ಹಸಿರೀಕರಣಕ್ಕೆ ಹೆಚ್ಚು ಒತ್ತು: ತಿಪ್ಪಾರೆಡ್ಡಿ


Team Udayavani, Jun 6, 2021, 9:48 PM IST

6-19

ಚಿತ್ರದುರ್ಗ: ನಗರದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಎಲ್ಲಾ ರಸ್ತೆಗಳ ಅಕ್ಕ ಪಕ್ಕದಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಹಸಿರೀಕರಣಕ್ಕೆ ಒತ್ತು ನೀಡಲಾಗುವುದು ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

ನಗರದ ಪಂಚಚಾರ್ಯ ಕಲ್ಯಾಣಮಂಟಪದ ಬಳಿ ಮತ್ತು ರೋಟರಿ ಬಾಲಭವನದ ಮುಂಭಾಗದ ಉದ್ಯಾನವನದಲ್ಲಿ 2021-22ನೇ ಸಾಲಿನ ವನಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಚಿತ್ರದುರ್ಗದ ಸುತ್ತ-ಮುತ್ತಲಿನ ಸುಮಾರು 10 ಕಿಮೀ ವ್ಯಾಪ್ತಿಯಲ್ಲಿ ಇರುವ ಖಾಸಗಿ ಮತ್ತು ಸರ್ಕಾರಿ ಉದ್ಯಾನವನವನ್ನು ಅಭಿವೃದ್ಧಿಪಡಿಸಲಾಗುವುದು. ಪರಿಸರ ರಕ್ಷಿಸುವ ಜವಾಬ್ದಾರಿ ನಾಗರಿಕರದು. ಆದರೆ ಬಹುಪಾಲು ಜನರು ಇದನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ಜೂನ್‌ 5 ರಂದು ಹಲವೆಡೆ ಗಿಡಗಳನ್ನು ನೀಡುವ ಮೂಲಕ ಪರಿಸರ ದಿನವನ್ನು ಆಚರಿಸಲಾಗುತ್ತದೆ.

ಆದರೆ ಇದು ಇನ್ನೂ ಆಚರಣೆಗೆ ಮಾತ್ರ ಸೀಮಿತವಾಗಿದೆ. ಮಾತ್ರವಲ್ಲ, ಪರಿಸರ ಕೇವಲ ಪರಿಸರ ದಿನಾಚರಣೆಗೆ ಮಾತ್ರವೇ ಸೀಮಿತವಾದಂತಿದೆ ಎಂದು ವಿಷಾದಿ ಸಿದರು. ನಗರದಲ್ಲಿ ರಸ್ತೆ ಅಗಲೀಕರಣಕ್ಕಾಗಿ ಅನಿವಾರ್ಯವಾಗಿ ಮರಗಳನ್ನು ಕಡಿಯಲಾಗುತ್ತಿದೆ. ಅದಕ್ಕಾಗಿ ರಸ್ತೆ ಕಾಮಗಾರಿ ಮುಗಿದ ನಂತರ ಎಷ್ಟು ಗಿಡಗಳನ್ನು ಕಡಿದಿದ್ದಾರೋ ಅದಕ್ಕಿಂತ ಎರಡು ಪಟ್ಟು ಗಿಡಗಳನ್ನು ಹಾಕಿಸಲಾಗುತ್ತದೆ. ನಗರ ಮತ್ತು ಗ್ರಾಮೀಣ ಭಾಗದಲ್ಲಿ ಎಲ್ಲರೂ ಮನೆಯ ಸುತ್ತಮೂತ್ತಲಿನ ಪ್ರದೇಶದಲ್ಲಿ ಗಿಡಗಳನ್ನು ನೆಡಬೇಕು. ತಮ್ಮ ಮಕ್ಕಳಿಗೆ ಪರಿಸರ ಪಾಠ ಮಾಡಬೇಕು. ಯುವ ಜನತೆಗೆ ಪರಿಸರ ಕಾಳಜಿ ಮೂಡಿಸಿ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿ  ಕಾರಿ ಕವಿತಾ ಎಸ್‌. ಮನ್ನಿಕೇರಿ, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಜಿ. ರಾಧಿ ಕಾ, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ನಗರಸಭೆ ಪೌರಾಯುಕ್ತ ಹನುಮಂತರಾಜು, ವಲಯ ಅರಣ್ಯಾಧಿಕಾರಿ ಸಂದೀಪ್‌ ನಾಯಕ, ಎಎಸ್‌ಎಫ್‌ ಮಂಜುನಾಥ್‌, ಅರಣ್ಯಾಧಿಕಾರಿ ರುದ್ರಮುನಿ, ನಗರಸಭೆ ಇಂಜಿನಿಯರ್‌ ಕಿರಣ್‌, ನೀರು ಸರಬರಾಜು ಇಂಜಿನಿಯರ್‌ ಚೇತನಾ, ನಗರಸಭೆ ಸದಸ್ಯ ಭಾಸ್ಕರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

11(1)

Hiriydaka: ಹಳೆ ಕಟ್ಟಡಗಳ ತೆರವಿಗೆ ದಿನ ನಿಗದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.