![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
ಕೇಂದ್ರದ ನೂತನ ಐಟಿ ನಿಯಮಗಳು ತನಗೆ ಅನ್ವಯಿಸಲ್ಲ: ಗೂಗಲ್
Team Udayavani, Jun 2, 2021, 10:53 PM IST
![ಕೇಂದ್ರದ ನೂತನ ಐಟಿ ನಿಯಮಗಳು ತನಗೆ ಅನ್ವಯಿಸಲ್ಲ: ಗೂಗಲ್](https://www.udayavani.com/wp-content/uploads/2021/06/google-1-620x379.jpg)
ನವದೆಹಲಿ: ಕೇಂದ್ರಸರ್ಕಾರ ರೂಪಿಸಿರುವ ಮಾಹಿತಿ ತಂತ್ರಜ್ಞಾನದ ಹೊಸ ನಿಯಮಗಳು ತನಗೆ ಅನ್ವಯವಾಗುವುದಿಲ್ಲ ಎಂದು ಗೂಗಲ್ ದೆಹಲಿ ಹೈಕೋರ್ಟ್ಗೆ ತಿಳಿಸಿದೆ.
ನಿಂದನಾತ್ಮಕ ಸಂಗತಿಗಳು ಅಂತರ್ಜಾಲದಲ್ಲಿದ್ದರೆ; ಅದನ್ನು ಅಳಿಸುವ ಸಂಗತಿಯ ಬಗ್ಗೆ ನಡೆದ ವಿಚಾರಣೆ ಹಿನ್ನೆಲೆಯಲ್ಲಿ ಗೂಗಲ್ ಮೇಲಿನಂತೆ ಪ್ರತಿಕ್ರಿಯಿಸಿದೆ. ಈ ಬಗ್ಗೆ ಜು.25ರೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ, ದೆಹಲಿ ಸರ್ಕಾರ, ಅಂತರ್ಜಾಲ ಸೇವಾ ಪೂರೈಕೆದಾರರ ಸಂಸ್ಥೆ, ಫೇಸ್ಬುಕ್ಗೆ ಕೋರ್ಟ್ ಆದೇಶಿಸಿದೆ.
ಇತ್ತೀಚೆಗೆ ಮಹಿಳೆಯೊಬ್ಬರು; ತನ್ನ ಚಿತ್ರಗಳನ್ನು ಅಶ್ಲೀಲ ವೆಬ್ವೊಂದರಲ್ಲಿ ಪ್ರಕಟಿಸಲಾಗಿದೆ, ನ್ಯಾಯಾಲಯದ ಆದೇಶವಿದ್ದರೂ ಅದನ್ನು ವಿಶ್ವಾದ್ಯಂತ ಅಳಿಸಿಲ್ಲ ಎಂದು ದೂರಿದ್ದರು. ಈ ಸಂಬಂಧ ಹಿಂದೆ ಏಕಸದಸ್ಯಪೀಠ ನೀಡಿದ ತೀರ್ಪಿನಲ್ಲಿ, ಗೂಗಲ್ ಆ ಅಶ್ಲೀಲಚಿತ್ರಗಳನ್ನು ಸಿಗದಂತೆ ಮಾಡಬೇಕು ಎನ್ನಲಾಗಿತ್ತು. ಅಷ್ಟು ಮಾತ್ರವಲ್ಲ, ಗೂಗಲನ್ನೂ ಸಾಮಾಜಿಕ ತಾಣವೆಂಬಂತೆ ಪರಿಗಣಿಸಿತ್ತು. ತಾನು ಸಾಮಾಜಿಕ ತಾಣವಲ್ಲ; ತನಗೆ ಕೇಂದ್ರದ ನೂತನ ಐಟಿ ನಿಯಮಗಳು ಅನ್ವಯಿಸುವುದಿಲ್ಲ, ಆದ್ದರಿಂದ ಏಕಸದಸ್ಯಪೀಠ ನೀಡಿರುವ ತೀರ್ಪನ್ನು ರದ್ದು ಮಾಡಬೇಕೆಂದು ಗೂಗಲ್ ವಾದಿಸಿದೆ.
ಇದೇ ವೇಳೆ ಕೇಂದ್ರ ನೂತನ ನಿಯಮಗಳಿಗೆ ಸ್ಪಂದಿಸಿರುವ ಟ್ವಿಟರ್; ಸಮಸ್ಯೆ ಪರಿಹಾರ ಅಧಿಕಾರಿಯೊಬ್ಬರನ್ನು ನೇಮಿಸಿದೆ.
ಟಾಪ್ ನ್ಯೂಸ್
![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-150x89.jpg)
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
![Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ](https://www.udayavani.com/wp-content/uploads/2024/07/satyendra-jaon-150x103.jpg)
Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ
![Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…](https://www.udayavani.com/wp-content/uploads/2024/07/baba-150x84.jpg)
Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…
![Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್](https://www.udayavani.com/wp-content/uploads/2024/07/cheeta-150x87.jpg)
Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್
![army](https://www.udayavani.com/wp-content/uploads/2024/07/army-3-150x88.jpg)
Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.