ಸೇವಾ ಹಿ ಸಂಘಟನ್‌: ವಿವಿಧ ಜನಹಿತ ಕಾರ್ಯಕ್ರಮ


Team Udayavani, May 31, 2021, 10:49 PM IST

31-22

ಸಾಗರ: ನಗರದ ವಿವಿಧ ವಾಡ್‌ ಗಳಲ್ಲಿ ಭಾನುವಾರ ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಎರಡನೆಯ ಅವಧಿಯ ಎರಡನೆಯ ವರ್ಷಾಚರಣೆ ಅಂಗವಾಗಿ ಸೇವಾ ಹಿ ಸಂಘಟನ್‌ ಘೋಷವಾಕ್ಯದಡಿ ವಿವಿಧ ಜನಹಿತ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಹತ್ತನೆಯ ವಾರ್ಡ್‌ ವ್ಯಾಪ್ತಿ ಮನೆಗಳಿಗೆ ಸಸಿ ನೀಡುವುದರ ಜತೆಗೆ ರಸ್ತೆ ಬದಿಗಳಲ್ಲಿ ಗಿಡಗಳನ್ನು ನೆಡಲಾಯಿತು. ನಗರಸಭಾಧ್ಯಕ್ಷೆ ಮಧುರಾ ಶಿವಾನಂದ್‌, ಸ್ಥಾಯಿ ಸಮಿತಿ ಅಧ್ಯಕ್ಷ ಡಿ. ತುಕಾರಾಮ, ಸ್ಥಳೀಯ ವಾರ್ಡ್‌ ಸದಸ್ಯ ಕೆ.ಆರ್‌. ಗಣೇಶ್‌ಪ್ರಸಾದ್‌, ಪ್ರಮುಖರಾದ ಸತೀಶ್‌, ರತ್ನಾಕರ ಶೇಟ್‌, ಜಗನ್ನಾಥ್‌ ಶೇಟ್‌ ಮುಂತಾದವರಿದ್ದರು.

ಬಿಜೆಪಿಯ ನಗರ ಘಟಕದ ಸುಭಾಷ್‌ ನಗರದ ಮಹಾಸಕ್ತಿ ಕೇಂದ್ರದ ವತಿಯಿಂದ 3ನೆಯ ವಾರ್ಡ್‌ ವ್ಯಾಪ್ತಿ ಶ್ರೀಧರ ನಗರದ ಭಾಗದಲ್ಲಿ ಹೋಂ ಐಸೊಲೇಷನ್‌ ಆರೈಕೆಯಲ್ಲಿರುವ ಕೋವಿಡ್‌ ಸೋಂಕಿತರ ಕುಟುಂಬಗಳಿಗೆ ಬೆಳಗಿನ ಆಹಾರ ವಿತರಿಸಲಾಯಿತು. ಮಹಾಶಕ್ತಿ ಕೇಂದ್ರದ ಅಧ್ಯಕ್ಷ ದೀಪಕ್‌ ಮರೂರು, ರೈತ ಮೋರ್ಚಾದ ಕಾರ್ಯದರ್ಶಿ ಮಂಜುನಾಥ ಭಟ್ಟ, ಕೆ.ಜಿ. ಸಂತೋಷ ಮುಂತಾದವರಿದ್ದರು.

ನಗರಸಭಾ ಸದಸ್ಯೆ ಸರೋಜ ಭಂಡಾರಿ ನೇತೃತ್ವದಲ್ಲಿ ಮಾಸ್ಕ್ ವಿತರಣೆ, ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕೃಷ್ಣಮೂರ್ತಿ ಭಂಡಾರಿ, ಅರುಣ್‌ ಕುಮಾರ್‌, ಸಂತೋಷ್‌, ಪ್ರದೀಪ, ಆನಂದ್‌ ಮುಂತಾದವರಿದ್ದರು. ಅಣಲೆಕೊಪ್ಪ ವ್ಯಾಪ್ತಿಯ ಇನ್ನೂರು ನಿವಾಸಿಗಳಿಗೆ ನಗರಸಭಾ ಸದಸ್ಯ ಆರ್‌. ಶ್ರೀನಿವಾಸ್‌ ಮೇಸ್ತ್ರಿ ನೇತೃತ್ವದಲ್ಲಿ ಹಾಲು ವಿತರಿಸಲಾಯಿತು. ರಾಘವೇಂದ್ರ, ಕೃಷ್ಣ, ರವಿ ಶೆಟ್ಟಿ, ಯೋಗೀಶ್‌ ಮುಂತಾದವರಿದ್ದರು.

ಮಾರಿಕಾಂಬಾ ಮಹಾ ಶಕ್ತಿ ಕೇಂದ್ರದ ವತಿಯಿಂದ ನಗರಸಭಾ ಸದಸ್ಯ ಅರವಿಂದ್‌ ರಾಯ್ಕರ್‌ ನೇತೃತ್ವದಲ್ಲಿ ಕಾರ್ಯಕರ್ತರು ಬಡವರ ಮನೆಗೆ ಅಕ್ಕಿ ವಿತರಿಸಿದರು.

ಟಾಪ್ ನ್ಯೂಸ್

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.