ಮಡಿಕೇರಿ: ತೋಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಆತ್ಮಹತ್ಯೆಯ ಶಂಕೆ
Team Udayavani, Jun 9, 2021, 10:07 AM IST
ಮಡಿಕೇರಿ: ಸೋಮವಾರಪೇಟೆ ಸಮೀಪದ ಕಿರಗಂದೂರು ಗ್ರಾಮದ ಮಕ್ಕಳ ಗುಡಿ ಬೆಟ್ಟದ ಕೆಳಭಾಗದ ತೋಟದಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆಯ ಶಂಕೆ ಮೂಡಿದೆ.
ಬೆಟ್ಟದ ಮೇಲಿನಿಂದ ಜಿಗಿದು ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಳೆದ ನಾಲ್ಕೈದು ತಿಂಗಳ ಹಿಂದೆ ಘಟನೆ ನಡೆದಿರಬಹುದು ಎಂದು ಎನ್ನಲಾಗಿದ್ದು, ಸ್ಥಳದಲ್ಲಿ ತಲೆ ಬುರುಡೆ, ಮೂಳೆಗಳು, ಪ್ಯಾಂಟ್, ಜರ್ಕಿನ್ ದೊರೆತಿದೆ.
ಇದನ್ನೂ ಓದಿ: ನಾಳೆ ವರ್ಷದ ಮೊದಲ ಸೂರ್ಯಗ್ರಹಣ : ಅರುಣಾಚಲಪ್ರದೇಶ, ಲಡಾಖ್ನ ಕೆಲವು ಭಾಗಗಳಲ್ಲಿ ಮಾತ್ರ ಗೋಚರ
ಬೆಟ್ಟದ ಕೆಳಭಾಗದಲ್ಲಿರುವ ರೋಷನ್ ಪೂವಯ್ಯ ಅವರ ತೋಟದಲ್ಲಿ ಘಟನೆ ಬೆಳಕಿಗೆ ಬಂದಿದೆ. ಕ ಇಂದು ತೋಟದ ಕಾರ್ಮಿಕರು ಕೆಲಸಕ್ಕೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಹೆಚ್ಚಿನ ಮಾಹಿತಿಗಾಗಿ ಮಡಿಕೇರಿಯ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಪಳೆಯುಳಿಕೆಗಳನ್ನು ಕಳುಹಿಸಲಾಗಿದೆ.
ಸೋಮವಾರಪೇಟೆ ಪೊಲೀಸ್ ಇನ್ಸ್ ಪೆಕ್ಟರ್ ಬಿ.ಜಿ. ಮಹೇಶ್, ಠಾಣಾಧಿಕಾರಿ ಶ್ರೀಧರ್, ಸಿಬ್ಬಂದಿಗಳಾದ ಶಶಿ, ಶಿವಕುಮಾರ್, ಪ್ರವೀಣ್, ರಮೇಶ್ ಅವರುಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Thumbe: ಅಗೆದಲ್ಲಿ ಕಡೆಗೂ ಡಾಮರು
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.