ಕೂರಣಗೆರೆ ಕೆರೆಯಲ್ಲಿ ಅಕ್ರಮ ಮಣ್ಣು ಸಾಗಾಟ ತಡೆಗೆ ಆಗ್ರಹ


Team Udayavani, Jun 2, 2021, 4:11 PM IST

Trafficking in illegal mud

ಚನ್ನಪಟ್ಟಣ: ತಾಲೂಕಿನ ಕೂರಣಗೆರೆ ಗ್ರಾಮದಕೆರೆಯಲ್ಲಿ ಅಕ್ರಮವಾಗಿ ಜೆಸಿಬಿ, ಟ್ರ್ಯಾಕ್ಟರ್‌ಗಳಿಂದಕೆರೆ ಮಣ್ಣನ್ನು ಸಾಗಾಟ ಮಾಡಲಾಗುತ್ತಿದೆ. ಇದನ್ನುತಡೆದು ಗ್ರಾಮದ ಜನ- ಜಾನುವಾರುಗಳಿಗಾಗಿಕರೆಯನ್ನು ಉಳಿಸಬೇಕು ಎಂದು ಗ್ರಾಮಸ್ಥರು ಜಿಲ್ಲಾಮತ್ತು ತಾಲೂಕು ಆಡಳಿತವನ್ನು ಒತ್ತಾಯಿಸಿದ್ದಾರೆ.

ಕೂರಣಗೆರೆ ಗ್ರಾಮದ ಜನ, ಜಾನುವಾರುಗಳಅನುಕೂಲಕ್ಕೆ Çಮತ್ತು ಅಂತರ್ಜಲ ವೃದ್ಧಿಗಾಗಿಪೂರ್ವಿಕರ ಕಾಲದಿಂದ ಉಳಿಸಿಕೊಂಡು ಬಂದಿರುವಕೆರೆ ಸುಮಾರು 16 ಎಕರೆ ಪ್ರದೇಶದಲ್ಲಿದೆ. ಇದನ್ನುಬಹುತೇಕ ಕೆರೆ ಅಕ್ಕಪಕ್ಕದ ಕೆಲವರು ಅಕ್ರಮವಾಗಿಒತ್ತುವರಿ ಮಾಡಿಕೊಂಡಿದ್ದಾರೆ. ಸುಮಾರು 3-4ಎಕರೆ ಪ್ರದೇಶದ ಕೆರೆಯಲ್ಲಿ ಅಕ್ರಮವಾಗಿ ಮಣ್ಣನ್ನುತೆಗೆದು ಮಾರಾಟಕ್ಕಾಗಿ ಸಾಗಾಟ ಮಾಡುತ್ತಿದ್ದು, ಕೆರೆಸಂಪತ್ತು ನಾಶವಾಗುತ್ತಿದೆ ಎಂದು ಗ್ರಾಮಸ್ಥರುದೂರಿದ್ದಾರೆ.

ಕೆರೆಯಲ್ಲಿ ನೀರಿಲ್ಲ: ತಾಲೂಕಿನ ಬಹುತೇಕ ಎಲ್ಲಾಕೆರೆಗಳು ತುಂಬಿವೆ. ಆದರೆ, ಕೂರಣಗೆರೆ ಗ್ರಾಮದಕೆರೆಯಲ್ಲಿ ನೀರಿಲ. ಮಳೆ ಬಂದಾಗ ಜನ, ಜಾನುವಾರುಗಳಿಗೆ ಅನುಕೂಲವಾಗಿದೆ. ಈಗ ಬೇಸಿಗೆಕಾಲ. ಕೆರೆ ನೀರಿಲ್ಲದೆ  ಭತ್ತಿದೆ.ಇದನ್ನು ಉಪಯೋಗಿಸಿಕೊಂಡುಕೆಲವು ಬಲಾಡ್ಯರುಯಾವುದೇ ಅನುಮತಿ ಪಡೆಯದೇ ಕಳೆದ ಎರಡು ತಿಂಗಳಿನಿಂದ ಅಕ್ರಮವಾಗಿ ಜೆಸಿಬಿ, ಟ್ರಾÂಕ್ಟರ್‌ಬಳಸಿಕೊಂಡು 10-15 ಅಡಿ ಆಳ ಕೆರೆ ಮಣ್ಣನ್ನುತೆಗೆದು ಮಾರಾಟ ಮಾಡುವುದು, ಅಕ್ರಮವಾಗಿಪಿಲ್ಟರ್‌ ಮರಳು ಉತ್ಪಾದನೆಗೆ ಬಳಸುತ್ತಿದ್ದಾರೆ ಎಂಬಆರೋಪಕೇಳಿಬಂದಿದೆ.ಗ್ರಾಮದಲ್ಲಿ ಜೆಸಿಬಿ, ಟ್ರ್ಯಾಕ್ಟರ್ ಸಂಚರಿಸುತ್ತಿದ್ದು, ಗ್ರಾಮಸ್ಥರಿಗೆ ಗೆ ಮತ್ತು ಮಕ್ಕಳಿಗೆ ತೊಂದರೆ  ಆಗುತ್ತಿದೆ.

ಒತ್ತುವರಿ ತೆರವು ಮಾಡಿ: ಕೆರೆ ವಿಸ್ತೀರ್ಣ ಅಳತೆಮಾಡಿ ಒತ್ತುವರಿ ತೆರವು ಮಾಡಿಸಬೇಕು. ಕೆರೆಸಂಪñನು‌¤ ° ಉಳಿಸಬೇಕು ಎಂದು ಡೀಸಿ,ತಹಶೀಲ್ದಾರ್‌, ಚಕ್ಕೆರೆ ಗ್ರಾಪಂ ಪಿಡಿಒ ಅಧಿಕಾರಿಗಳಿಗೆಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಸಮಾಜ ಸೇವಕ ಕೂರಣಗರೆ  ಕೆ.ಬಿ.ಕೃಷ್ಣಪ್ಪ ಕಿಡಿಕಾರಿದರು.

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.