ಉನ್ನತ ಹುದ್ದೆಯಲ್ಲಿದ್ದರೂ ಬೇಸಾಯದಲ್ಲಿ ಸಕ್ರಿಯ: K.M.ನಟರಾಜ್ ಅವರ ಕೆಲಸಕ್ಕೆ ಭಾರಿ ಮೆಚ್ಚುಗೆ
Team Udayavani, Jun 9, 2021, 6:50 PM IST
ಪುತ್ತೂರು : ತಾನು ಯಾವುದೇ ಸ್ಥಾನವನ್ನು ಏರಿದರೂ ತಾನು ಬೆಳೆದುಬಂದ ಹಾದಿಯನ್ನು ಮರೆಯಬಾರದು ಎಂಬ ಮಾತಿಗೆ ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ಅವರು ಉದಾಹರಣೆಯಾಗಿ ಕಾಣುತ್ತಾರೆ. ಕಾರಣ ಅವರು ತಾನು ಈ ಹಿಂದೆ ಬೆಳೆದು ಬಂದ ಕೃಷಿ ಪರಂಪರೆಯನ್ನು ಈಗಲೂ ನಡೆಸುತ್ತಿರುವುದು.
ಈಗ ಕೋರ್ಟಿಗೆ ಬೇಸಿಗೆ ರಜೆ ಇರುವುದರಿಂದ ನಟರಾಜ್ ಅವರು ತನ್ನ ಊರಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಈಶ್ವರಮಂಗಲದಲ್ಲಿ ವೃತ್ತಿಯ ವಿಶ್ರಾಂತಿಯಲ್ಲಿದ್ದಾರೆ. ಅವರು ವೃತ್ತಿಯಲ್ಲಿ ವಿಶ್ರಾಂತಿ ಪಡೆದರೆ ಪ್ರವೃತಿಯಲ್ಲಿ ವಿಶ್ರಾಂತಿ ಪಡೆದಿಲ್ಲ.
ತನ್ನ ಬಾಲ್ಯದ ದಿನಗಳಲ್ಲಿ ಕಣ್ತುಂಬಿಸುತ್ತಿದ್ದ ಭತ್ತದ ಬೇಸಾಯವನ್ನು ತನ್ನ ರಜಾ ಅವಧಿಯಲ್ಲಿ ನಡೆಸುತ್ತಿದ್ದಾರೆ. ತನ್ನ ರಜೆಯ ಅವಧಿಯಲ್ಲಿ ಕೃಷಿಯ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.
ಇದನ್ನೂ ಓದಿ :ವಿಜಯಪುರ : ಜಮೀನಿನಲ್ಲಿ ಅನಧಿಕೃತ ಮಣ್ಣು ಗಣಿಗಾರಿಕೆ, ಪ್ರಕರಣ ದಾಖಲು
ಕೆ.ಎಂ. ನಟರಾಜ್ ಅವರು ಟಿಲ್ಲರ್ ಹಿಡಿದು ಗದ್ದೆಯನ್ನು ಉಳುಮೆ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಈ ಮೂಲಕ ತಾನೇಷ್ಟೆ ಎತ್ತರಕ್ಕೆ ಎರಿದ್ದರೂ ತನ್ನ ಮೂಲ ಕೃಷಿ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ.
– ಪ್ರವೀಣ್ ಚೆನ್ನಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.