ಕೇಂದ್ರದ ನೂತನ ಐಟಿ ನಿಯಮಗಳು ತನಗೆ ಅನ್ವಯಿಸಲ್ಲ: ಗೂಗಲ್‌


Team Udayavani, Jun 2, 2021, 10:53 PM IST

ಕೇಂದ್ರದ ನೂತನ ಐಟಿ ನಿಯಮಗಳು ತನಗೆ ಅನ್ವಯಿಸಲ್ಲ: ಗೂಗಲ್‌

ನವದೆಹಲಿ: ಕೇಂದ್ರಸರ್ಕಾರ ರೂಪಿಸಿರುವ ಮಾಹಿತಿ ತಂತ್ರಜ್ಞಾನದ ಹೊಸ ನಿಯಮಗಳು ತನಗೆ ಅನ್ವಯವಾಗುವುದಿಲ್ಲ ಎಂದು ಗೂಗಲ್‌ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ನಿಂದನಾತ್ಮಕ ಸಂಗತಿಗಳು ಅಂತರ್ಜಾಲದಲ್ಲಿದ್ದರೆ; ಅದನ್ನು ಅಳಿಸುವ ಸಂಗತಿಯ ಬಗ್ಗೆ ನಡೆದ ವಿಚಾರಣೆ ಹಿನ್ನೆಲೆಯಲ್ಲಿ ಗೂಗಲ್‌ ಮೇಲಿನಂತೆ ಪ್ರತಿಕ್ರಿಯಿಸಿದೆ. ಈ ಬಗ್ಗೆ ಜು.25ರೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ, ದೆಹಲಿ ಸರ್ಕಾರ, ಅಂತರ್ಜಾಲ ಸೇವಾ ಪೂರೈಕೆದಾರರ ಸಂಸ್ಥೆ, ಫೇಸ್‌ಬುಕ್‌ಗೆ ಕೋರ್ಟ್‌ ಆದೇಶಿಸಿದೆ.

ಇತ್ತೀಚೆಗೆ ಮಹಿಳೆಯೊಬ್ಬರು; ತನ್ನ ಚಿತ್ರಗಳನ್ನು ಅಶ್ಲೀಲ ವೆಬ್‌ವೊಂದರಲ್ಲಿ ಪ್ರಕಟಿಸಲಾಗಿದೆ, ನ್ಯಾಯಾಲಯದ ಆದೇಶವಿದ್ದರೂ ಅದನ್ನು ವಿಶ್ವಾದ್ಯಂತ ಅಳಿಸಿಲ್ಲ ಎಂದು ದೂರಿದ್ದರು. ಈ ಸಂಬಂಧ ಹಿಂದೆ ಏಕಸದಸ್ಯಪೀಠ ನೀಡಿದ ತೀರ್ಪಿನಲ್ಲಿ, ಗೂಗಲ್‌ ಆ ಅಶ್ಲೀಲಚಿತ್ರಗಳನ್ನು ಸಿಗದಂತೆ ಮಾಡಬೇಕು ಎನ್ನಲಾಗಿತ್ತು. ಅಷ್ಟು ಮಾತ್ರವಲ್ಲ, ಗೂಗಲನ್ನೂ ಸಾಮಾಜಿಕ ತಾಣವೆಂಬಂತೆ ಪರಿಗಣಿಸಿತ್ತು. ತಾನು ಸಾಮಾಜಿಕ ತಾಣವಲ್ಲ; ತನಗೆ ಕೇಂದ್ರದ ನೂತನ ಐಟಿ ನಿಯಮಗಳು ಅನ್ವಯಿಸುವುದಿಲ್ಲ, ಆದ್ದರಿಂದ ಏಕಸದಸ್ಯಪೀಠ ನೀಡಿರುವ ತೀರ್ಪನ್ನು ರದ್ದು ಮಾಡಬೇಕೆಂದು ಗೂಗಲ್‌ ವಾದಿಸಿದೆ.

ಇದೇ ವೇಳೆ ಕೇಂದ್ರ ನೂತನ ನಿಯಮಗಳಿಗೆ ಸ್ಪಂದಿಸಿರುವ ಟ್ವಿಟರ್‌; ಸಮಸ್ಯೆ ಪರಿಹಾರ ಅಧಿಕಾರಿಯೊಬ್ಬರನ್ನು ನೇಮಿಸಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.