![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 6, 2021, 10:46 PM IST
ಹೊಸದಿಲ್ಲಿ: ಟೆಸ್ಟ್ ವಿಶ್ವಕಪ್ ಫೈನಲ್ “ಬೆಸ್ಟ್ ಆಫ್ ತ್ರೀ’ ಮಾದರಿಯಲ್ಲಿರಬೇಕಿತ್ತು ಎಂದು ಮಾಜಿ ಆಟಗಾರ ಯುವರಾಜ್ ಸಿಂಗ್ ಅಭಿಪ್ರಾಯ ಪಟ್ಟಿದ್ದಾರೆ. ಈಗಿನ “ಸಿಂಗಲ್ ಮ್ಯಾಚ್’ ಮಾದರಿ ಭಾರತಕ್ಕೆ ತುಸು ಹಿನ್ನಡೆಯಾಗಿ ಪರಿಣಮಿಸುವ ಸಾಧ್ಯತೆ ಇದೆ ಎಂಬುದಾಗಿ ಅವರು ಹೇಳಿದರು.
“ಬೆಸ್ಟ್ ಆಫ್ ತ್ರೀ ಟೆಸ್ಟ್ ಪಂದ್ಯಗಳಿದ್ದರೆ ಹೆಚ್ಚು ಅನುಕೂಲವಾಗುತ್ತಿತ್ತು. ಆಗ ಮೊದಲ ಟೆಸ್ಟ್ ಸೋತರೆ ಉಳಿದೆರಡರಲ್ಲಿ ಸರಣಿಗೆ ಮರಳಲು ಅವಕಾಶವಿರುತ್ತಿತ್ತು. ಈಗಿನ ಮಾದರಿ ಭಾರತಕ್ಕೆ ಅನುಕೂಲಕರವಲ್ಲ. ಭಾರತ ತಂಡಕ್ಕೆ 8-10 ಅಭ್ಯಾಸ ಅವಧಿ ಇರಬಹುದು, ಆದರೆ ಅಭ್ಯಾಸ ಪಂದ್ಯವಿಲ್ಲ.
ಹೀಗಾಗಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಿ ಬರುವುದರಿಂದ ನ್ಯೂಜಿಲ್ಯಾಂಡಿಗೆ ಲಾಭ ಹೆಚ್ಚು’ ಎಂದು “ನ್ಪೋರ್ಟ್ಸ್ ಟಾಕ್’ ಕಾರ್ಯಕ್ರಮದಲ್ಲಿ ಯುವರಾಜ್ ಸಿಂಗ್ ಅಭಿಪ್ರಾಯಪಟ್ಟರು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.