ಕೋವಿಡ್ ಕೇರ್ ಸೆಂಟರ್ನಲ್ಲಿ ಸ್ವತ್ಛತೆ ಕಾಪಾಡಿ
Team Udayavani, Jun 7, 2021, 9:32 PM IST
ಹೊನ್ನಾಳಿ: ಕೋವಿಡ್ ಕೇರ್ ಸೆಂಟರ್ಗಳನ್ನು ಸೋಂಕಿತರು ತಮ್ಮ ಮನೆ ಎಂದು ಭಾವಿಸಿ ಸ್ವತ್ಛವಾಗಿಟ್ಟುಕೊಳ್ಳಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಕಿವಿಮಾತು ಹೇಳಿದರು.
ತಾಲೂಕಿನ ಅರಬಗಟ್ಟೆಯಲ್ಲಿರುವ ಕೋವಿಡ್ ಕೇರ್ ಸೆಂಟರ್ನಲ್ಲಿ ಭಾನುವಾರ ಸೋಂಕಿತರನ್ನುದ್ದೇಶಿಸಿ ಅವರು ಮಾತನಾಡಿದರು. ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಬೇಕೆಂಬ ಉದ್ದೇಶದಿಂದ ನಾನು ಕೋವಿಡ್ ಕೇರ್ ಸೆಂಟರ್ನಲ್ಲಿ ವಾಸ್ತವ್ಯ ಮಾಡುತ್ತಿದ್ದೇನೆ. ನನಗೆ ಎರಡು ಬಾರಿ ಪಾಸಿಟಿವ್ ಬಂದಾಗ ನಾನೇ ನನ್ನ ಕೊಠಡಿಯನ್ನು ಸ್ವತ್ಛಗೊಳಿಸಿಕೊಳ್ಳುತ್ತಿದ್ದೆ.
ಅದೇ ರೀತಿ ನೀವು ಕೂಡ ನಿಮ್ಮ ಕೊಠಡಿಗಳನ್ನು ಸ್ವತ್ಛಗೊಳಿಸಿಕೊಳ್ಳುವ ಮೂಲಕ ಕೋವಿಡ್ ಕೇರ್ ಸೆಂಟರ್ ಸ್ವತ್ಛವಾಗಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಕೋವಿಡ್ ಕೇರ್ ಸೆಂಟರ್ನಲ್ಲಿರುವ ಸೋಂಕಿತರಿಗೆ ಶಾಸಕರು ಪ್ರತಿನಿತ್ಯ ಬೆಳಗ್ಗೆ ಯೋಗಾಭ್ಯಾಸ ಮಾಡಿಸುತ್ತಿದ್ದಾರೆ. ದೊಡ್ಡೇರಿ ಗ್ರಾಮದ ರೈತ ಸೋಮಣ್ಣ ಎಂಬುವವರು ತಮ್ಮ ಜಮೀನಿನಲ್ಲಿ ಬೆಳೆದ ಪಪ್ಪಾಯಿ ಹಣ್ಣನ್ನು ಕೋವಿಡ್ ಕೇರ್ ಸೆಂಟರ್ನಲ್ಲಿರುವ ಸೋಂಕಿತರಿಗೆ ನೀಡಿದರು.
ಸುಮಾ ರೇಣುಕಾಚಾರ್ಯ, ಎಂ.ಪಿ. ರಮೇಶ್, ಮುಖಂಡರಾದ ಮಹೇಶ್ ಹುಡೇದ್, ರಂಗನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.