಂಡುಬರುತ್ತಿತ್ತು.
ಇದೀಗಅವರಿಗೆ ಕೊರೊನಾ ಸೋಂಕು ತಗುಲಿ ಉಸಿರಾಟ ಸಮಸ್ಯೆಯಿಂದಾಗಿ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾ ಗಿತ್ತು.ಇದರಿಂದ ಅವರ ಅಪಾರ ಭಕ್ತಗಣ ಆತಂಕಕ್ಕೀಡಾಗಿದ್ದರು.ಇದೀಗ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಮೈಸೂ ರಿನ ಆಲನಹಳ್ಳಿ ಬಡಾವಣೆಯ ಶಾಖಾ ಮಠದಲ್ಲಿ ದೈನಂದಿನಕಾರ್ಯಗಳಂತೆ ಶಿವಪೂಜೆ, ತ್ರಿಕಾಲ ಪೂಜೆ ಗಳಲ್ಲಿ ತೊಡಗಿಕೊಂಡಿದ್ದಾರೆ.
ಈ ವೇಳೆ ಹಿರಿಯ ಶ್ರೀಗಳು ಶಿವಸ್ಮರಣೆ, ಮಾನಸಿಕ ಸ್ಥೈರ್ಯದಿಂದ ಕೊರೊನಾ ಗೆಲ್ಲಲು ಸಹಕಾರಿಯಾಯಿತುಎಂದು ಆಪ್ತರ ಜೊತೆ ಅನುಭವ ಹಂಚಿಕೊಂಡಿದ್ದಾರೆಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.