ಜೀವ ಬಲಿಗಾಗಿ ಕಾದು ನಿಂತ ವಿದ್ಯುತ್‌ ಕಂಬ!


Team Udayavani, Jun 7, 2021, 9:58 PM IST

7-14

„ಎಂ. ಸೋಮೇಶ್‌ ಉಪ್ಪಾರ

ಮರಿಯಮ್ಮನಹಳ್ಳಿ: ಇಲ್ಲಿನ ವಿದ್ಯುತ್‌ ಕಂಬಗಳನ್ನು ನೋಡಿದರೆ ಭಯವಾಗುತ್ತದೆ. ಈಗ ಮಳೆಗಾಲ ಬಂದಿದೆ. ಈ ಮಳೆ ಗಾಳಿಗೆ ಈ ವಿದ್ಯುತ್‌ ಕಂಬಗಳು ತಂತಿಗೆ ನೇತಾಡುವಂತಾಗಿವೆ. ಈ ಕಂಬಗಳು ಅಸ್ತಿಪಂಜರದಂತೆ ನೇತಾಡುತ್ತಿವೆ. ಆದರೂ ಈ ಭಾಗದ ಲೈನ್‌ಮನ್‌ ಆಗಲಿ, ಜೆಸ್ಕಾಂ ಉಪವಿಭಾಗಾಧಿಕಾರಿಗಳಾಗಲಿ ಕಂಬಗಳನ್ನು ಬದಲಾಯಿಸಲು ಮೀನಮೇಷ ಎಣಿಸುತ್ತ ಕೂತಿದ್ದಾರೆ.

ಹೌದು. ನೂತನ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ನಂದಿ ಬಂಡಿ ಗ್ರಾಮ ವ್ಯಾಪ್ತಿಗೆ ಬರುವ ಈ ವಿದ್ಯುತ್‌ ಕಂಬಗಳು ಜೀವ ಬಲಿಗಾಗಿ ಕಾದು ನಿಂತಂತೆ ಕಾಣುತ್ತಿವೆ. ಯಾವ ಸಂದರ್ಭದಲ್ಲಾದರೂ ಈ ಕಂಬಗಳು ನೆಲಕಚ್ಚಬಹುದಾಗಿದೆ. ದನಗಾಹಿಗಳು, ಕುರಿಗಾಹಿಗಳು, ಕೃಷಿ ಕೂಲಿ ಕಾಮಿಕರು ಓಡಾಡುತ್ತಿದ್ದು ಯಾವ ಸಂದರ್ಭದಲ್ಲಾದರೂ ಯಾವುದೇ ಅವಘಡಗಳು ಸಂಭವಿಸಬಹುದಾಗಿದೆ.

ದನಕರುಗಳು ಮೇವನ್ನು ಮೇಯುತ್ತ ಕಂಬಗಳ ಹತ್ತಿರ ಹೋದರೆ ಶಾರ್ಟ್‌ ಸರ್ಕ್ನೂಟ್‌ ಆದರೆ ಜೀವ ಕಳೆದುಕೊಳ್ಳ ಬೇಕಾಗುತ್ತದೆ. ದೂರದಲ್ಲಿ ಹೊಲಗಳಲ್ಲಿ ರೈತರು ಕೆಲಸ ಮಾಡುವ ವೇಳೆ ಕಂಬಗಳು ಬಿದ್ದರೆ ತಂತಿಗಳು ನೆಲಕ್ಕೆ ಬೀಳುವ ಸಾಧ್ಯತೆಗಳು ಇವೆ. ಕಳೆದ ಎರಡು ವರ್ಷಗಳ ಹಿಂದೆ ವ್ಯಾಸನಕೆರೆ ಗ್ರಾಮದ ಬಳಿ ವಿದ್ಯುತ್‌ ತಂತಿ ಹರಿದು ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಜೆಸ್ಕಾಂ ಅಧಿಕಾರಿಗಳಿಗೆ ಗೊತ್ತಿದ್ದು ಇಂಥ ಶಿಥಿಲಗೊಂಡ ಕಂಬಗಳನ್ನು ಬದಲಾಯಿಸಲು ಮುಂದಾಗುತ್ತಿಲ್ಲ. ಈ ಬಗ್ಗೆ ದೂರು ನೀಡಿ ಎರಡು ವರ್ಷಗಳೇ ಕಳೆದಿವೆ.

ಈಗಿನ ಅಧಿ ಕಾರಿಗಳು ಪದೆ ಪದೇ ಹೇಳಿದರೂ ಲಾಕ್‌ಡೌನ್‌ ನೆಪವೊಡ್ಡಿ ವಿಳಂಬ ಮಾಡುತ್ತಿದ್ದಾರೆ ಎನ್ನುತ್ತಾರೆ ರೈತ ಕೆ.ಎಚ್‌. ಸುಬ್ರಮಣಿ.

ಟಾಪ್ ನ್ಯೂಸ್

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ: ಡಿಡಿ ಚಾನೆಲ್‌ ಮಾತ್ರ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ; ಡಿಡಿ ಚಾನೆಲ್‌ ಮಾತ್ರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.