![France Poll: ಬ್ರಿಟನ್ ಆಯ್ತು…ಫ್ರಾನ್ಸ್ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!](https://www.udayavani.com/wp-content/uploads/2024/07/France-415x265.jpg)
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಉತ್ತಮ ಮಳೆ
Team Udayavani, Jun 5, 2021, 7:20 PM IST
![Good rain in Chikkaballapur district](https://www.udayavani.com/wp-content/uploads/2021/06/unnamed-file-49-620x372.jpg)
ಚಿಕ್ಕಬಳ್ಳಾಪುರ: ನಗರ ಸೇರಿ ಜಿಲ್ಲಾದ್ಯಂತ ಎರಡು ಮೂರುದಿನಗಳಿಂದ ಉತ್ತಮ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಶಿಡ್ಲಘಟ್ಟ ತಾಲೂಕಿನಲ್ಲಿ ಉತ್ತಮ ಮಳೆಯಾಗಿದೆ. ನಗರದಕಾರ್ಮಿಕ ಬಡಾವಣೆಯ ಕೆಲ ಮನೆಗಳಿಗೆ ನೀರು ನುಗ್ಗಿದೆ. ರೈಲ್ವೆಕೆಳಸೇತುವೆಗಳು ಜಲಾವೃತ್ತಗೊಂಡು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಇನ್ನು ಚಿಂತಾಮಣಿ, ಬಾಗೇಪಲ್ಲಿ,ಗುಡಿಬಂಡೆ ಹಾಗೂ ಗೌರಿಬಿದನೂರು ತಾಲೂಕಿನಲ್ಲಿಉತ್ತಮವಾಗಿ ಮಳೆ ಬಿದ್ದಿದೆ. ಕೆಲವೆಡೆ ಉದ್ಯೋಗ ಖಾತ್ರಿಯೋಜನೆ ಮೂಲಕ ನಿರ್ಮಿಸಿರುವ ಕೆರೆ-ಕುಂಟೆ,ಕಲ್ಯಾಣಿಗಳಿಗೆ ನೀರು ಹರಿದು ಬಂದಿದೆ.
ಇದರಿಂದ ಅಂರ್ತಜಲಮಟ್ಟ ವೃದ್ಧಿಯಾಗಿ ದನಕರುಗಳ ನೀರಿನ ಬವಣೆ ನೀಗಿದೆ.ಮತ್ತೂಂದಡೆ ಮಳೆಯಿಂದ ಕೆಲವು ಕಡೆ ಬೆಳೆ ನೀರು ಪಾಲಾಗಿದೆಎಂಬ ದೂರು ಕೇಳಿಬಂದಿದೆ. ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆಎಷ್ಟು ನಷ್ಟ ಸಂಭವಿಸಿದೆ ಎಂಬ ಸ್ಪಷ್ಟ ಮಾಹಿತಿ ಶನಿವಾರಸಿಗಲಿದೆ.
ನಗರಸಭೆ ಅಧ್ಯಕ್ಷರಿಂದ ಪರಿಶೀಲನೆ: ಚಿಕ್ಕಬಳ್ಳಾಪುರ ನಗರದವಿವಿಧ ವಾರ್ಡ್ಗಳಲ್ಲಿ ಶನಿವಾರ ಸುರಿದ ಮಳೆಯಿಂದ ನೀರುಸರಾಗವಾಗಿ ಹರಿಯದೆ ನಾಗರಿಕರು ತೊಂದರೆಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಗರಸಭೆ ಅಧ್ಯಕ್ಷ ಡಿ.ಎಸ್.ಆನಂದ್ರೆಡ್ಡಿ, ಪೌರಾಯುಕ್ತ ಡಿ.ಲೋಹಿತ್ 8, 23, 24,28 ವಾರ್ಡ್ಗಳಿಗೆ ಭೇಟಿ ನೀಡಿ ಹಾನಿ ಪರಿಶೀಲಿಸಿದರು.
ಜೊತೆಗೆ ಮಳೆ ನೀರು ಸರಾಗವಾಗಿ ಹರಿಯಲು ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಅಧ್ಯಕ್ಷರು,ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಬೇಕೆಂದುಗುತ್ತಿಗೆದಾರರಿಗೆ ಆದೇಶಿಸಿದರು.
ಟಾಪ್ ನ್ಯೂಸ್
![France Poll: ಬ್ರಿಟನ್ ಆಯ್ತು…ಫ್ರಾನ್ಸ್ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!](https://www.udayavani.com/wp-content/uploads/2024/07/France-415x265.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ](https://www.udayavani.com/wp-content/uploads/2024/07/magu-150x82.jpg)
Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ
![Dr.Sudhakar](https://www.udayavani.com/wp-content/uploads/2024/07/Dr.Sudhakar-150x90.jpg)
Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್ ಪ್ರಸ್ತಾಪ
![Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್](https://www.udayavani.com/wp-content/uploads/2024/06/b-1-150x83.jpg)
Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್
![Congress ರಾಜ್ಯ ಸರಕಾರಕ್ಕೆ ಧಮ್ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್](https://www.udayavani.com/wp-content/uploads/2024/06/R-Ashok-2-150x93.jpg)
Congress ರಾಜ್ಯ ಸರಕಾರಕ್ಕೆ ಧಮ್ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್
![1-weewwe](https://www.udayavani.com/wp-content/uploads/2024/06/1-weewwe-150x100.jpg)
Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು
MUST WATCH
ಹೊಸ ಸೇರ್ಪಡೆ
![France Poll: ಬ್ರಿಟನ್ ಆಯ್ತು…ಫ್ರಾನ್ಸ್ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!](https://www.udayavani.com/wp-content/uploads/2024/07/France-150x96.jpg)
France Poll: ಬ್ರಿಟನ್ ಆಯ್ತು…ಫ್ರಾನ್ಸ್ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!
![Compulsory menstrual leave issue; What did the Supreme Court say?](https://www.udayavani.com/wp-content/uploads/2024/07/menstrual-150x83.jpg)
Menstrual Leave; ಕಡ್ಡಾಯ ಮುಟ್ಟಿನ ರಜೆ ವಿಚಾರ; ಸುಪ್ರೀಂ ಕೋರ್ಟ್ ಹೇಳಿದ್ದೇನು?
![Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಹೊಳೆಯಲ್ಲಿ ಶವವಾಗಿ ಪತ್ತೆ](https://www.udayavani.com/wp-content/uploads/2024/07/sirsi-150x105.jpg)
Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಹೊಳೆಯಲ್ಲಿ ಪತ್ತೆ
![Neha Hiremath Case; 483-page charge sheet was submitted by the CID](https://www.udayavani.com/wp-content/uploads/2024/07/neha-150x83.jpg)
Neha Hiremath Case; 483 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದ ಸಿಐಡಿ
![Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲನ್ನು ಕಳೆದುಕೊಂಡ ಮಹಿಳೆ](https://www.udayavani.com/wp-content/uploads/2024/07/train-1-150x103.jpg)
Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.