![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-415x249.jpg)
ತೊಕ್ಕೊಟ್ಟು: ಬ್ಯಾಟರಿ ಅಂಗಡಿಯಲ್ಲಿ ಬೆಂಕಿ ಅನಾಹುತ, ಅಗ್ನಿಶಾಮಕ ದಳ ದೌಡು
Team Udayavani, May 31, 2021, 11:18 AM IST
![ತೊಕ್ಕೊಟ್ಟು: ಬ್ಯಾಟರಿ ಅಂಗಡಿಯಲ್ಲಿ ಬೆಂಕಿ ಅನಾಹುತ, ಅಗ್ನಿಶಾಮಕ ದಳ ದೌಡು](https://www.udayavani.com/wp-content/uploads/2021/05/tokkto-620x342.jpg)
ಉಳ್ಳಾಲ : ಬ್ಯಾಟರಿ ಅಂಗಡಿಯೊಂದರಲ್ಲಿ ಅಗ್ನಿ ಅವಗಢ ಸಂಭವಿಸಿದ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಸೋಮವಾರ ಸಂಭವಿಸಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಓವರ್ ಬ್ರಿಡ್ಜ್ ಬಳಿಯಿರುವ ಕುಂಪಲದ ಭರತ್ ಎಂಬರಿಗೆ ಸೇರಿದ ಬ್ಯಾಟರಿ ಅಂಗಡಡಿಯಲ್ಲಿ ಈ ಅವಘಢ ಸಂಭವಿಸಿದೆ. ಮುಚ್ಚಿದ್ದ ಅಂಗಡಿಯಲ್ಲಿ ದಟ್ಟವಾಗಿ ಹೊಗೆ ಆವರಿಸಿರುವುದನ್ನು ಕಂಡ ಸ್ಥಳೀಯರು ಶಟರ್ ತೆರೆದು ನೋಡಿದಾಗ ಬೆಂಕಿ ತಗಲಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ:ಹರ್ಯಾಣ,ಸಿಕ್ಕಿಂ ಸೇರಿ ಹಲವೆಡೆ ಲಾಕ್ ಡೌನ್ ವಿಸ್ತರಣೆ, ದೆಹಲಿ, ಯುಪಿಯಲ್ಲಿ ನಿರ್ಬಂಧ ಸಡಿಲಿಕೆ
ಕೂಡಲೇ ಸ್ಥಳೀಯರು ಸೇರಿ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಬೆಂಕಿ ಅಂಗಡಿಗೆ ಸಂಪೂರ್ಣ ವ್ಯಾಪಿಸಿ ಲಕ್ಷಾಂತರ ನಷ್ಟ ಸಂಭವಿಸಿದೆ. ಅಗ್ನಿ ಶಾಮಕ ದಳಕ್ಕೆ ಸ್ಥಳಕ್ಕಾಗಮಿಸಿದ್ದು, ಉಳ್ಳಾಲ ಪೊಲೀಸರು ಸ್ಥಳದಲ್ಲಿ ಜಮಾಯಿಸಿರುವ ಮಂದಿಯನ್ನು ಚದುರಿಸುತ್ತಿದ್ದಾರೆ.
ಇದನ್ನೂ ಓದಿ:ಭಾರತದಲ್ಲಿ 50 ದಿನಗಳ ನಂತರ ಭಾರೀ ಇಳಿಕೆ ಕಂಡ ಕೋವಿಡ್ ಪ್ರಕರಣ; 1.52 ಲಕ್ಷ ಕೇಸ್ ಪತ್ತೆ
ಟಾಪ್ ನ್ಯೂಸ್
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![7](https://www.udayavani.com/wp-content/uploads/2024/12/7-30-150x90.jpg)
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
![ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ](https://www.udayavani.com/wp-content/uploads/2024/12/ud-1-1-150x97.jpg)
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-150x90.jpg)
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
![Atlee to collaborate with Salman Khan](https://www.udayavani.com/wp-content/uploads/2024/12/atlee-150x87.jpg)
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
![11-](https://www.udayavani.com/wp-content/uploads/2024/12/11-1-5-150x90.jpg)
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.